ಲೇಖನ

ಬಾಡಿ ಫಿಟ್‌ನೆಸ್ ಕಾಪಾಡಿಕೊಳ್ಳುವುದಕ್ಕೂ ಬೆಸ್ಟ್ ಸೊಲ್ಯೂಶನ್ ಯೋಗ

ಇಂದು ಅಂತಾರಾಷ್ಟ್ರೀಯ ಯೋಗ ದಿನ ಯೋಗ ಮನುಷ್ಯನ ದೇಹಕ್ಕೆ ಮಾತ್ರವಲ್ಲ ಮನಸ್ಸಿನ ಮೇಲೆಯೂ ಧನಾತ್ಮಕ ಪರಿಣಾಮ ಬೀರುವ ಒಂದು ಸಂಗತಿ. ಭಾರತ ಪರಂಪರೆಯಲ್ಲೇ ಯೋಗಕ್ಕೆ ವಿಶೇಷ ಮಾನ್ಯತೆ ಇರುವುದು ಅದರ ಪ್ರಾಚೀನತೆಗೆ ಮತ್ತು ನಮ್ಮ ಪೂರ್ವಜರ ಜ್ಞಾನಕ್ಕೆ ಹಿಡಿದ ಕೈಗನ್ನಡಿ. ಯೋಗ ಬಲ್ಲವನಿಗೆ ರೋಗದ ಭಯ ಇಲ್ಲ ಎನ್ನುವ ಮಾತು ಸತ್ಯ. ದೇಹಕ್ಕೆ ಬಾಧಿಸುವ ಹಲವಾರು ರೋಗಗಳನ್ನು ಬಾರದಂತೆ ತಡೆಯುವ, ಬಂದರೂ ಅದನ್ನು ಶಮನ ಮಾಡುವ ಶಕ್ತಿ ಯೋಗಕ್ಕೆ ಇದೆ. ಇದಕ್ಕೆ ನಾವು ಅಳವಡಿಸಿಕೊಳ್ಳಬೇಕಾದ ಕ್ರಮ ಎಂದರೆ […]

ಬಾಡಿ ಫಿಟ್‌ನೆಸ್ ಕಾಪಾಡಿಕೊಳ್ಳುವುದಕ್ಕೂ ಬೆಸ್ಟ್ ಸೊಲ್ಯೂಶನ್ ಯೋಗ Read More »

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ

ಮಿತ್ರಪಕ್ಷಗಳ ಹಂಗಿನಲ್ಲಿದ್ದರೂ ದೇಶಕ್ಕೆ ಒಳಿತಾಗುವ ನಿರ್ಧಾರಗಳಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಮಿತ್ರಪಕ್ಷಗಳ ನೆರವಿನಿಂದ ಸರಕಾರ ರಚಿಸುವ ಅನಿವಾರ್ಯತೆಯಲ್ಲಿ ಸಿಲುಕಿದಾಗ ಈ ಅವಧಿಯಲ್ಲಿ ಬಿಜೆಪಿಯಿಂದ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಕ್ಕಿಲ್ಲ. ಎಲ್ಲ ವಿಚಾರಗಳಿಗೂ ಮಿತ್ರಪಕ್ಷಗಳ ಮನವೊಲಿಸಿ ಅಂಗಲಾಚಬೇಕಾಗಬಹುದು ಎಂಬ ಅಭಿಪ್ರಾಯವೊಂದು ಕೇಳಿಬಂದಿತ್ತು. ಆದರೆ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಯಶಸ್ವಿಯಾಗಿ ಅಂಗೀಕಾರಗೊಂಡಿರುವುದು ಈ ಅಭಿಪ್ರಾಯವನ್ನು ಸುಳ್ಳಾಗಿಸಿದೆ. ಪೂರ್ಣ ಬಹುಮತ ಇಲ್ಲದಿದ್ದರೂ ದೇಶಕ್ಕೆ ಒಳಿತಾಗುವ ದಿಟ್ಟ ನಿರ್ಧಾರ

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ Read More »

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!)

 ಪೆರ್ನಾಜೆ  : ಈ ಭೂಮಿ ಬಣ್ಣದ ಬುಗುರಿ ಎಂದು ಹಾಡಿದ್ದೇನೂ ಆದರೆ ನಾವು ಚಿಕ್ಕಂದಿನಲ್ಲಿ ಇರುವೆ ಇರುವೆ ಕರಿಯ ಇರುವೆ ನಾನು ಜೊತೆಗೆ ಬರುವೆ ಎಂದು ಹಾಡಿದ್ದೆ ಹಾಡಿದ್ದು   ಎಲೆಯಲ್ಲಿ ಗೂಡು ಕಟ್ಟಿದ ಇರುವೆ ಸವಾರಿ ಹೋಗುವ ಇರುವೆಗಳನ್ನು ನೋಡುವುದೇ ಚೆಂದ… ಒಂದರಿಂದ ಒಂದಕ್ಕೆ ಕೊಡಿ ಮೀಸೆಗಳಲ್ಲಿ ಸನ್ನೆ  ಮಾಡುತ್ತವೆ. ಇನ್ನೊಂದು ಕುಂಡೆ ಪಿಜಿನ್  ಮನೆಯ ಸಂದುಗಳಲ್ಲಿ ಮರಳು ಇರುವೆ ಹೀಗೆ ವಿವಿಧ ಪರಿಸರ ಮಾಲಿನ್ಯ ಮಾಡಬೇಡಿ ಎಂದು ವೇದಿಕೆಯಲ್ಲಿ ಭಾಷಣ ಬಿಗಿದ ಭೂಪ ಆಚೆ ಮನೆ

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!) Read More »

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ

ದರ ಹೆಚ್ಚಳದಿಂದ ಜನಸಾಮಾನ್ಯರು ಹೈರಾಣಾದರೂ ಆಳುವವರು ಡೋಂಟ್‌ಕೇರ್‌ ರಾಜ್ಯ ಸರಕಾರ ನಿನ್ನೆ ಮತ್ತೊಮ್ಮೆ ಹಾಲಿನ ಬೆಲೆಯನ್ನು ಲೀಟರಿಗೆ 4 ರೂಪಾಯಿಯಂತೆ ಏರಿಸಿದೆ. ಇದರ ಬೆನ್ನಿಗೆ ವಿದ್ಯುತ್‌ ದರವೂ ಏರಿಕೆಯಾಗಿದ್ದು, ರಾಜ್ಯದ ಜನರಿಗೆ ಒಟ್ಟೊಟ್ಟಿಗೆ ಎರಡೆರಡು ಬರೆ ಬಿದ್ದಿದೆ. ಅಂದು ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ಮುಖ್ಯ ವಿಷಯ ಮಾಡಿಕೊಂಡು ಬಡವರಿಗೆ ಗ್ಯಾರಂಟಿ ಕೊಡುಗೆಗಳನ್ನು ಕೊಟ್ಟು ಬೆಲೆ ಏರಿಕೆಯ ಬಿಸಿಯಿಂದ ಪಾರು ಮಾಡುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರ ದಕ್ಕುತ್ತಿದ್ದಂತೆಯೇ ಉಲ್ಟಾ ಹೊಡೆದು ಈಗ ಬೆಲೆ ಏರಿಕೆಯೇ ತನ್ನ ಗ್ಯಾರಂಟಿ

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ Read More »

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ

ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನಿನ ಮುಂದೆ ತಂದು ನಿಲ್ಲಿಸುವ ಕೆಚ್ಚೆದೆ ಇದೆಯೇ? ದೇಶಾದ್ಯಂತ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣ ಅಂತಿಮವಾಗಿ ಸುತ್ತಿಕೊಳ್ಳುವುದು ಯಾರ ಕೊರಳಿಗೆ? ಹೀಗೊಂದು ಅನುಮಾನ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಹನಿಟ್ರ್ಯಾಪ್‌ ಗುಸುಗುಸು ನಿಜ ಎನ್ನುವುದನ್ನು ವಿಧಾನಮಂಡಲ ಕಲಾಪದಲ್ಲೇ ಒಪ್ಪಿಕೊಳ್ಳಲಾಗಿದೆ. ಹಿರಿಯ ಸಚಿವ ಕೆ.ಎನ್‌.ರಾಜಣ್ಣ ತನ್ನನ್ನೂ ಸೇರಿಸಿ ಸುಮಾರು 48 ಮಂದಿಯ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಹಾಗೂ ಅನೇಕರ ವೀಡಿಯೊಗಳು ದಾಖಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ Read More »

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು?

ಭಯ ಮಗುವಿನ ವ್ಯಕ್ತಿತ್ವವನ್ನೇ ಬದಲಾಯಿಸುತ್ತದೆ 1999ರ ಹೊತ್ತಿಗೆ ಆಸ್ಟ್ರೇಲಿಯ ಕ್ರಿಕೆಟ್ ಟೀಮನಲ್ಲಿ ಬ್ರೆಟ್ ಲೀ ಎಂಬ ಅತ್ಯಂತ ವೇಗದ ಬೌಲರ್ ಇದ್ದರು. ಗಂಟೆಗೆ 150 ಕಿ.ಮೀ. ವೇಗದಲ್ಲಿ ಆತ ಬೌಲಿಂಗ್ ಮಾಡುತ್ತಿದ್ದರೆ ಯಾವ ಬ್ಯಾಟ್ಸ್‌ಮ್ಯಾನ್‌ ಎದೆ ಕೂಡ ಒಮ್ಮೆ ನಡುಗುತ್ತಿತ್ತು. ಅದೇ ಹೊತ್ತಿಗೆ ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ಜೀವನದ ಶಿಖರದಲ್ಲಿ ಇದ್ದರು. ಬ್ರೆಟ್ ಲೀ ವಿರುದ್ಧ ಅವರು ನಿರ್ಭೀತಿಯಿಂದಲೆ ಆಡುತ್ತಿದ್ದರು. ಸಚಿನ್ ಕೊಟ್ಟ ಉತ್ತರವು ಅತ್ಯಂತ ಮಾರ್ಮಿಕ ಆಗಿತ್ತು ಆಗ ಯಾರೋ ಸಚಿನ್ ಅವರನ್ನು ಕೇಳಿದ್ದರು,

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು? Read More »

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ

ಎರ್ನಾಕುಲಂ: ಮೆಣಸಿನಕಾಳನ್ನು ಕೀಳುವಾಗ ಆಯ ತಪ್ಪಿ ತಮ್ಮ ಮನೆಯ ಬಾವಿಗೆ ಬಿದ್ದ ತನ್ನ ಪತಿಯನ್ನು 56 ವರ್ಷದ ಮಹಿಳೆಯೊಬ್ಬರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.64 ವರ್ಷದ ರಮೇಶನ್ ಎಂಬವರು ಮೆಣಿಸಿನ ಬಳ್ಳಿಯಿಂದ ಮೆಣಸಿನ ಕಾಳನ್ನು ಕೀಳುವಾಗ ಏಣಿ ಜಾರಿದ್ದು, ಮರವು ಬಾವಿಯ ಸನಿಹದಲ್ಲೇ ಇದ್ದುದರಿಂದ ರಮೇಶನ್ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತನ್ನ ಪತಿಯು ಕಿರುಚಿಕೊಳ್ಳುತ್ತಿರುವ ಸದ್ದನ್ನು ಕೇಳಿದ ಮನೆಯೊಳಗಿದ್ದ ಪದ್ಮಾ ಹೊರಗೆ ಓಡಿ ಬಂದಿದ್ದಾರೆ. ತನ್ನ ಪತಿಯು 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡು ಕ್ಷಣಕಾಲ

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ Read More »

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ

ಸ್ವಾತಂತ್ರ್ಯ ದಿನದಷ್ಟೇ ಪವಿತ್ರ ಗಣರಾಜ್ಯೋತ್ಸವ ದಿನ ಎಲ್ಲ ರಾಷ್ಟ್ರಾಭಿಮಾನಿಗಳಿಗೆ ಗಣರಾಜ್ಯ ಉತ್ಸವದ ಹಾರ್ದಿಕ ಶುಭಾಶಯಗಳು. ಜನವರಿ 26 ಭಾರತಕ್ಕೆ ಅತ್ಯಂತ ಪವಿತ್ರವಾದ ದಿನ. ಏಕೆಂದರೆ ಆಗಸ್ಟ್ 15, 1947ರಂದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯ ಸಿಕ್ಕಿರಲಿಲ್ಲ. ನಮಗೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. ಆಗ ನಮ್ಮ ದೇಶ ಭಾರತವನ್ನು ‘ಡೊಮಿನಿಯನ್ ರಿಪಬ್ಲಿಕ್’ ಎಂದು ಮಾತ್ರ ಕರೆಯಲಾಗುತ್ತಿತ್ತು. ಈಸ್ಟ್ ಇಂಡಿಯಾ ಕಂಪನಿ ಭಾರತದಿಂದ ಪೂರ್ಣವಾಗಿ ನಿರ್ಗಮಿಸಿರಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಸಂವಿಧಾನದ

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ Read More »

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ…

ತಮಿಳುನಾಡಿನ ಮಹಾನಾಯಕನ ಬದುಕು ಸಿನೆಮಾದಷ್ಟೇ ರೋಚಕ ತಮಿಳುನಾಡಿನ ಸಿನಿಮಾ ರಂಗ, ರಾಜಕೀಯ ರಂಗ ಮತ್ತು ಸಾಂಸ್ಕೃತಿಕ ಅಸ್ಮಿತೆಗಳ ಚಹರೆಯನ್ನು ಬದಲಾಯಿಸಿದ ಒಂದು ಹೆಸರು ಇದ್ದರೆ ಅದು ಖಚಿತವಾಗಿಯೂ ಎಂ.ಜಿ. ರಾಮಚಂದ್ರನ್ ಎಂದು ಹೇಳಬಹುದು. ಅವರ ಬದುಕಿನ ಪ್ರತಿಪುಟವೂ ಅವರ ಸಿನೆಮಾಗಳ ಹಾಗೆ ವರ್ಣರಂಜಿತ ಮತ್ತು ಸ್ಫೂರ್ತಿದಾಯಕ ಸಂಗತಿ. ಅನಾಥ ಬಾಲ್ಯದ ಅಸಹಾಯಕತೆ ನಿಮಗೆ ಆಶ್ಚರ್ಯ ಆಗಬಹುದು ಏಕೆಂದರೆ ಎಂ.ಜಿ. ಆರ್ ಹುಟ್ಟಿದ್ದು ತಮಿಳುನಾಡಿನಲ್ಲಿ ಅಲ್ಲ. ಅವರು ಹುಟ್ಟಿದ್ದು ಶ್ರೀಲಂಕಾದ ಕ್ಯಾಂಡಿ ನಗರದಲ್ಲಿ, ಅದೂ ಮಲಯಾಳಿ ಕುಟುಂಬದಲ್ಲಿ.ಎರಡೂವರೆ ವರ್ಷದ

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ… Read More »

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ

ಸೂರ್ಯನ ಪಥವನ್ನು ಒಟ್ಟು 12 ಭಾಗಗಳಾಗಿ ವಿಭಾಗಿಸಲಾಗಿದೆ. ಅವುಗಳಿಗೆ ರಾಶಿಗಳು ಎನ್ನುತ್ತಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳು. ಪ್ರತಿಯೊಂದು ರಾಶಿಯಲ್ಲಿಯೂ ಸೂರ್ಯನು ಒಂದೊಂದು ತಿಂಗಳು ಇರುತ್ತಾನೆ. ಸೂರ್ಯನು ಒಂದು ರಾಶಿಯನ್ನು ಬಿಟ್ಟು ಇನ್ನೊಂದು ರಾಶಿಯನ್ನು ಪ್ರವೇಶಿಸುವ ದಿನವನ್ನು ಸಂಕ್ರಾಂತಿ ಎನ್ನುತ್ತಾರೆ. ಒಂದು ವರ್ಷಕ್ಕೆ ಒಟ್ಟು 12 ಸಂಕ್ರಾಂತಿಗಳು. ಪ್ರತಿಯೊಂದು ಸಂಕ್ರಾಂತಿಯನ್ನೂ ಅದರ ಮುಂದಿನ ರಾಶಿಯ ಹೆಸರಿನಿಂದ ಕರೆಯುತ್ತಾರೆ. ಅಂತೆಯೇ ಸೂರ್ಯನು

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ Read More »

error: Content is protected !!
Scroll to Top