ತಂದೆ, ತಾಯಿ, ಗುರು- ನರೇಂದ್ರನನ್ನು ವಿವೇಕಾನಂದ ಮಾಡಿದ ಮೂರು ಮುತ್ತುಗಳು | ಇಂದು ವಿವೇಕ ಜಯಂತಿ- ರಾಷ್ಟ್ರೀಯ ಯುವ ದಿನ
ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಸೂರ್ಯ ಆಚಾರ್ ವಿಟ್ಲ ಅವರು ರಚಿಸಿದ ಚುಕ್ಕಿಚಿತ್ರ. ಇಂದು (ಜನವರಿ 12) ವಿವೇಕ ಜಯಂತಿ. ಭಾರತದ ಕೇಸರಿಯ ಕೀರ್ತಿ ಪತಾಕೆಯನ್ನು ನವದಿಗಂತದಲ್ಲಿ ವಿಸ್ತರಿಸಿದ ಸ್ವಾಮಿ ವಿವೇಕಾನಂದರ ಹುಟ್ಟಿದ ಹಬ್ಬ.ಅದರ ಪ್ರಯುಕ್ತ ಜನವರಿ 12 ರಾಷ್ಟ್ರೀಯ ಯುವ ದಿನ. ದೇಶದ ಮಹಾನ್ ಶಕ್ತಿಯಾಗಿರುವ ಯುವ ಜನತೆ ಹಾಗೂ ಯುವ ಸಮುದಾಯಕ್ಕೆ ಭಾರಿ ಘನತೆಯನ್ನು ತಂದುಕೊಟ್ಟ ದಿನವಿದು.ವಿವೇಕಾನಂದರ ಮೇಲೆ ದಟ್ಟವಾದ ಪ್ರಭಾವ ಬೀರಿದ ಮೂರು ವಿಶೇಷ ಚೇತನಗಳ ಪರಿಚಯ ಮಾಡುವ ಉದ್ದೇಶದಿಂದ ಈ ಸಂಕ್ಷಿಪ್ತವಾದ […]