ಕ್ಯಾಂಪಸ್‌

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರಾವ್ಯ ಎಚ್.ಬಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆಯುವ ಮೂಲಕ ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ್ದಾರೆ. ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿ ಪುತ್ರಿಯಾಗಿರುವ ಶ್ರಾವ್ಯ ಬಿ.ಎಚ್‍. IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು […]

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ Read More »

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ  ಶಾಲಾ ವಾರ್ಷಿಕ ಚಟುವಟಿಕೆಗಳ ವರದಿಯನ್ನು “ವೀರಧಾರೆ” ಪತ್ರಿಕೆಯ ಮೂಲಕ  ಬಿಡುಗಡೆ ಮಾಡಲಾಯಿತು. ಪತ್ರಿಕೆ ಬಿಡುಗಡೆ ಮಾಡಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ವೀರಮಂಗಲ ಮಾತನಾಡಿ, ಶಾಲೆಯಲ್ಲಿ ನಿಷ್ಕಂಲ್ಮಶವಾಗಿ ಸೇವೆ ಸಲ್ಲಿಸುವ ಮನಸ್ಸುಗಳಿದ್ದಾಗ ಪ್ರಶಸ್ತಿಗಳು ತಾನಾಗಿ ಒದಗಿ ಬರುತ್ತದೆ,ಈ ಪ್ರಶಸ್ತಿ ನಮ್ಮೂರಿಗೆ ಬಂದ ಸೌಭಾಗ್ಯ, ಅತ್ಯುತ್ತಮ ಎಸ್ ಡಿ ಎಂ ಸಿ  ರಾಜ್ಯ ಪ್ರಶಸ್ತಿಯು ಇನ್ನಷ್ಟು ಪುಷ್ಠಿ ನೀಡಲಿ ಎಂದು ಶುಭ ಹಾರೈಸಿದರು. ಅತ್ಯುತ್ತಮ ಎಸ್

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ Read More »

ನಾಳೆ (ಏ.8) : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2025ನೇ ಸಾಲಿನ  ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಏ.8) ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದು ಬಳಿಕ ಮಧ್ಯಾಹ್ನ 1.30ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ. 2025ರ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ಈ ಪರೀಕ್ಷೆಗೆ ರಾಜ್ಯದಿಂದ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ ಗಳಾದ kseab.karnataka.gov.in ಮತ್ತು karresults.nic.in

ನಾಳೆ (ಏ.8) : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿಯ ಉದ್ಘಾಟನೆ ಏಪ್ರಿಲ್ 5ರಂದು ನೂತನ  ಕಚೇರಿ ಆವರಣದಲ್ಲಿ ನಡೆಯಿತು. ಆರಂಭದಲ್ಲಿ ಶಾಸಕರಾದ ಅಶೋಕ್ ರೈ ಅವರು ರಿಬ್ಬನ್ ಕತ್ತರಿಸಿ ಕಛೇರಿಯೊಳಗಡೆ ದೀಪ ಪ್ರಜ್ವಲಿಸಿ ಕಚೇರಿಯನ್ನು ಉದ್ಘಾಟಿಸಿದರು. ಶಿಕ್ಷಕರು ನಮ್ಮ ಜಿಲ್ಲೆಯ ಮಕ್ಕಳನ್ನು ಪ್ರತಿಭಾವಂತರನ್ನಾಗಿ ರೂಪಿಸಿ ಹೆಚ್ಚು ಸರ್ಕಾರಿ ಉದ್ಯೋಗ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿ ಶಿಕ್ಷಣ ಇಲಾಖೆಯಿಂದ ಸಿಗುವ ಎಲ್ಲಾ ಅನುದಾನಗಳನ್ನು ತರಿಸಿಕೊಡುತ್ತೇನೆ ಎಂದು ವಾಗ್ದಾನ ನೀಡಿದರು. ಬಳಿಕ ಕಳೆದ ಸಾಲಿನಲ್ಲಿ 10ನೇ

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಪಿನ್ಯಾಕಲ್‌ ಐಟಿಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ ಪಿನ್ಯಾಕಲ್‌-25 ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಸೋಷಿಯಲ್‌ ಮೀಡಿಯಾ ಇನ್‌ ಪ್ಲುಎನ್ಸರ್‌ ಹಾಗೂ ತುಳು ಕಂಟೆಂಟ್‌ ಕ್ರಿಯೇಟರ್‌ ಶರಣ್‌ ಚಿಲಿಂಬಿ ದೀಪ ಬೆಳಗಿಸುವುದರ ಮೂಲಕ ಐಟಿ ಫೆಸ್ಟ್‌ ನ್ನು ಉದ್ಘಾಟಿಸಿ ಮಾತನಾಡಿ, “ಪಾಠಗಳಿಂದ ಮಾತ್ರವಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಬಹಳಷ್ಟು ಕಲಿಯಲು ಸಾಧ್ಯವಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಹೆಚ್ಚು ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಜನರು ಇತರರಿಗಿಂತ ಒಂದು ಹೆಜ್ಜೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ Read More »

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ ಪಟ್ಟೆ ಅಧಿಕಾರ ಸ್ವೀಕರಿಸಿದರು. ಇಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರು ನೂತನ ಮುಖ್ಯೋಪಾಧ್ಯಾಯರಿಗೆ ನೇಮಕಾತಿ ಆದೇಶ ಪತ್ರ ಮತ್ತು ಶಾಲಾ ಕಡತಗಳನ್ನು ನೀಡಿ ಶಾಲು ಹೊದಿಸಿ ಶುಭ ಹಾರೈಸಿದರು. ಸಂಚಾಲಕರಾದ ಎ.ವಿ. ನಾರಾಯಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಪ್ರಾಂಶುಪಾಲರನ್ನು ಪರಿಚಯಿಸಿದರು. ನಿರ್ದೇಶಕರಾದ ಸೀತಾರಾಮ ಕೇವಳ ಮಾತನಾಡಿ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಗುಡ್ಡಪ್ಪ

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ Read More »

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಯಕ್ಷ ಕಲಾಕೇಂದ್ರ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐಕ್ಯೂಎಸಿ ಸಂಯೋಜಕಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಮಾಲಿನಿ ಕೆ.  ‘ರಂಗಭೂಮಿಯಲ್ಲಿ ಸೃಜನಶೀಲತೆ’ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ,  ರಂಗಭೂಮಿಯು ನಿರಂತರತೆಯನ್ನು ಹೊಂದಿ ಹೊಸ ಸ್ವರೂಪಗಳಿಗೆ ತೆರೆದಿರಬೇಕಾದ ಅಗತ್ಯತೆಯ ಬಗ್ಗೆ ತಿಳಿಸುತ್ತಾ, ರಂಗಭೂಮಿಯ ಪ್ರಸ್ತುತಿಯನ್ನು ಅನುಭವಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್‍ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ,

ಸಂತ ಫಿಲೋಮಿನಾದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಯಿತು. ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲು ಆನ್‌ಲೈನ್‌ ಪರೀಕ್ಷೆಗಳಿಗೆ ಕಾಲೇಜು ಬಳಸುವ ಸಾಫ್ಟ್‌ವೇರ್ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಯಾವುದೇ ಇತರ ವೆಬ್‌ಸೈಟ್‌ಗಳನ್ನು ಪ್ರವೇಶಿಸುವುದನ್ನು ಅಥವಾ ಯಾವುದೇ ರೀತಿಯ ಅವ್ಯವಹಾರಗಳಲ್ಲಿ   ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸುವ ಮೂಲಕ ಸುರಕ್ಷಿತ ಪರೀಕ್ಷಾ ವಾತಾವರಣವನ್ನು ಖಾತ್ರಿಗೊಳಿಸುತ್ತದೆ. ವಿದ್ಯಾರ್ಥಿಳು ಪರೀಕ್ಷೆಯ ಸಂದರ್ಭದಲ್ಲಿ ತಮ್ಮ ಕಂಪ್ಯೂಟರ್‌ನ ವೆಬ್‌ ಕ್ಯಾಮರಾವನ್ನು ಚಾಲ್ತಿಯಲ್ಲಿರಿಬೇಕಾಗಿದ್ದು 

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಗೆ ಚಾಲನೆ Read More »

error: Content is protected !!
Scroll to Top