ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ…
ರಾಮನಡಿಯಿಟ್ಟ ನೆಲ, ಭೀಮನುಸುರಿದ ಗಾಳಿ|ವ್ಯೋಮದೆ ಭಗೀರಥಂ ತಂದ ಸುರತಟನಿ||ಸೋಮನಂ ಪೆತ್ತ ಕಡಲೀ ಪುರತಾನಗಳಿರೆ|ನಾವೆಂತು ಹೊಸಬರೆಲೊ-ಮಂಕುತಿಮ್ಮ||ಈ ಭೂಮಿ ಎನ್ನುವುದು ಶ್ರೀರಾಮನು ಪಾದವಿಟ್ಟಂತಹ ಪವಿತ್ರವಾದ ಭೂಮಿಯಿದು. ಇಲ್ಲಿ ಬೀಸುವ ಗಾಳಿ ಭೀಮನು ಉಸಿರಾಡಿದ್ದು. ಇಂದು ಇಲ್ಲಿ ಹರಿಯುತ್ತಿರುವ ಪುಣ್ಯ ನದಿ ಗಂಗೆಯನ್ನು ಅಂದು ಭಗೀರಥ ದೇವಲೋಕದಿಂದ ತಂದಿರುವುದು. ಆಕಾಶದಲ್ಲಿ ಬೆಳಗುವ ಚಂದ್ರ ಬಹಳ ಹಿಂದೆ ಕಡಲಿನಿಂದ ಜನಿಸಿರುವುದು. ಈ ಎಲ್ಲಾ ಹಳತುಗಳು ಇರುವುದರಿಂದ ನಾವು ಹೇಗೆ ಹೊಸಬರಾಗಲು ಸಾಧ್ಯ? ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಪ್ರಶ್ನಿಸಿದ್ದಾರೆ.ಇಂದು ತಂತ್ರಜ್ಞಾನದ ಯುಗದಲ್ಲಿರುವವರಿಗೆ […]
ಕಗ್ಗದ ಸಂದೇಶ – ಹಳತರಿಂದ ಹೊಸದುದಿಸಿದಾಗ ಬದುಕಿಗೆ ಸಾರ… Read More »