ಕಗ್ಗದ ಸಂದೇಶ – ಕಾವ್ಯಗಳ ಸಾರದಲ್ಲಿದೆ ಬದುಕಿನ ದಾರಿ…
ಪ್ರೀತಿ ಮಹಿಮೆಯ ಚಿತ್ರ ರೀತಿಯಂ ವಾಲ್ಮೀಕಿ|ನೀತಿ ಸೂಕ್ಷ್ಮದ ಗಹನಮಾರ್ಗಮಂ ವ್ಯಾಸರ್||ಗೀತೆಯಲಿ ವಿಶ್ವಜೀವನರಹಸ್ಯವನವರ್|ಖ್ಯಾತಿಸಿದರದು ಕಾವ್ಯ–ಮಂಕುತಿಮ್ಮ|| ಭಾವನೆಗಳಿಲ್ಲದೆ ಬದುಕಿಲ್ಲ. ಪ್ರೀತಿ ಒಂದು ಸವಿಯಾದ ಭಾವನೆ. ಈ ಪ್ರೀತಿ ಜೀವನವನ್ನು ಮಧುರವಾಗಿಸುತ್ತದೆ. ಪ್ರಾಚೀನ ಗ್ರೀಕ್ ತತ್ವಜ್ಞಾನಿಗಳು ಪ್ರೀತಿಯಲ್ಲಿ ಕೌಟುಂಬಿಕ ಪ್ರೀತಿ, ಸ್ನೇಹಪರ ಪ್ರೀತಿ, ಸಹೋದರ ಪ್ರೀತಿ, ಪ್ರಣಯ ಪ್ರೀತಿ, ದೈವಿಕ ಪ್ರೀತಿ ಹಾಗು ಅತಿಥಿ ಪ್ರೀತಿ ಎಂಬ ಆರು ಪ್ರಕಾರಗಳನ್ನು ಗುರುತಿಸಿದ್ದಾರೆ. ಈ ಎಲ್ಲ ಪ್ರಕಾರದ ಪ್ರೀತಿಗೂ ವಾಲ್ಮೀಕಿ ತನ್ನ ರಾಮಾಯಣ ಕೃತಿಯಲ್ಲಿ ಒಂದೊಂದು ಮಾದರಿಯನ್ನು ನೀಡಿದ್ದಾರೆ. ಒಲವಿರದ ಗೇಹದಲಿ ಏನಿದ್ದರೇನಂತೆ?|ನೂರೊಡನೆ […]
ಕಗ್ಗದ ಸಂದೇಶ – ಕಾವ್ಯಗಳ ಸಾರದಲ್ಲಿದೆ ಬದುಕಿನ ದಾರಿ… Read More »