ಲೇಖನ

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ

ಭಾಗ -2 2019 ರ  ಲೋಕಸಭೆ  ಚುನಾವಣೆಯಲ್ಲಿ ಬಿಜೆಪಿಯ 113 ಮಂದಿ ಓಬಿಸಿ ಸಂಸದರು, 43 ಮಂದಿ ಪರಿಶಿಷ್ಟ ಪಂಗಡದ ಸಂಸದರು, 53 ಮಂದಿ ಪರಿಶಿಷ್ಟ ಜಾತಿಯ ಸಂಸದರು ಅಯ್ಕೆಯಾದರು. ಅಂದರೆ ಬಿಜೆಪಿಯ  ಚುನಾಯಿತ ಸಂಸದರಲ್ಲಿ 37% ಓಬಿಸಿ, 14%  ಪರಿಶಿಷ್ಟ ಪಂಗಡ ಮತ್ತು 17% ಪರಿಶಿಷ್ಟ ಜಾತಿ ಅಂದರೆ 303 ಲೋಕಸಭಾ ಸಂಸದರ ಪೈಕಿ69% ರಷ್ಟು ಮಂದಿ ಮೇಲ್ಜಾತಿ ಅಲ್ಲದವರಾಗಿರುವುದು ಕಂಡು ಬರುತ್ತದೆ.  ನಳಿನ್  ಮೆಹ್ತಾರವರ ಪ್ರಕಾರ, ಬಿಜೆಪಿಯು ಅತೀಹೆಚ್ಚು ಜಾತಿ ವರ್ಗವನ್ನು ಪ್ರತೀ ಸಂಘಟನಾ […]

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ Read More »

ಅಮೃತರು ಎಷ್ಟೊಂದು ಮೆಲುದನಿಯ ಮೆದುಹೃದಯದ ಸಜ್ಜನರು…

ಪೂಕರೆ. ಗುರಿಕಾರರಾಗಿದ್ದ ಅಮೃತ ಸೋಮೇಶ್ವರರ ಮದಿಪು 1989 ಏಪ್ರಿಲ್ 15 ಮತ್ತು16ರಂದು ಮುಲ್ಕಿ ನಾರಾಯಣ ಕಿಲ್ಲೆ ನಗರದ (ಬಪ್ಪನಾಡು) ದೊಂಪದಲ್ಲಿ ಅಖಿಲ ಭಾರತ ತುಳು ಸಮ್ಮೇಳನ ನಡೆಯುತ್ತದೆ. ಸಮ್ಮೇಳನದ ಅಧ್ಯಕ್ಷತೆಯನ್ನು  ಕವಿ, ಕತೆಗಾರ, ಸಂಶೋಧಕ, ಜನಪದ ಲೇಖಕ ,ಪ್ರಾಧ್ಯಾಪಕ, ಯಕ್ಷಗಾನ ಪ್ರಸಂಗಕರ್ತ ಶ್ರೀ ಅಮೃತ ಸೋಮೇಶ್ವರರು ವಹಿಸುತ್ತಾರೆ. ಅಮೃತರು ಎಂತಹ ಸಜ್ಜನ ಸಹನಾಶೀಲ ಮೆಲುದನಿಯವರು ಎಂದರೆ ತಮ್ಮ ಅಧ್ಯಕ್ಷ ಭಾಷಣದ ಆರಂಭದಲ್ಲಿ… (ಅಮೃತರ ಪೂಕರೆ ಗುರಿಕಾರ್ಮೆದ ಮದಿಪು ನುಡಿಗಳ ಆರಂಭದ ಮಾತುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಇಲ್ಲಿ

ಅಮೃತರು ಎಷ್ಟೊಂದು ಮೆಲುದನಿಯ ಮೆದುಹೃದಯದ ಸಜ್ಜನರು… Read More »

The perfect addition.

Yes, selection is a challenge from time immemorial. Be it anything to select, everybody is puzzled with varying degrees, never the less. But, magically, exceptionally, sometimes the selection appears to be perfect by all angles. Here is one such example. Ashwin L. Shetty, an ex missile engineer by profession, was inducted into the world’s largest

The perfect addition. Read More »

ಜೈಲು ಪಾಲಾದ ಅಮಾಯಕ, ತನ್ನ ಕೇಸ್ ತಾನೇ ಗೆದ್ದ!! | ಪೊಲೀಸರ ಹತ್ಯೆ ಪ್ರಕರಣದಲ್ಲಿ ರೈತನ ಮಗನನ್ನು ಮಾಡಲಾಗಿತ್ತು ಫಿಕ್ಸ್!! | ಖಿನ್ನತೆಗೆ ಒಳಗಾಗುವ ನಿರಪರಾಧಿಗಳಿಗೆ ಸ್ಫೂರ್ತಿ ಈ ಯುವಕನ ಜೀವನ ಸಾಹಸಗಾಥೆ!!

ಕೆಲವೊಮ್ಮೆ ಕೆಲವರು ತಾವೂ ಮಾಡದ ತಪ್ಪಿಗೆ ಕೆಲವು ಪ್ರಕರಣಗಳಲ್ಲಿ ಆರೋಪಿಗಳಾಗಿ ಸಿಲುಕಿಕೊಳ್ಳುತ್ತಾರೆ. ತನಿಖೆಯ ಭಾಗವಾಗಿ, ಅವರು ಕೆಲವು ತಿಂಗಳು, ಇನ್ನೂ ಕೆಲವರೂ ವರ್ಷಗಳ ವರೆಗೆ ಜೈಲಿನಲ್ಲಿ ಕಳೆಯಬೇಕಾಗುತ್ತದೆ. ಇದು ನಿಜಕ್ಕೂ ನರಕದ ಜೀವನ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಅಂತಹ ಸಂದರ್ಭಗಳಲ್ಲಿ ವ್ಯಕ್ತಿಯು ಗಂಭೀರವಾಗಿ ಖಿನ್ನತೆಗೆ ಒಳಗಾಗುತ್ತಾನೆ. ಅವರು ಸಾಕಷ್ಟು ನೋವನ್ನು ಅನುಭವಿಸುತ್ತಾರೆ. ಕೊನೆಗೆ ಖಿನ್ನತೆಗೆ ಒಳಗಾಗಿ ಸಾಮಾನ್ಯ ಜೀವನ ನಡೆಸಲಾಗದ ಸ್ಥಿತಿ ತಲುಪುತ್ತಾರೆ. ಆದರೆ, ಉತ್ತರ ಪ್ರದೇಶದ ಅಮಿತ್ ಚೌಧರಿ ಎಂಬ ವ್ಯಕ್ತಿ ಅಂತಹ ನಿರಪರಾಧಿಗಳಿಗೆ ಸ್ಪೂರ್ತಿಯಾಗಿದ್ದಾರೆ.

ಜೈಲು ಪಾಲಾದ ಅಮಾಯಕ, ತನ್ನ ಕೇಸ್ ತಾನೇ ಗೆದ್ದ!! | ಪೊಲೀಸರ ಹತ್ಯೆ ಪ್ರಕರಣದಲ್ಲಿ ರೈತನ ಮಗನನ್ನು ಮಾಡಲಾಗಿತ್ತು ಫಿಕ್ಸ್!! | ಖಿನ್ನತೆಗೆ ಒಳಗಾಗುವ ನಿರಪರಾಧಿಗಳಿಗೆ ಸ್ಫೂರ್ತಿ ಈ ಯುವಕನ ಜೀವನ ಸಾಹಸಗಾಥೆ!! Read More »

Top 5 Communication Skills and How to Improve Them

Er. Ashwin L. Shetty, BE ME MS MBA DPT LLB 5 skills are absolutely necessary for successful communication in the workplace or private life. 1. Listening Listening is one of the most important aspects of communication. Successful listening is not just about understanding spoken or written information but also an understanding of how the speaker

Top 5 Communication Skills and How to Improve Them Read More »

‘ವಾಲ್ ಆಪ್ ಹ್ಯುಮೆನಿಟಿ’ ಸ್ವಚ್ಚತೆಯೊಂದಿಗೆ ಮಾನವೀಯತೆ

ಪುತ್ತೂರು: ಪ್ರತಿಯೊಬ್ಬರ ಮನೆಯಲ್ಲೂ ಉಪಯೋಗವಾಗದ ವಸ್ತುಗಳು ಇದ್ದೇ ಇರುತ್ತವೆ, ಅದರ ವಿಲೇವಾರಿಯೇ ಕಷ್ಟ. ಹೊಸ ವಸ್ತು ತಂದರೆ ಹಳೆವಸ್ತುಗಳು ಕೆಟ್ಟಿದ್ದರೂ ಅದನ್ನು ಎಸೆಯಲು ಮನಸ್ಸು ಬರುವುದಿಲ್ಲ ಅನಗತ್ಯ ಶೇಖರಣೆಯೂ ಅಸಾಧ್ಯ. ಇವೆಲ್ಲ ಚಿಂತೆಗಳನ್ನು ದೂರ ಮಾಡಲು, ಪರಿಹಾರ ಕಂಡುಕೊಳ್ಳಲು, ಇತ್ಯಾದಿಗಳಿಗೆ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ಕಳೆದ 5 ವರ್ಷಗಳಿಂದ ಸದ್ದಿಲ್ಲದೆ ಸೇವೆ ನೀಡುತ್ತಿರುವ ವ್ಯವಸ್ಥೆಯೇ ‘ವಾಲ್ ಆಪ್ ಹ್ಯುಮೆನಿಟಿ’ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರ ಕನಸಿಸ ಯೋಜನೆ ಇದಾಗಿದೆ.

‘ವಾಲ್ ಆಪ್ ಹ್ಯುಮೆನಿಟಿ’ ಸ್ವಚ್ಚತೆಯೊಂದಿಗೆ ಮಾನವೀಯತೆ Read More »

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು

ಪುತ್ತೂರು: ಈ ಡಿಜಿಟಲ್ ಗ್ರಂಥಾಲಯ ಕೇವಲ ಪುಸ್ತಕಗಳನ್ನು ಓದುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇಲ್ಲಿ ಚೆಸ್, ಕ್ಯಾರಂ ಮುಂತಾದ ಆಟಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಿ ಈ ಮೂಲಕ ಮಕ್ಕಳ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನೂ ಮಾಡುತ್ತಿದೆ. ಇದು ನರಿಮೊಗರು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದ ವಿಶೇಷತೆ. ಈ ಗ್ರಾಪಂ ಪುತ್ತೂರು ತಾಲೂಕಿನ 21 ಗ್ರಾಪಂಗಳ ಪೈಕಿ ಅತೀ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಡಿಜಿಟಲ್ ಗ್ರಂಥಾಲಯ ಆರಂಭವಾದದ್ದು ಇದೇ ಗ್ರಾಪಂನಿಂದ. ಈ

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು Read More »

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸ ವಿಲೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಈ ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಎಂಬವರು ಕರ್ತವ್ಯ ಮಾಡುತ್ತಿರುವುದು ವಿಶೇಷ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಆಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ್ಯ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ತುಂಬಾ ಸಂತೋಷದಿಂದಲೇ ಈ

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ Read More »

ಸ್ವಾತಂತ್ರ್ಯ ಹೋರಾಟದಲ್ಲೂ ಕಂಡಿದ್ದ ಗಣಪ – ಗಣೇಶೋತ್ಸವ ಆಚರಣೆಯ ಹಿನ್ನೆಲೆ ಇಲ್ಲಿದೆ…

ದೇಶದ ಪ್ರತಿಯೊಂದು ಧರ್ಮದ ಜನರು ಅವರವರ ಧರ್ಮಕ್ಕೆ ಸಂಬಂಧಪಟ್ಟಂತೆ ಹಬ್ಬವನ್ನು ಆಚರಿಸುತ್ತಾರೆ. ಯಾವುದೇ ಹಬ್ಬ ಬಂತೆಂದರೆ ಸಾಕು, ಪ್ರತಿಯೊಬ್ಬರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ದೇವಸ್ಥಾನಕ್ಕೆ ಹೋಗಿ ಪೂಜೆ ಪುರಸ್ಕಾರಗಳನ್ನು ಪೂರೈಸಿಕೊಂಡು ಬರುತ್ತಾರೆ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಜನರಿಗೆ ಹಬ್ಬಗಳ ಹಿನ್ನಲೆ, ಇತಿಹಾಸದ ಜ್ಞಾನ ಬಹಳ ಕಡಿಮೆ. ಒಂದು ಹಬ್ಬವನ್ನು ಆಚರಿಸುತ್ತಾರೆ ಎಂದಾಗ ಈ ಹಬ್ಬವನ್ನು ಯಾಕೆ ಆಚರಿಸುತ್ತಾರೆ? ಇದರ ಮಹತ್ವವೇನು? ಎಂಬುದನ್ನು ನಾವು ತಿಳಿದುಕೊಳ್ಳುವುದು ತುಂಬಾ ಅಗತ್ಯವಿದೆ. ಪ್ರತಿವರ್ಷವೂ ಗಣೇಶ ಚತುರ್ಥಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.

ಸ್ವಾತಂತ್ರ್ಯ ಹೋರಾಟದಲ್ಲೂ ಕಂಡಿದ್ದ ಗಣಪ – ಗಣೇಶೋತ್ಸವ ಆಚರಣೆಯ ಹಿನ್ನೆಲೆ ಇಲ್ಲಿದೆ… Read More »

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು?

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್” (ಹೆಲ್ತ್‌ ಎಟಿಎಂ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಕಾರ್ಪೋರೇಟ್‌ ಕಂಪನಿಗಳ (ಸಿಎಸ್‌ಆರ್‌ ನಿಧಿಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಹೆಲ್ತ್‌ ಎಟಿಎಮ್ ಯೋಜನೆ ಜಾರಿಗೊಂಡಿದೆ. ಆರೋಗ್ಯ ಕೇಂದ್ರಗಳಲ್ಲಿ, ವೆಲ್‌ನೆಸ್ ಸೆಂಟರ್ ಸೇರಿದಂತೆ 25 ಆಯ್ದ ಸ್ಥಳಗಳಲ್ಲಿ ಹೆಲ್ತ್ ಎಟಿಎಮ್ ಅನ್ನು ಆರಂಭ ಮಾಡಲಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಅಲ್ಲದೆ, ಹೆಲ್ತ್ ಎಟಿಎಂ ಹೇಗೆ ಕಾರ್ಯನಿರ್ವಹಣೆ ಮಾಡಲಿದೆ ಎಂಬುದನ್ನು ನೋಡೋಣ.

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು? Read More »

error: Content is protected !!
Scroll to Top