ಕ್ಯಾಂಪಸ್‌

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ

ಉಪ್ಪಿನಂಗಡಿ : ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂದಿಸಿ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಇನ್ನಿತರ ಚಟುವಟಿಕೆಗಳು ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಆಧ್ಯಕ್ಷ ಡಾ. ರಾಜಾರಾಂ ಕೆ ಬಿ, ಕಾಂಗ್ರೆಸ್ ಮುಖಂಡರಾದ ಚಂದ್ರಹಾಸ ಶೆಟ್ಟಿ,ನಝೀರ್ ಮಠ, ಗ್ರಾಪಂ ಸದಸ್ಯ ಯು ಟಿ ತ ಸೀಫ್, ಅಬ್ದುಲ್ ರಹಿಮಾನ್ ಯುನಿಕ್, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ ಸೇರಿದಂತೆ ಹಲವು ಮಂದಿ […]

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಕುರಿತು ಸಭೆ Read More »

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ

ಕಡಬ: ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸೇರ್ಪಡೆ ಮಾಡುವ ಮೊದಲು ಅವರಿಗೆ ಪೂರ್ವ ಶಿಕ್ಷಣ ಅಂಗನವಾಡಿ ಕೇಂದ್ರದಲ್ಲಿ ಸಿಗುತ್ತಿದೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಂಸ್ಕಾರವನ್ನು  ನೀಡಿ, ಯಾವುದೇ ಒತ್ತಡ ನೀಡಿದೆ ಅವರನ್ನು ಮುಂದಿನ ಶಾಲಾ ಶಿಕ್ಷಣಕ್ಕೆ ತಯಾರು ಮಾಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ, ಶಾಲಾ ಶಿಕ್ಷಣಕ್ಕೆ ಮಕ್ಕಳನ್ನು ಸಿದ್ಧತೆ ಮಾಡಿದ ಕೀರ್ತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಲ್ಲುತ್ತದೆ ಎಂದು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ  ಅಧ್ಯಕ್ಷೆ ಗಂಗಮ್ಮ ಕೆ. ಹೇಳಿದರು.  ಅವರು ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ Read More »

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಪ್ರಾತಿನಿಧ್ಯ ಹೊಂದಿರು ವ ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತುಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡುವೆ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಹಾಗೂ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ ಮೇ 26 ಶುಕ್ರವಾರ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ರೆ.ಆಂಟನಿ ಪ್ರಕಾಶ್ ಮೊಂತೆರೋ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉನ್ನತ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಐಸಿಎಸ್ಐ ಕ್ಷೇತ್ರ

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ Read More »

ಮೇ 25, 26, 27 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮ, ವಿದ್ಯಾರ್ಥಿಗಳ ಪ್ರತಿಭಾ ದಿನ,  ಕಾಲೇಜು ವಾರ್ಷಿಕೋತ್ಸವ ವಿಬ್‌ಜಯಾರ್-2023, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಸಂಜೆ ರಿದಂ ಕಾರ್ಯಕ್ರಮಗಳು ಮೇ 25, 26 ಹಾಗೂ 27ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಮೇ 25 ಗುರುವಾರ ಬೆಳಗ್ಗಿನಿಂದ ವಿದ್ಯಾರ್ಥಿಗಳ ವರ್ಷವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಲಿದೆ. ಸಂಜೆ 3ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದ್ದು, ತೆಂಕಿಲ ನರೇಂದ್ರ ಪದವಿಪೂರ್ವ

ಮೇ 25, 26, 27 : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮ Read More »

ರಾಷ್ಟ್ರ ಮಟ್ಟದ ಸ್ಪರ್ಧೆ‍ಯಲ್ಲಿ ಅಕ್ಷಯ ಕಾಲೇಜಿಗೆ ಹಲವು ಬಹುಮಾನ

ಪುತ್ತೂರು: ಮಂಗಳೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಂತರ್ ಸ್ಪರ್ಧೆಯಲ್ಲಿ ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ವಿವಿಧ ಬಹುಮಾನಗಳನ್ನು ಪಡೆದಿದೆ. ಎಕೆಲಾನ್ 23 ರಾಷ್ಟ್ರಮಟ್ಟದ ಸ್ಪರ್ಧೆ ಮೆಹಂದಿಯಲ್ಲಿ ಪ್ರಥಮ, ದೇಹದಾರ್ಢ್ಯ ಪ್ರಥಮ, ಮೈಮ್ ಶೋ ಪ್ರಥಮ ಹಾಗೂ ಫ್ಯಾಶನ್ ಶೋದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ಎಕ್ಸೆಲೋ 2ಕೆ23 ರಾಷ್ಟ್ರಮಟ್ಟದ ಸ್ಪರ್ಧೆ‍ಯಲ್ಲಿ ಸ್ಟ್ಯಾಂಡ್ ಆಪ್ ಕಾಮಿಡಿಯಲ್ಲಿ ಪ್ರಥಮ, ಆರ್ಟ್‍‍ ಔಟ್ ಆಫ್ ಪೇಸ್ಟ್

ರಾಷ್ಟ್ರ ಮಟ್ಟದ ಸ್ಪರ್ಧೆ‍ಯಲ್ಲಿ ಅಕ್ಷಯ ಕಾಲೇಜಿಗೆ ಹಲವು ಬಹುಮಾನ Read More »

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿಯನ್ನು ಸೋಮವಾರ ಉದ್ಘಾಟಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಯಂ ಕೃಷ್ಣ ಭಟ್, ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಎಂ.ಪಿ. ಹಾಗೂ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರುಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಸಕ್ತ ವರ್ಷದಲ್ಲಿ ಬಿ.ಫಾರ್ಮಾ ಹಾಗೂ ಡಿ. ಫಾರ್ಮಾ ಆರಂಭಗೊಳ್ಳಲಿದ್ದು, ದಾಖಲಾತಿ

ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ Read More »

ನರಿಮೊಗರು : ಉಚಿತ ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ

ನರಿಮೊಗರು: ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯ, ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ಆರಂಭಗೊಂಡಿದೆ. ನರಿಮೊಗರು ಗ್ರಾ.ಪಂ. ಉಪಾಧ್ಯಕ್ಷ ಸುಧಾಕರ ಕುಲಾಲ್ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, ಆಶಾ ಸಚ್ಚಿದಾನಂದ ಬೊಳ್ಳೆಕ್ಕು,ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಶಾಂತಿಗೋಡು ಶಾಲೆಯ ಮುಖ್ಯಗುರು ಸವಿತಾ, ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಉಪಸ್ಥಿತರಿದ್ದರು. ನರಿಮೊಗರು ಗ್ರಂಥಾಲಯ ಮೇಲ್ವಿಚಾರಕ ವರುಣ್ ಕುಮಾರ್

ನರಿಮೊಗರು : ಉಚಿತ ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಹಾಗೂ ಮೌಲ್ಯಮಾಪನ ಕೋಶ, ಗಣಕವಿಜ್ಞಾನ ವಿಭಾಗ ಹಾಗೂ ಇನ್ನೋವೇಶನ್ ಕೌನ್ಸಿಲ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿ ನಗಣಕ ವಿಜ್ಞಾನ ಪ್ರಯೋಗ ಶಾಲೆಯಲ್ಲಿ “ಆನ್ಲೈನ್ ಟೂಲ್ಸ್ ಟುಸಿಂಪ್ಲಿಫೈಟೀಚಿಂಗ್ ಲರ್ನಿಂಗ್ ಪ್ರೊಸೆಸ್” ಎಂಬ ವಿಷಯದ ಮೇಲೆ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸುವುದರ ಮೂಲಕ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋರ ಪಾಲ್ಗೊಂಡು ಮಾತನಾಡಿ, ತಂತ್ರಜ್ಞಾನ ನಮ್ಮ ಜೀವನದ ಮೇಲೆ ಮಹತ್ತರ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ Read More »

ಮೇ 19ರಿಂದ 23: ಶಾಂತಿಗೋಡು ಶಾಲೆಯಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಪುತ್ತೂರು: IRCMD ಶಿಕ್ಷಣ ಸಂಸ್ಥೆ ಮತ್ತು ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮೇ 19ರಿಂದ 23ರವರೆಗೆ ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಬೇಸಿಗೆ ರಜೆ ಸಮಯವನ್ನು ಪರಿಣಾಮಕಾರಿಯಾಗಿ ಉಪಯೋಗಿಸಿ ಮಕ್ಕಳನ್ನು ವಿವಿಧ ರೀತಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ಪ್ರಯೋಗಗಳು, ಮಕ್ಕಳಿಗೆ ಸುಲಭ ಗಣಿತ ತಂತ್ರ, ಕ್ಯಾಲಿಗ್ರಫಿ ಬರವಣಿಗೆ, ಕಲೆ ಮತ್ತು ಕರಕುಶಲ, ಯೋಗ ಇತ್ಯಾದಿ ವಿಷಯಗಳನ್ನು ಶಿಬಿರದಲ್ಲಿ ಹೇಳಿಕೊಡಲಾಗುವುದು. ಒಟ್ಟು 5

ಮೇ 19ರಿಂದ 23: ಶಾಂತಿಗೋಡು ಶಾಲೆಯಲ್ಲಿ ಉಚಿತ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಅಂತರಾಷ್ಟ್ರೀಯ ಮಟ್ಟದ ಕರಾಟೆ “ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಮಥ ಎಂ.ಭಟ್ ಗೆ ಚಿನ್ನದ ಪದಕ

ಪುತ್ತೂರು: ಕೇರಳದ ತ್ರಿಶೂರ್ ನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ಟನ ಪುತ್ತೂರು ಶಾಖೆಯ ಪ್ರಮಥ ಎಮ್ ಭಟ್ ಇವರು ಕುಮಿಟೆಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಅವರು ಸಂಸ್ಥೆಯ ಮುಖ್ಯ ಶಿಕ್ಷಕ ನಿತಿನ್ ಎನ್ ಸುವರ್ಣ ಇವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ. ಮೈತ್ರಿ ಎಲೆಕ್ಟ್ರಿಕ್ ಕಂ. ಯ ಮಾಲಕರಾದ ರವಿನಾರಾಯಣ

ಅಂತರಾಷ್ಟ್ರೀಯ ಮಟ್ಟದ ಕರಾಟೆ “ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಮಥ ಎಂ.ಭಟ್ ಗೆ ಚಿನ್ನದ ಪದಕ Read More »

error: Content is protected !!
Scroll to Top