ಕ್ಯಾಂಪಸ್‌

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ೪ ನೂತನ ಕೂಟ ದಾಖಲೆಗಳ ಸಹಿತ 16 ಚಿನ್ನದ ಪದಕ, 11 ಬೆಳ್ಳಿಯ ಪದಕ ಮತ್ತು 11 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಮಹಿಳೆಯರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಮಹಿಳೆಯರ ವಿಭಾಗದ ಚಾಂಪಿಯನ್‌ ಶಿಪ್ ಟ್ರೋಫಿ, ಪುರುಷರ ವಿಭಾಗದ ಚಾಂಪಿಯನ್‌ನಲ್ಲಿ ಪ್ರಥಮ ರನ್ನರ್ ಅಪ್ ಟ್ರೋಫಿ ಹಾಗೂ ಕೂಟದ ಸಮಗ್ರ […]

24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ Read More »

ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ

ಪುತ್ತೂರು : ಪೋಷಕರು ತಮ್ಮ ಮಕ್ಕಳಿಗೆ ಧನಾತ್ಮಕ ಚಿಂತನೆಗಳ ಮೂಲಕ ಪ್ರತಿಕ್ರಿಯೆಯನ್ನು ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳು ತಪ್ಪು ಮಾಡಿದಾಗ ಅದನ್ನು ನಕಾರಾತ್ಮಕವಾಗಿ  ಪರಿಗಣಿಸದೆ ಆ ತಪ್ಪನ್ನು ತಿದ್ದಿ ಸನ್ನಿವೇಶವನ್ನು ನಿಭಾಯಿಸಿಸುವುದು ಪೋಷಕರ ದೊಡ್ಡ ಜವಾಬ್ದಾರಿಯಾಗಿದೆ ಎಂದು ಅಂಬಿಕಾ ಸಿ ಬಿ ಎಸ್ ಇ ಶಾಲಾ   ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಹೇಳಿದರು. ಅವರು 2023 -24 ನೇ ಸಾಲಿನ  ಪೂರ್ವ ಪ್ರಾಥಮಿಕ  ವರ್ಷದ ಮೊದಲ ಪೋಷಕರ ಸಭೆಯಲ್ಲಿ ಮಾತನಾಡಿದರು. ಪೂರ್ವ ಪ್ರಾಥಮಿಕ ಶಾಲಾ ಹಂತ ಅಂದರೆ ಮೂರು,

ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ Read More »

ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ ವಿದ್ಯಾರ್ಥಿನಿ ಸಾಧಕರಿಗೆ ಗೌರವಾರ್ಪಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಕರ್ನೂರು ಒಕ್ಕೂಟದ ವತಿಯಿಂದ ಕಬಡ್ಡಿ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿನಿಯರಾದ  ಕುಮಾರಿ ಪ್ರನ್ವಿಕಾ ರೈ, ಕುಮಾರಿ ಯತೀಕ್ಷ ರೈ ಹಾಗೂ ಕೃತಿಕಾ ಜಿ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷೆ ಆಶಾಲತಾ ರೈ, ಅರಿಯಡ್ಕ ವಲಯ ಅಧ್ಯಕ್ಷ ದಿನೇಶ್ ರೈ, ಪುತ್ತೂರು ತಾಲೂಕು ಆಂತರಿಕ ಲೆಕ್ಕ ಪರಿಶೋಧಕರಾದ ಲತಾ ಮೇಡಂ, ಉಪಾಧ್ಯಕ್ಷ ಸುಬ್ಬಣ್ಣ ರೈ ಕಲ್ಲಾಜೆ, , ವಲಯ ಮೇಲ್ವಿಚಾರಕ ಹರೀಶ್

ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ ವಿದ್ಯಾರ್ಥಿನಿ ಸಾಧಕರಿಗೆ ಗೌರವಾರ್ಪಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ-ಡಿಪಾರ್ಟ್ಮೆಂಟ್  ಐಟಿ ಫೆಸ್ಟ್ ವಿಶನ್ -2023

ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಬೆಳ್ಳಿಹಬ್ಬಸಭಾಂಗಣದಲ್ಲಿ ವಿಷನ್-2023 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಯೋಜಿಸಲಾಯಿತು.  ಸಮಾರಂಭದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿಪ್ರಕಾಶ್ ಮೊಂತೆರೊ ವಹಿಸಿ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿ ಇಂತಹ ಸ್ಪರ್ಥೆಗಳು ವಿದ್ಯಾರ್ಥಿಗಳಿಗೆ ತಮ್ಮಪ್ರತಿಭೆ ಹಾಗೂ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಕಾರಿಯಾಗುತ್ತವೆ. ಕಾಲೇಜು ಮಟ್ಟದ ಸ್ಪರ್ಧೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ದ್ವಿಗುಣಗೊಳಿಸುತ್ತವೆ ಎಂದರು. ವಿದ್ಯಾರ್ಥಿನಿಯರಾದ ದಿಶಾ ಮತ್ತು ಅಪೂರ್ವ ಪ್ರಾರ್ಥಿಸಿದರು. ವಿನ್ಯಾಕಲ್ ಐ ಟಿ ಕ್ಲಬ್  ಸಂಯೋಜಕಿ ರಾಜೇಶ್ವರಿ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗ ಮುಖ್ಯಸ್ಥ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ-ಡಿಪಾರ್ಟ್ಮೆಂಟ್  ಐಟಿ ಫೆಸ್ಟ್ ವಿಶನ್ -2023 Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ

ಪುತ್ತೂರು: ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಗಳು ಮತ್ತು ಹವ್ಯಾಸಗಳು ವಿದ್ಯಾರ್ಥಿ ದೆಸೆಯಲ್ಲಿ ಪ್ರದರ್ಶಿತವಾಗಿ ಕಮರಿ ಹೋಗುವಂತಾಗಬಾರದು ಬದಲಿಗೆ ಜೀವನದುದ್ದಕ್ಕೂ ಅದು ಬೆಳೆದು ಪ್ರದರ್ಶಿತವಾಗಬೇಕು ಇದರಿಂದ ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಬಹುದು ಎಂದು ತೆಂಕಿಲದ ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಸಾದ್ ಶಾನುಬೋಗ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಸಮಾರಂಭದದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವೃತ್ತಿಪರ ಶಿಕ್ಷಣದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಷ್ಟ ಸಾಧ್ಯ ಅದರಲ್ಲೂ ಕೊರೋನಾ ನಂತರ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ Read More »

ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸಂಪ್ಯ ಅಧೀನದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಶನ್ ವತಿಯಿಂದ “Maths Shortcut tricks and Tips for Competitive Exam” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ‍್ಯಗಾರ ಮೇ.26ರಂದು ನಡೆಯಿತು. ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತ ಜೆ ರಾವ್ ಆಗಮಿಸಿ “Maths Shortcut tricks and Tips for Competitive Exam” ಎಂಬ ವಿಷಯದ ಕುರಿತು ಕಾರ‍್ಯಗಾರವನ್ನು

ಅಕ್ಷಯ ಕಾಲೇಜಿನಲ್ಲಿ “Maths Shortcut tricks and Tips for Competitive Exam” ಮಾಹಿತಿ ಕಾರ್ಯಾಗಾರ Read More »

ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023

ಪುತ್ತೂರು: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಿನ ಮಹತ್ವ ಪಡೆಯುತ್ತದೆ. ಸಾಧನೆಗೆ ಬುದ್ಧಿವಂತಿಕೆಯ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಸಮಾಜ ಸೇವಾ ಕಾರ್ಯಕರ್ತ ಯತೀಶ್ ಆರ್ವಾರ್ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಸನ್ಮಾನ “ಅಭಿವಂದನಮ್-2023” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ನಮಗೋಸ್ಕರ ಮಾತ್ರವಲ್ಲದೇ ದೇಶಕ್ಕೋಸ್ಕರ ಬದುಕಬೇಕು. ಕೃಷ್ಣಂ ವಂದೇ ಜಗದ್ಗುರುಮ್ ಎಂಬ ನಂಬಿಕೆ ಇರುವ ನಾವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆಗಳನ್ನು ಜೀವನದಲ್ಲಿ

ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಅಭಿವಂದನಮ್-2023 Read More »

ಜೆ.ಇ.ಇ. ಆರ್ಕಿಟೆಕ್ಚರ್ 2023- ಅಂಬಿಕಾ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 284ನೇ ರ್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಹಾಗೂ ಪ್ಲಾನಿಂಗ್ ಕೋರ್ಸುಗಳಿಗೆ ನಡೆಸಲಾಗುವ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಪುತ್ತೂರಿನ ಪ್ರತಿಷ್ಠಿತ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಶ್ಯಮಂತ್ ಕುಮಾರ್ ಸಿ ಕೆ ಬಿ.ಆರ್ಕ್ ವಿಭಾಗದಲ್ಲಿ 284ನೇ ರ್ಯಾಂಕ್ (99.5612 ಪರ್ಸಂಟೈಲ್) ಗಳಿಸಿದ್ದಾರೆ. ಈ ಮೂಲಕ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಅಲ್ಲದೆ ಬಿ ಪ್ಲಾನಿಂಗ್  ವಿಭಾಗದಲ್ಲಿ 775ನೇ ರ್ಯಾಂಕ್ ಗಳಿಸಿದ್ದು ಅವರ ಸಾಧನೆಗೆ ಕಾಲೇಜಿನ ಸಂಚಾಲಕರು, ಕೋಶಾಧಿಕಾರಿಗಳು, ಆಡಳಿತ ಮಂಡಳಿ, ಪ್ರಿನ್ಸಿಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಹರ್ಷ ವ್ಯಕ್ತಪಡಿಸಿದ್ದಾರೆ.

ಜೆ.ಇ.ಇ. ಆರ್ಕಿಟೆಕ್ಚರ್ 2023- ಅಂಬಿಕಾ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 284ನೇ ರ್ಯಾಂಕ್ Read More »

1500 ರೂ. ಇದ್ದ ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕ 500 ರೂ.ಗೆ ಇಳಿಕೆ: ಶಾಸಕ ಅಶೋಕ್ ರೈ ಕಾರ್ಯಕ್ಕೆ ಶ್ಲಾಘನೆ

ಪುತ್ತೂರು: ಅಂಕಪಟ್ಟಿ ನೈಜತೆ ಪರಿಶೀಲನೆಯ ದುಬಾರಿ ಶುಲ್ಕ ಉದ್ಯೋಗ ಆಕಾಂಕ್ಷಿತರಿಗೆ ಹೊರೆಯಾಗಿ ಪರಿಣಮಿಸಿದ್ದು, ಶುಲ್ಕವನ್ನು ಕಡಿತ ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಒತ್ತಾಯ ಮಾಡಿದ್ದರ ಫಲವೆಂಬಂತೆ ಮಂಗಳೂರು ವಿಶ್ವವಿದ್ಯಾಲಯ ಶುಲ್ಕದಲ್ಲಿ ವಿನಾಯಿತಿ ನೀಡಿದೆ. ಗುರುವಾರ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಇದುವರೆಗೆ ಒಂದು ಅಂಕಪಟ್ಟಿಗೆ 1500 ರೂ. ಶುಲ್ಕ ವಿಧಿಸಲಾಗುತ್ತಿತ್ತು. ಅಂದರೆ ಎಲ್ಲಾ ಅಂಕಪಟ್ಟಿಗೆ ಒಟ್ಟು 13500 ರೂ. ಶುಲ್ಕ ಪಾವತಿಸಬೇಕಾಗಿತ್ತು. ಗ್ರಾಮೀಣ ಭಾಗದ ಬಡ ಉದ್ಯೋಗ ಆಕಾಂಕ್ಷಿತರು

1500 ರೂ. ಇದ್ದ ಅಂಕಪಟ್ಟಿ ನೈಜತೆ ಪರಿಶೀಲನೆ ಶುಲ್ಕ 500 ರೂ.ಗೆ ಇಳಿಕೆ: ಶಾಸಕ ಅಶೋಕ್ ರೈ ಕಾರ್ಯಕ್ಕೆ ಶ್ಲಾಘನೆ Read More »

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ

ಪುತ್ತೂರು: ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಶಿಕ್ಷಕರ ಸಭೆ ಗುರುವಾರ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿ ಚರ್ಚಿಸಲಾಯಿತು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ  ಹಲವು ಮಂದಿ ಉಪಸ್ಥಿತರಿದ್ದರು

ಶಿಕ್ಷಣಾ ಇಲಾಖಾ ಅಧಿಕಾರಿ ಹಾಗೂ ಶಿಕ್ಷಕರ ಸಭೆ Read More »

error: Content is protected !!
Scroll to Top