ಅಸ್ತಂಗತರಾದ ಕಲಾತಪಸ್ವಿ ಕೆ. ವಿಶ್ವನಾಥ
ಶಂಕರಾಭರಣಂ, ಸಾಗರ್ ಸಂಗಮಂ, ಸ್ವಾತಿ ಮುತ್ಯಂ ಮೊದಲಾದ ಸ್ಮರಣೀಯ ಸಿನಿಮಾಗಳ ನಿರ್ದೇಶಕ ಸೌಂಡ್ ಇಂಜಿನಿಯರ್ ಆಗಿ ವೃತ್ತಿ ಜೀವನದ ಆರಂಭ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಹುಟ್ಟಿದ (1930) ಕೆ. ವಿಶ್ವನಾಥ ಅವರು ಕೃಷ್ಣಾ ನದಿಯ ದಡದಲ್ಲಿ ತಮ್ಮ ಬಾಲ್ಯವನ್ನು ಕಳೆದವರು. ವಿಜ್ಞಾನದಲ್ಲಿ ಪದವಿ ಪಡೆದ ನಂತರ ಅವರು ಸೌಂಡ್ ಇಂಜಿನಿಯರ್ ಆಗಿ ತೆಲುಗಲ್ಲಿ ತನ್ನ ವೃತ್ತಿ ಜೀವನ ಆರಂಭ ಮಾಡಿದರು. ಮುಂದೆ ಇನ್ನೊಬ್ಬ ಲೆಜೆಂಡ್ ಸಿನೆಮಾ ನಿರ್ದೇಶಕರಾದ ಕೆ. ಬಾಲಚಂದರ್ ಅವರ […]
ಅಸ್ತಂಗತರಾದ ಕಲಾತಪಸ್ವಿ ಕೆ. ವಿಶ್ವನಾಥ Read More »