ಕ್ಯಾಂಪಸ್‌

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತç ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ  ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ […]

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ Read More »

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ ಜೂ.5 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ  ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ 29 ಕ್ಯಾಂಪಸ್‍ನ ಎಲ್ಲಾ ಶಾಲೆಗಳ ಮಕ್ಕಳನ್ನು ಸೇರಿಸಿಕೊಂಡು ಈ ಆಂದೋಲನವನ್ನು ಮಾಡಲಾಗುವುದು. ಈ ಆಂದೋಲನ ಅಂಗವಾಗಿ

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ Read More »

ಇರ್ದೆ ಉಪ್ಪಳಿಗೆ ಶಾಲಾ ಆರಂಭೋತ್ಸವ | ಉಚಿತ ಪಠ್ಯಪುಸ್ತಕ ಸಮವಸ್ತ್ರ ವಿತರಣೆ

ನಿಡ್ಪಳ್ಳಿ: ಇರ್ದೆ ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಜಾಥಾ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು  ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ  ಉಮಾವತಿ ಹಾಗೂ ವಿದ್ಯಾ ಸರೋಲಿಕಾನ ಶುಭಹಾರೈಸಿದರು. ಒಂದನೇ ತರಗತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪುಸ್ತಕ ಪೆನ್ಸಿಲ್ ನೀಡುವ ಮೂಲಕ ಸ್ವಾಗತಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೂ ಸರಕಾರದಿಂದ ಸಿಗುವ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ

ಇರ್ದೆ ಉಪ್ಪಳಿಗೆ ಶಾಲಾ ಆರಂಭೋತ್ಸವ | ಉಚಿತ ಪಠ್ಯಪುಸ್ತಕ ಸಮವಸ್ತ್ರ ವಿತರಣೆ Read More »

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ವಾತಾವರಣ ತುಂಬಿ ತುಳುಕುತ್ತಿತ್ತು. ವಿದ್ಯಾರ್ಥಿಗಳನ್ನು ಶಾಲಾ ಆವರಣಕ್ಕೆ ಅದ್ದೂರಿ ಸ್ವಾಗತದೊಂದಿಗೆ ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು , ಸಿಬ್ಬಂದಿ ವರ್ಗದವರು ಬಹಳ ಪ್ರೀತಿಯಿಂದ ಬರಮಾಡಿಕೊಂಡರು. ಬ್ಯಾಂಡ್ ಸೆಟ್ಟಿನೊಂದಿಗೆ ಸಭಾಂಗಣಕ್ಕೆ ಬಂದ ವಿದ್ಯಾರ್ಥಿ ಬಳಗವನ್ನು ಶಿಕ್ಷಕ ವೃಂದದವರು ಆರತಿ ಎತ್ತಿ ತಿಲಕವನ್ನು ಇಡುವ  ಮೂಲಕ ಈ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ವಿದ್ಯಾಸರಸ್ವತಿಯ ಅನುಗ್ರಹವನ್ನು ಪಡೆಯುವ ಮೂಲಕ ಎಲ್ಲಾ ಮಕ್ಕಳು ತರಗತಿಗೆ ಹಾಜರಾದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »

ಪೆರ್ನಾಜೆ ಶ್ರೀ ಪದವಿ ಪೂರ್ವ  ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ

ಸುಳ್ಯ: ಶ್ರೀ ಸೀತಾ ರಾಘವ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಲ್ಲಿ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಪೆರ್ನಾಜೆ  ಶಂಕರನಾರಾಯಣ ಭಟ್ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಮಳಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಕಾಲೇಜು ವಿಭಾಗದ ಪ್ರಾಚಾರ್ಯ ಮ೦ಟಯ್ಯ ಅವರು ಪ್ರಾರಂಭೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಹಿತ ನುಡಿದರು. ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ಸ್ವಾಗತಿಸಿ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ  ಶಿಕ್ಷಣ ಶಿಕ್ಷಕ ಬಾಲಕೃಷ್ಣ ವಂದಿಸಿದರು.

ಪೆರ್ನಾಜೆ ಶ್ರೀ ಪದವಿ ಪೂರ್ವ  ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ Read More »

ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ ಶಾಲಾರಂಬೋತ್ಸದ ಅಂಗವಾಗಿ ಶಾಲಾ ಮಕ್ಕಳನ್ನು ಮೆರವಣಿಗೆಯೊಂದಿಗೆ ಕರೆ ತಂದು ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರತಿ ಬೆಳಗಿ ಪುಷ್ಪಗುಚ್ಚ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ವಸಂತ ದಲಾರಿ, ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಮುಖ್ಯ ಗುರುಗಳಾದ ಪದ್ಮಯ್ಯ

ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ Read More »

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವ

ಪುತ್ತೂರು: ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದಲ್ಲಿ 2023 24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾಲಗದೊಂದಿಗೆ ಶಾಲೆಯೊಳಗೆ ಬರಮಾಡಿಕೊಳ್ಳಲಾಯಿತು. ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ, ಕೆಪಿಎಸ್  ನ ಅಧ್ಯಕ್ಷರಾದ ಶ್ರೀನಾಥ್ ಬಾಳಿಲ ಮತ್ತು ಎಸ್ ಡಿ ಎಂ ಸಿ ಸದಸ್ಯರು  ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಸ್ವಾಗತಿಸಿದರು. 

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವ Read More »

ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ.

ಪುತ್ತೂರು: ಶಾಂತಿಗೋಡು ಗ್ರಾಮದ ಆನಡ್ಕ ಶಾಲಾ ಪ್ರಾರಂಭೋತ್ಸವ ಬುಧವಾರ ನಡೆಯಿತು. ನರಿಮೊಗರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧಾಕರ ಕುಲಾಲ್, ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯ ಎಂ. ದಿನೇಶ್ ಎಸ್ ಡಿ ಎಂ ಸಿ ಸದಸ್ಯರು ಮತ್ತು ಪೋಷಕರ ಉಪಸ್ಥಿತಿಯಲ್ಲಿ ಶಾಲಾರಂಭದ ಸಂಭ್ರಮ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆರತಿ ಬೆಳಗಿ , ಗುಲಾಬಿ ಹೂವು ಕೊಟ್ಟು ವಾದ್ಯ ಘೋಷದೊಂದಿಗೆ ಸ್ವಾಗತಿಸಲಾಯಿತು. ಮಕ್ಕಳಿಗೆ  ಫೈಲ್ , ಬರವಣಿಗೆ  ಪುಸ್ತಕ ,

ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ. Read More »

ಮಾಣಿಲ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಪುತ್ತೂರು : ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಬುಧವಾರ ಆಚರಿಸಲಾಯಿತು. ಮೊದಲಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ.ಜಿ, ಮಾಣಿಲ ಗ್ರಾ.ಪಂ ಸದಸ್ಯ ಶ್ರೀಧರ ಬಾಳೆಕಲ್ಲು, ಎಸ್ ಡಿ ಎಂಸಿ ಸದಸ್ಯ ವಿಷ್ಣು ಕನ್ನಡಗುಳಿ ಮಕ್ಕಳಿಗೆ ಶುಭ ಹಾರೈಸಿದರು. ಮುಖ್ಯಶಿಕ್ಷಕ ಭುವನೇಶ್ವರ್ ಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಸಮಗ್ರ

ಮಾಣಿಲ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ Read More »

ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ | ಗಣ ಹೋಮ, ಶಾರದಾ ಪೂಜೆಯೊಂದಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತ

ಪುತ್ತೂರು: ಅಂಬಿಕಾ ಸಿ.ಬಿ.ಎಸ್.ಇ ಶಾಲೆಯ 2023-24ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಗಣಪತಿ ಹೋಮ, ಶಾರದಾ ಪೂಜೆಯೊಂದಿಗೆ ಪುನರಾರಂಭಗೊಂಡಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನೂತನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮೊದಲ ದಿನದಿಂದಲೇ ಓದುವಿಕೆ, ಬರೆಯುವಿಕೆಯ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ನೀಡಿದ ಕೆಲಸವನ್ನು ಅಂದೇ ಪೂರ್ತಿ ಗೊಳಿಸಬೇಕು. ಕಳೆದ ಬಾರಿ ಕಡಿಮೆ ಅಂಕ ಗಳಿಸಿದ್ದರೆ ಅದನ್ನು

ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ | ಗಣ ಹೋಮ, ಶಾರದಾ ಪೂಜೆಯೊಂದಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತ Read More »

error: Content is protected !!
Scroll to Top