ಕ್ಯಾಂಪಸ್‌

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್‍ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ […]

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ

ಪುತ್ತೂರು: ಧೀಶಕ್ತಿಗೆ ಇನ್ನೊಂದು ಉದಾಹರಣೆ ಯಾಗಿರುವ ನರೇಂದ್ರ ನಮ್ಮ ವಿವೇಕಕ್ಕೆ ಆನಂದ ನೀಡುವ ಅನರ್ಘ್ಯ ರತ್ನ ಎಂದು ಎ.ವಿ.ಜಿ ಆಂಗ್ಲ ಮಾದ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ Read More »

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತ್ತಡಿ ನಿವಾಸಿ ರುಕ್ಮಯ ಮತ್ತು ಗೀತಾ ದಂಪತಿ ಪುತ್ರ, ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು ಬೊಂಡಾಲ ನಿವಾಸಿ ಉದಯಕುಮಾರ್ ಮತ್ತು

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ Read More »

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ

ಪುತ್ತೂರು: ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಗಮನ ಜತೆಗೆ ಆದ್ಯತೆ ನೀಡಬೇಕು. ಕಲಿಕೆಯಲ್ಲಿ ಹಿಂದೆ ಬೀಳಬೇಡಿ. ಕೆಟ್ಟ ಚಟಗಳಿಗೆ ಬಲಿ ಬೀಳಬೇಡಿ. ರಾಜಕೀಯ ವ್ಯಕ್ತಿಯ ಮಾತಿಗೆ ಕಿವಿ ಕೊಡಬೇಡಿ. ಯಾರೊಂದಿಗೆ ಮಾತನಾಡುವಲ್ಲಿ ಹಿಂಜರಿಕೆ ಬಿಡಬೇಕು. ಹಿಂಜರಿಕೆ ಬಿಟ್ಟು ಮಾತನಾಡಲು ಕಲಿಯಬೇಕು. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದನೆಗಳನ್ನು ನೀಡುವ ಕೆಲಸ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಬಂಟರ ಭವನದಲ್ಲಿ ಶನಿವಾರ ನಡೆದ ಮಕ್ಕಳ ಹಕ್ಕುಗಳ ಅರಿವು,

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಬ್ರಹ್ಮಾಂಡದ ಅಚಿಂತ್ಯ ಶಕ್ತಿಗಳ ಪ್ರಮುಖ ಸಂಚಾಲಕನಾಗಿ ಇಡೀ ವಿಶ್ವವನ್ನೇ ಮುನ್ನಡೆಸುವವ ಸೂರ್ಯ ದೇವರು. ಸಂಕ್ರಮಣ ಎಂದರೆ ಸೂರ್ಯ ದೇವರ ಹಬ್ಬ. ಒಂದು ರಾಶಿಯಿಂದ ಇನ್ನೊಂದು ರಾಶಿಯನ್ನು ಪ್ರವೇಶಿಸುವ ಅಥವಾ ಹೆಜ್ಜೆ ಇಡುವ ಶುಭಾವಸರಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎನ್ನುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಹೇಳಿದರು. ಅವರು ನರೇಂದ್ರ ಪ ಪೂ ಕಾಲೇಜಿನಲ್ಲಿ ಶನಿವಾರ ನಡೆದ ಮಕರ ಸಂಕ್ರಾಂತಿಯ ಬಗ್ಗೆ  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಕ್ರಮಣ ಕಾಲದಲ್ಲಿ ಸೂರ್ಯ ದೇವರು

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ Read More »

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದ್ದಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್‍. ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು..

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ Read More »

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ

ಪುತ್ತೂರು: ಶಾಲೆ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ ಮಾಡಿ ಮಕ್ಕಳ ಭವಿಷ್ಯವನ್ನು ಹಾಳುಮಾಡಬೇಡಿ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಲ್ಲಿ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಕ್ಕರ ಶಾಲೆ ಒಂದು

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಉದ್ಯೋಗ ಕೌಶಲ್ಯ ಸಂಸ್ಥೆಯಾಗಿರುವ ಪುತ್ತೂರು ವಿದ್ಯಾಮಾತಾ ಅಕಾಡೆಮಿಯಲ್ಲಿ 2025 ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಹೊಸ ಬ್ಯಾಚ್ ಗಳನ್ನು ಉದ್ಘಾಟಿಸಲಾಯಿತು. ಲಯನ್ಸ್ ವಲಯ-1 ರ ವಲಯ ಅಧ್ಯಕ್ಷ, ಅಲಂಕಾರು ದುರ್ಗಾಂಬಾ ವಿದ್ಯಾ ಸಂಸ್ಥೆ ಸಂಚಾಲಕ ದಯಾನಂದ ರೈ ಮನವಳಿಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಹಾಜಿ ಕುಕ್ಕುವಳ್ಳಿ ತರಬೇತಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಮ್ಮದ್

ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ Read More »

ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ವಿಟ್ಲ, ಮಾಣಿ ವಲಯದ ಅಳಕೆ ಮಜಲು ಕಿರಿಯ ಪ್ರಾಥಮಿಕ ಶಾಲೆಗೆ  ಸಮುದಾಯ ಅಭಿವೃದ್ಧಿ ಜ್ಞಾನದೀಪ  ಕಾರ್ಯಕ್ರಮದಿಂದ ಡೆಸ್ಕ್, ಬೆಂಚು ವಿತರಣೆ ಮಾಡಲಾಯಿತು. ಮಾಣಿ ವಲಯ ಅಳಕೆ ಮಜಲು ಸೇವಾ ಪ್ರತಿನಿಧಿ ಸುಗಂಧಿನಿ, ಒಕ್ಕೂಟ ಅದ್ಯಕ್ಷರಾದ ಚಂದ್ರಹಾಸ, ಮತ್ತು ಶೌರ್ಯ ಸದಸ್ಯರು ಮುಖ್ಯ ಶಿಕ್ಷಕ ಇಸ್ಮಾಯಿಲ್‍ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರು, ಎಸ್‍ಡಿಎಂಸಿ ಅದ್ಯಕ್ಷ ತಿರುಮಲೇಶ್ವರ, ಉಪಾಧ್ಯಕ್ಷೆ ರೂಪ ಕಿಶೋರ್, ಎಸ್‍ ಡಿಎಂಸಿ ಸದಸ್ಯರು, ಪಂಚಾಯತ್ ಉಪದ್ಯಕ್ಷ

ಅಳಕೆಮಜಲು ಶಾಲೆಗೆ ಡೆಸ್ಕ್, ಬೆಂಚು ಹಸ್ತಾಂತರ Read More »

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಬಳ್ಳಾರಿಯಲ್ಲಿ ಆಯೋಜಿಸಿದ ಇಂಟರ್ ಗ್ರೂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ  ಘಟಕದ ವಿದ್ಯಾರ್ಥಿಗಳಾದ ಜೆಯುಒ ಲಹರಿ, ಜೆಯುಒ ಸುಜಿತ್, ಸಿಪಿಎಲ್ ದರ್ಷಿಣಿ, ಎಲ್‌ಸಿಪಿಎಲ್ ಶುಭದ ಆರ್ ಪ್ರಕಾಶ್, ಕೆಡೆಟ್ ಆದಿತ್ಯ ಎ.ಐ, ಕೆಡೆಟ್ ಪ್ರಜ್ವಲ್ ಎಸ್.ಕೆ. ಸಾಂಸ್ಕೃತಿಕ ಹಾಗೂ ಕರ್ತವ್ಯಪಥ್‌ನಲ್ಲಿ ಪಾಲ್ಗೊಂಡಿದ್ದಾರೆ. ಸತತ ಐದು ವರ್ಷಗಳಿಂದ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನಲ್ಲಿ ಮಂಗಳೂರು ಗ್ರೂಪ್ ಚಾಂಪಿಯನ್ ಶಿಪ್ ಪಡೆದುಕೊಂಡಿದೆ. ಇದೀಗ ದೆಹಲಿಯ

ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ Read More »

error: Content is protected !!
Scroll to Top