ಕ್ಯಾಂಪಸ್‌

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ

ಪುತ್ತೂರು: ಹಳೆಯ ನೆನಪುಗಳೆಂದರೆ ಹಾಗೆ ನಮ್ಮನ್ನು ಒಮ್ಮೆಲೆ ಯಾವುದೋ ಲೋಕಕ್ಕೆ ಕೊಂಡೊಯ್ಯುತ್ತದೆ. ನಾವು ಕಲಿತ ಶಾಲೆ,ನಾವು ಕುಳಿತ ತರಗತಿ ಇವುಗಳನ್ನು ಕಂಡಾಗ ನಮ್ಮ ಕಣ್ಣುಗಳು ಒದ್ದೆಯಾಗುವುದು ಸಹಜ ಇದಕ್ಕೆ ಕಾರಣ ನಮ್ಮ ಮಕ್ಕಳಾಟ ಮತ್ತೆ ನೆನಪಾಗುತ್ತದೆ. ಪುತ್ತೂರಿನ ಕೊಂಬೆಟ್ಟು ಬೋರ್ಡು ಹೈಸ್ಕೂಲ್ ಗೆ ಜೂ.28 ರಂದು ಭೇಟಿ ನೀಡಿದ ಶಾಸಕ ಅಶೋಕ್ ರೈ ಗೆ ಆಗಿದ್ದು ಇದೇ ಸ್ಥಿತಿ. ಇಂದು ಕಾರ್ಯಕ್ರಮದ ನಿಮಿತ್ತ ಶಾಲೆಗೆ ಭೇಟಿ ನೀಡಿದ ಅವರು ಕಾರ್ಯಕ್ರಮ ಕ್ಕೆ ಮೊದಲು ತಾನು ಕುಳಿತ ಎರಡು […]

ತಾನು ಕುಳಿತ ತರಗತಿ ನೋಡಿ ಬಾವುಕರಾದ ಶಾಸಕ ಅಶೋಕ್ ರೈ Read More »

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ

ಪುತ್ತೂರು: ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.30 ರಂದು ಶಾಲಾ ಉತ್ತುಂಗ ಸಭಾಭವನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಸಂಚಾಲಕ, ನ್ಯಾಯವಾದಿ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾರಾಯಣ ಅವರು 2014 ರಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ನಂತರದ ದಿನಗಳಲ್ಲಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ತನ್ನನ್ನು ತೊಡಗಿಸಿಕೊಂಡು ಶಾಲಾ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ.

ಜೂ.30 : ಇರ್ದೆ-ಉಪ್ಪಳಿಗೆ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಅವರಿಗೆ ಅಭಿನಂದನೆ, ನೂತನ ಕೊಠಡಿ ಲೋಕಾರ್ಪಣೆ, ಸನ್ಮಾನ Read More »

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ |

ಪುತ್ತೂರು : ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ” ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ  ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ  (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ | Read More »

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ

ಪುತ್ತೂರು: ಪ್ರಸ್ತುತ ಡ್ರಗ್ಸ್  ಸೇವನೆಯಿಂದ ಶೇಕಡಾ 70ರಷ್ಟು ಜನ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇತ್ತೀಚಿನ ಯುವಜನಾಂಗ  ಈ ವಿಚಾರವಾಗಿ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಪುತ್ತೂರು ಘಟಕದ ಡಿವೈಎಸ್ಪಿ ಗಾನ ಪಿ ಕುಮಾರ್ ಹೇಳಿದರು. ಅವರು ಪೊಲೀಸ್ ಇಲಾಖೆ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಐಕ್ಯುಎಸಿ  ಜಂಟಿ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ನಾವು ತೆಗೆದುಕೊಳ್ಳುವ  ಮಾತ್ರೆ, ವಿಕ್ಸ್, ಜ್ಯೂಸ್ ಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ Read More »

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ

ಪುತ್ತೂರು: ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ಜೂ.27ರಿಂದ ಜು.17ರ ತನಕ ನಡೆಯಲಿರುವ ಜಾಗತಿಕ ಮಟ್ಟದ ಆಹ್ವಾನಿತರ ಕೂಟ ಮತ್ತು ಅಂತಾರಾಷ್ಟ್ರೀಯ “ಹಿಪ್ ಹಾಪ್” ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಈಶಾನ್ ಆಯ್ಕೆಯಾಗಿದ್ದು, ನಾಳೆ (ಜೂ.27)ರಂದು ಭಾಗವಹಿಸಲು ಫ್ರಾನ್ಸ್ ಗೆ ತೆರಳುವನು. Lock is not Joke ಎಂಬ ಅಂತಾರಾಷ್ಟ್ರೀಯ ಖ್ಯಾತಿಯ ಡಾನ್ಸ್ ಅಸೋಸಿಯನ್ ವತಿಯಿಂದ ಆಯೋಜಿಸಲ್ಪಡುವ ಈ ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 40ದೇಶಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಭಾರತದಿಂದ ಭಾಗವಹಿಸುತ್ತಿರುವ ಏಕೈಕ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಈಶಾನ್ -ಫ್ರಾನ್ಸ್ ಗೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆ ಯೋಜನೆ ವಿವೇಕ ಸಂಜೀವಿನಿಯ ಗ್ರಾಮ ಸಂಜೀವಿನಿ ಕಾರ್ಯಕ್ರಮ ಕೆದಿಲ ಗ್ರಾಮದಲ್ಲಿ ನಡೆಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಕೆದಿಲ ಶ್ರೀರಾಮ ಭಜನಾ ಮಂದಿರ, ಊರ ನಾಗರಿಕರ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಧನಂಜಯ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಶಾಲೆಯಿಂದ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾನ್ಯ ಕಾರ್ಯಕ್ರಮಗಳಾದ ಬದು ನಿರ್ಮಾಣ, ಗದ್ದೆ ಕೊಯ್ಲು, ಭಜನಾ ಉತ್ಸವ,

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ Read More »

ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ವತಿಯಿಂದ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಜೂ.30 ಶುಕ್ರವಾರ ಕಾಲೇಜು ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ. ತಿಳಿಸಿದ್ದಾರೆ. ಸೋಮವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1965 ರಲ್ಲಿ ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜು ಆರಂಭಗೊಂಡಿದ್ದು

ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ

ಪುತ್ತೂರು : ಬೆಂಗಳೂರಿನಲ್ಲಿ ನಡದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವೇದವೃತ ಭಂಡಾರಿ ಚಿಲ್ಮೆತ್ತಾರು ಎರಡು ಬೆಳ್ಳಿ ಪದಕ ಪಡೆದುಕೊಂಡಿದ್ದಾನೆ. 4X50m ಮಿಡ್ಲೆ ರಿಲೇ ಹಾಗೂ 4x25m Manikan curry  ವಿಭಾಗಗಳಲ್ಲಿ ಸ್ಪರ್ಧಿಸಿ ಎರಡು ಬೆಳ್ಳಿ  ಪದಕಗಳನ್ನು ಪಡೆದುಕೊಂಡಿರುತ್ತಾನೆ. ಬಾಲವನ ಈಜು ಕೊಳದಲ್ಲಿ ಈಜು ತರಬೇತಿಯನ್ನು ರೋಹಿತ್.ಪಿ ಮತ್ತು ದೀಕ್ಷಿತ್ ಅವರಿಂದ ಪಡೆದಿರುತ್ತಾನೆ. ಈತ ಚಿಲ್ಮೆತ್ತಾರು ಸಂತೋಷ್ ಭಂಡಾರಿ ಮತ್ತು ಮೀನಾಕ್ಷಿ ಎಸ್.ಭಂಡಾರಿ ದಂಪತಿ ಪುತ್ರ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವೇದವೃತ ಭಂಡಾರಿಗೆ ಎರಡು ಬೆಳ್ಳಿ ಪದಕ Read More »

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ

ಪುತ್ತೂರು : ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್  ವತಿಯಿಂದ ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚತಾ ಕಾರ್ಯಕ್ರಮ ಹಾಗೂ ವಿವಿಧ ರೀತಿಯ ಸಸ್ಯಗಳನ್ನು ನಡಲಾಯಿತು ಇಕೋ ಕ್ಲಬ್ ಸ್ವಯಂ ಸೇವಕರಿಂದ ಪರಿಸರದ ಬಗೆಗಿನ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವೇಕಾನಂದ ಎನರ್ಜಿ ಮ್ಯಾನೇಜ್ಮೆಂಟ್ ಸೆಂಟರ್ ಉದ್ಘಾಟನೆ

ಪುತ್ತೂರು: ಕೆಲ ಸಮಯದ ಹಿಂದೆ ವಿದ್ಯುಚ್ಚಕ್ತಿಯನ್ನು ವಿತರಿಸುವ ಕಾರ್ಯ ಸವಾಲಿನದಾಗಿತ್ತು ಆದರೆ ಈಗ ವಿತರಣೆಯಲ್ಲಾಗುವ ನಷ್ಟವನ್ನು ಕಂಡುಹಿಡಿದು ಸರಿಪಡಿಸುವ ಕಾರ್ಯ ಅತ್ಯಂತ ಸವಾಲಿನದ್ದಾಗಿದೆ ಎಂದು ಮೆಸ್ಕಾಂ ಪುತ್ತೂರು ವಿಭಾಗದ ಎಇಇ ರಾಮಚಂದ್ರ. ಎ ಹೇಳಿದರು. ಅವರು ಬ್ಯೂರೋ ಆಫ್ ಎನರ್ಜಿ ಎಫಿಸಿಯನ್ಸಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಯಮಿತ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವೇಕಾನಂದ ಎನರ್ಜಿ ಮ್ಯಾನೇಜ್ಮೆಂಟ್ ಸೆಂಟರ್ ಉದ್ಘಾಟನೆ Read More »

error: Content is protected !!
Scroll to Top