ಲೇಖನ

ಪಾರಾ ಒಲಿಂಪಿಕ್ ಕೂಟದಲ್ಲಿ ನಿತೇಶ್ ಬರೆದರು ರೋಚಕ ಅಧ್ಯಾಯ

ಚಿನ್ನದ ಪದಕ ತಂದು ಕೊಟ್ಟ ಅಪಘಾತದಲ್ಲಿ ಕಾಲು ಕಳೆದುಕೊಂಡ ನಿತೇಶ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪಾರಾ ಒಲಿಂಪಿಕ್ಸ್ ಕ್ರೀಡೆಗಳು ಭಾರತಕ್ಕೆ ಬಂಗಾರದ ಬೆಳೆಯನ್ನೇ ತಂದುಕೊಡುತ್ತಿವೆ. ಮೊನ್ನೆ ಮೊನ್ನೆ ವೀಲ್‌ಚೇರ್ ಮೇಲೆ ಕುಳಿತು ಮುದ್ದು ನಗುವಿನ ಅವನಿ ಲಕೀರಾ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದದ್ದು ನಮಗೆ ಮರೆತು ಹೋಗುವ ಮೊದಲೇ ನಮ್ಮದೇ ಭಾರತದ ನಿತೇಶ್ ಕುಮಾರ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿಶ್ವವಿಜಯಿ ಆಗಿ ಮೂಡಿಬಂದಿದ್ದಾರೆ. 2009ರಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ […]

ಪಾರಾ ಒಲಿಂಪಿಕ್ ಕೂಟದಲ್ಲಿ ನಿತೇಶ್ ಬರೆದರು ರೋಚಕ ಅಧ್ಯಾಯ Read More »

ಬದುಕು ಕೂಡ ಕ್ರಿಕೆಟ್‌ನಂತೆ ಅನಿಶ್ಚಿತೆತಗಳ ಮೂಟೆ

ಕ್ರಿಕೆಟ್‌ನಲ್ಲಿ ಪ್ರಿಡಿಕ್ಷನ್ ನಡೆಯುವುದಿಲ್ಲ, ಬದುಕಿನಲ್ಲಿ ಕೂಡ ಕ್ರಿಕೆಟ್ ಆಟ ಬಹಳಷ್ಟು ವಿಶೇಷತೆಯನ್ನು ಪಡೆದಿದೆ. ಅದಕ್ಕೆ ಕಾರಣ ಏನೆಂದರೆ ಅದರ ಒಳಗೆ ಅಡಗಿರುವ ಅನಿಶ್ಚಿತತೆ (Uncertainty) ಮತ್ತು ವಿಕಲ್ಪಗಳು (Combinations). ಅವು ನಮ್ಮ ಬದುಕಿನ ಪ್ರತಿಫಲನದ ಕನ್ನಡಿಗಳು ಕೂಡ ಆಗಿವೆ! ಜಗತ್ತಿನ ಬಲಾಢ್ಯ ಕ್ರಿಕೆಟ್ ತಂಡವಾದ ಭಾರತವನ್ನು ಕ್ರಿಕೆಟ್ ಶಿಶುಗಳಾದ ಬಾಂಗ್ಲಾದೇಶ ಸೋಲಿಸಿದ ಉದಾಹರಣೆ ಇಲ್ಲವೇ? ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದು ಹೀಗೆ ಆಗಬೇಕು, ಹಾಗೆಯೇ ಆಗಬೇಕು ಎಂದು. ಆದರೆ ಅದು ಹಾಗೆ ಆಗುವುದಿಲ್ಲ. ಹೀಗೆ ಕೂಡ

ಬದುಕು ಕೂಡ ಕ್ರಿಕೆಟ್‌ನಂತೆ ಅನಿಶ್ಚಿತೆತಗಳ ಮೂಟೆ Read More »

ಯುವಜನತೆಯ ಶ್ರೀ ಕೃಷ್ಣ

ಭಾದ್ರಪದ ಮಾಸದ ಕರಾಳ ಹದಿನೈದು ದಿನದ ಎಂಟನೇ ದಿನದಂದು ಬರುವ ಕೃಷ್ಣ ಜನ್ಮಾಷ್ಟಮಿಯ ಸಾಂಸ್ಕೃತಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಸಂತೋಷದಾಯಕ ಸಂದರ್ಭವು ಭಗವಾನ್ ಕೃಷ್ಣನ ದೈವಿಕ ಆಟ ಮತ್ತು ಬೋಧನೆಗಳನ್ನು ಸ್ಮರಿಸಲು ವಿಶ್ವಾದ್ಯಂತ ಲಕ್ಷಾಂತರ ಭಕ್ತರನ್ನು ಒಂದುಗೂಡಿಸುತ್ತದೆ, ಅವರ ಜೀವನ ಮತ್ತು ಪರಂಪರೆಯು ಪೀಳಿಗೆಗೆ ಸ್ಫೂರ್ತಿ ನೀಡುವುದನ್ನು ಮುಂದುವರೆಸಿದೆ. ನಾವು ಜನ್ಮಾಷ್ಟಮಿಯನ್ನು ಆಚರಿಸುವಾಗ, ಭಗವಾನ್ ಕೃಷ್ಣನ ಐತಿಹಾಸಿಕ ಸಂದರ್ಭ, ಆಚರಣೆಗಳು ಮತ್ತು ಹಿಂದೂ ಧರ್ಮದ ಸಾಂಸ್ಕೃತಿಕ ವಸ್ತ್ರಗಳ ಮೇಲೆ ನಿರಂತರ ಪ್ರಭಾವವನ್ನು ಬೀರುತ್ತದೆ. ಮಥುರಾ ನಗರದಲ್ಲಿ

ಯುವಜನತೆಯ ಶ್ರೀ ಕೃಷ್ಣ Read More »

ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ

ಅಬ್ದುಲ್ ನಾಸರ್ ಬದುಕಿನ ಯಶೋಗಾಥೆ ಅದ್ಭುತ ಆತ ಐದನೇ ವರ್ಷಕ್ಕೆ ಸರಿಯಾಗಿ ಅಪ್ಪನನ್ನು ಕಳೆದುಕೊಂಡಿದ್ದರು. ಅವರಿಗೆ ಐದು ಜನ ಸೋದರ, ಸೋದರಿಯರು. ಅವರನ್ನೆಲ್ಲ ಸಾಕಲು ಅವರ ಅಮ್ಮ ಯಾರ್ಯಾರದೋ ಮನೆಯಲ್ಲಿ ಪಾತ್ರೆ ಪಗಡಿಗಳನ್ನು ತೊಳೆಯಬೇಕಾಯಿತು. ಹಸಿವು ಮತ್ತು ಅಪಮಾನ ಬದುಕಿನ ಪಾಠ ಕಲಿಸಿತು. 13 ವರ್ಷ ಅನಾಥಾಶ್ರಮದಲ್ಲಿ ಕಳೆದವರು ನಾಸರ್ ಅಮ್ಮನಿಗೆ ಅವರನ್ನು ಸಾಕುವುದು ಕಷ್ಟ ಆದಾಗ ಮಗನನ್ನು ಒಂದು ಅನಾಥಾಶ್ರಮದಲ್ಲಿ ತಂದು ಬಿಟ್ಟರು. ಅಲ್ಲಿನ ಅರೆಹೊಟ್ಟೆಯ ಊಟ, ಅನಾರೋಗ್ಯಕರ ವಾತಾವರಣ ಮತ್ತು ಬೆವರು ಹರಿಸುವ ದುಡಿಮೆ

ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ Read More »

ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ

41 ವರ್ಷ ಆಸ್ಪತ್ರೆಯಲ್ಲಿ ಜೀವಶ್ಚವವಾಗಿ ನರಳಿದ ಅತ್ಯಾಚಾರ ಸಂತ್ರಸ್ತೆ ಕೋಲ್ಕತದಲ್ಲಿ ಮೊನ್ನೆ ಓರ್ವ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಸುದ್ದಿ ಸ್ಫೋಟವಾಗಿ ಇಡೀ ಭಾರತ ನ್ಯಾಯಕ್ಕಾಗಿ ಹೋರಾಡಿ ಬೀದಿಗೆ ಇಳಿದ ಘಟನೆ ನಡೆಯಿತು. ಅದೇ ರೀತಿಯಾಗಿ, ಅದಕ್ಕಿಂತ ಬರ್ಬರವಾದ ಒಂದು ಅತ್ಯಾಚಾರದ ಘಟನೆ 50 ವರ್ಷಗಳ ಹಿಂದೆ ಮುಂಬಯಿಯಲ್ಲಿ ನಡೆದಿತ್ತು. ಅದಕ್ಕೆ ಬಲಿಯಾದವರು ಬಹಳ ದೊಡ್ಡ ಕನಸು ಹೊತ್ತಿದ್ದ ಓರ್ವ ಸ್ಟಾಫ್ ನರ್ಸ್. ಆಕೆ ಅರುಣಾ ಶಾನುಭೋಗ್‌ ಹುಟ್ಟಿದ ಊರು ಉತ್ತರ ಕನ್ನಡ ಜಿಲ್ಲೆಯ

ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ Read More »

ಈ ನಟನ ರಿಯಲ್‌ ಬದುಕು ರೀಲ್‌ಗಿಂತ ರೋಚಕ

3 ವರ್ಷ ಆಸ್ಪತ್ರೆಯಲ್ಲಿ ಶವದಂತೆ ಮಲಗಿದ್ದವ ಸೂಪರ್‌ಸ್ಟಾರ್‌ ಆಗಿ ಮೆರೆದ ಈ ತಮಿಳು ಸಿನೆಮಾ ನಟನ ಬದುಕೇ ಒಂದು ಅದ್ಭುತವಾದ ಹೋರಾಟ. ತನ್ನ ಪ್ರತಿಭೆಯ ಮೇಲೆ ನಂಬಿಕೆ ಇಟ್ಟುಕೊಂಡು ಸತತವಾದ ಸೋಲು, ಹತಾಶೆ, ನೋವು, ಸವಾಲುಗಳು ಎಲ್ಲವನ್ನೂ ಗೆದ್ದುಬಂದಿರುವ ಚಿಯಾನ್ ವಿಕ್ರಮ್ ಬದುಕಿನಿಂದ ನಾವು ಕಲಿಯುವುದು ಬಹಳಷ್ಟು ಇದೆ. ಆತನಿಗೆ ಹೆತ್ತವರು ಇಟ್ಟ ಉದ್ದವಾದ ಹೆಸರು ಜಾನ್ ಕೆನ್ನೆಡಿ ವಿನೋದ್ ರಾಜ್ ಎಂದು. ಆತನ ತಂದೆ ವಿಕ್ಟರ್ ಕೂಡ ಸಿನೆಮಾ ನಟ ಆಗುವ ಹುಚ್ಚನ್ನು ತಲೆಗೇರಿಸಿಕೊಂಡು ಮನೆ

ಈ ನಟನ ರಿಯಲ್‌ ಬದುಕು ರೀಲ್‌ಗಿಂತ ರೋಚಕ Read More »

ಅನಾಥಾಶ್ರಮದ ಹುಡುಗಿ ಅಮೆರಿಕದ ಕಂಪನಿಯ ಸಿಇಒ ಆದ ಕಥೆ

ವಾರಂಗಲ್‌ನಲ್ಲಿ ಕಲ್ಲು ಒಡೆಯುತ್ತಿದ್ದ ಜ್ಯೋತಿ ರೆಡ್ಡಿ ಬಿಲಿಯನ್ ಡಾಲರ್ ಕಂಪನಿ ಕಟ್ಟಿದರು ‘ಯಾವಾಗ ನಿನ್ನ ಆಕಾಂಕ್ಷೆಗಳು ಪ್ರಬಲವಾಗಿ ಇರುತ್ತವೆಯೋ, ಆಗ ನಿನ್ನೊಳಗೆ ಅತಿಮಾನುಷ ಶಕ್ತಿಗಳು ಪ್ರವಹಿಸುತ್ತವೆ. – ನೆಪೋಲಿಯನ್ ಹಿಲ್ ಈ ಮಾತಿಗೆ ನಿದರ್ಶನ ಆಗುವ ಸಾಧನೆ ಮಾಡಿ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿರುವ ಒಬ್ಬ ಅನಾಥ ಹುಡುಗಿಯ ಕಥೆ ಇಂದು ನಿಮ್ಮ ಮುಂದೆ. ಆಕೆಯ ಹೆಸರು ಜ್ಯೋತಿ ರೆಡ್ಡಿ. ತೆಲಂಗಾಣ ರಾಜ್ಯದ ವಾರಂಗಲ್‌ನ ಅತ್ಯಂತ ಬಡ ಕುಟುಂಬದ ಹುಡುಗಿ ಆಗಿದ್ದಳು. ಆಕೆಯ ಹೆತ್ತವರಿಗೆ ಮೂರು ಗಂಡು

ಅನಾಥಾಶ್ರಮದ ಹುಡುಗಿ ಅಮೆರಿಕದ ಕಂಪನಿಯ ಸಿಇಒ ಆದ ಕಥೆ Read More »

ಅಣ್ಣ ತಂಗಿ ಸಂಬಂಧವನ್ನು ಬೆಸೆಯುವ ಪವಿತ್ರವಾದ ಶ್ರೀರಕ್ಷೆ ರಕ್ಷಾ ಬಂಧನ

ಎಲ್ಲರಿಗೂ ರಕ್ಷಾ ಬಂಧನ ದ ಶುಭಾಶಯಗಳು. ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ವಾದ ರಕ್ಷಾಬಂಧನದಿಂದ ಒಬ್ಬರನ್ನು ಒಬ್ಬರು ಪರಸ್ಪರ ರಕ್ಷಣೆ ಮಾಡುವ ಮನೋಭಾವ ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ. ರಕ್ಷಾ ಬಂಧನದ ಹಬ್ಬವು ಮಹಾಭಾರತದ ಕಾಲದ ಹಿಂದಿನದು. ಪುರಾಣಗಳ ಪ್ರಕಾರ, ಶ್ರೀಕೃಷ್ಣನು ಆಕಸ್ಮಿಕವಾಗಿ ತನ್ನ ಸುದರ್ಶನ ಚಕ್ರದಿಂದ ತನ್ನ ಬೆರಳನ್ನು ಕತ್ತರಿಸಿಕೊಂಡಾಗ ದೌಪದಿ ತನ್ನ ಸೀರೆಯ ತುಂಡನ್ನು ಹರಿದು ಶ್ರೀಕೃಷ್ಣನ ಗಾಯದ ಸುತ್ತಲೂ ರಕ್ತ ಹರಿಯುವುದನ್ನು ತಡೆಯಲು

ಅಣ್ಣ ತಂಗಿ ಸಂಬಂಧವನ್ನು ಬೆಸೆಯುವ ಪವಿತ್ರವಾದ ಶ್ರೀರಕ್ಷೆ ರಕ್ಷಾ ಬಂಧನ Read More »

ಚಿತ್ರಕಲಾ ಚತುರೆ -ಗೌತಮಿ ಕಲ್ಚಾರ್

ತನ್ನ ಸಣ್ಣ ವಯಸ್ಸಿನಲ್ಲಿಯೇ ಕಲೆಯ ಮೇಲೆ ಆಸಕ್ತಿಯನ್ನು ಇಟ್ಟುಕೊಂಡು ಸಾಧನೆಯ ಎರೆಮರೆಯಲ್ಲಿ ಉಳಿದಿರುವ ಯುವ ಕಲಾವಿದೆ ಗೌತಮಿ ಕಲ್ವಾರ್. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಲ್ವಾರ್ ನವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಪಂಬೆತ್ತಾಡಿ, ಪ್ರೌಢ ಶಿಕ್ಷಣವನ್ನು ಎಣ್ಮೂರು, ಪದವಿ ಪೂರ್ವ ಶಿಕ್ಷಣ ಪಂಜದಲ್ಲಿ ಪೂರೈಸಿ, ಈಗ ಪದವಿ ಶಿಕ್ಷಣವನ್ನು ಮಂಗಳೂರು ಮಹಲಸ ಕಾಲೇಜ್ ಆಫ್ ಆರ್ಟ್ ನಲ್ಲಿ ಪಡೆಯುತ್ತಿದ್ದಾರೆ. ಇವರ ಚಿತ್ರಕಲಾ ಆಸಕ್ತಿಯನ್ನು ಗುರುತಿಸಿದ ಪ್ರೌಢ ಶಾಲಾ

ಚಿತ್ರಕಲಾ ಚತುರೆ -ಗೌತಮಿ ಕಲ್ಚಾರ್ Read More »

ಮೇ 27 : ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ

ಪುತ್ತೂರು: ಜನಾರ್ದನದುರ್ಗ ಅವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿ ಮೇ 27 ಸೋಮವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರು ಅನುರಾಗ ವಠಾರದಲ್ಲಿ ನಡೆಯಲಿದೆ. ವಿಶ್ರಾಂತ ಪ್ರಾಂಶುಪಾಲ ಪ್ರೊ.ಝೇವಿಯರ್ ಡಿ’ಸೋಜ ದೀಪ ಪ್ರಜ್ವಲನೆ ಮಾಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍. ಕೃತಿ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ.ವರದರಾಜ ಚಂದ್ರಗಿರಿ ಕೃತಿ ಪರಿಚಯ ಮಾಡಲಿದ್ದು, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಮ ಕೆ. ಕೃತಿಕಾರರ ಪರಿಚಯ ಮಾಡುವರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ

ಮೇ 27 : ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ Read More »

error: Content is protected !!
Scroll to Top