ಕ್ಯಾಂಪಸ್‌

ಮೇ 2 ರಿಂದ 4 : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ – ತರಂಗ-2023

ಪುತ್ತೂರು: ಪ್ರಥಮ ಪಿಯುಸಿಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರ “ತರಂಗ-2023” ಮೇ2 ರಿಂದ 4 ರಂದು ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಮತ್ತು ಪ್ರತಿಭೆಯ ಅಭಿವ್ಯಕ್ತಿಗೆ ಪೂರಕವಾದ ವೇದಿಕೆಯನ್ನು ಕಲ್ಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಅವಕಾಶವಿದೆ. ವಿದ್ಯಾರ್ಥಿಗಳ ಏಕಾಗ್ರತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಯೋಗ, ವಿದ್ಯಾರ್ಥಿಗಳ ಬೌದ್ಧಿಕ […]

ಮೇ 2 ರಿಂದ 4 : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ – ತರಂಗ-2023 Read More »

ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ

ಪುತ್ತೂರು: ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನುರಕ್ಷಿಸುತ್ತದೆ. ಧರ್ಮವೆನ್ನುವುದು ಸತ್ಯ, ಸತ್ಯಕ್ಕೆ ಹೇಗೆ ಸಾವಿಲ್ಲವೋ ಹಾಗೆಯೇ ಧರ್ಮಕ್ಕೆ ಸಾವಿಲ್ಲ. ಧರ್ಮಕ್ಕೆ ಅವಿನಾಶಿ ಗುಣವಿದೆ. ಪೂರ್ವಜರಿಂದ ಬಂದಂತಹ ಆಚಾರ ವಿಚಾರಗಳನ್ನು ಒಪ್ಪಿಕೊಳ್ಳಬೇಕಾದರೆ ನಮ್ಮ ಧರ್ಮದ ಶ್ರೇಷ್ಠತೆಯನ್ನು ಅರಿತುಕೊಳ್ಳಬೇಕು. ಹಿಂದೂ ಧರ್ಮವು  ಸಮರವನ್ನು ಸಾರುವ ಧರ್ಮವಲ್ಲಅದು ಶಾಂತಿಯನ್ನು ಸಾರುವ ಧರ್ಮ. ಹಿಂದೂ ಧರ್ಮ. ಶಾಂತಿ, ಸಹನೆ, ತ್ಯಾಗ ಇರುವುದೇ ಹಿಂದೂ ಧರ್ಮದಲ್ಲಿ. ಸಂಸ್ಕೃತಿಯ ನಿಟ್ಟಿನಲ್ಲಿ ನಮ್ಮ ಹಿಂದೂ ಧರ್ಮ ಸೃಷಿಗೊಂಡಿದೆ ಎಂದು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ ಹೇಳಿದರು. ವಿವೇಕಾನಂದ ಕಲಾ,

ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ Read More »

ದೇಶದ ಆದರ್ಶವೇ ಉದಾತ್ತ ಸೇವೆ ಮತ್ತು ಸಮರ್ಪಣೆ | ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಮುರಳಿಕೃಷ್ಣ ಕೆ.ಎನ್.

ಪುತ್ತೂರು: ಸೇವೆ ಎನ್ನುವ ಪರಿಕಲ್ಪನೆ ಅತ್ಯಂತ ಅದ್ಭುತವಾದುದು. ದೇಶದ ಆದರ್ಶವೇ ಸೇವೆ ಮತ್ತು ಸಮರ್ಪಣೆ. ಪರಸ್ಪರ ಸಹಕಾರ, ಸೌಹಾರ್ಧತೆಯೇ ದೇಶದ ಏಳಿಗೆಗೆ ಸಹಕಾರಿ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇದರ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾಲಯ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಮತ್ತು ಕೇಪು ಕೈಲಾಸೇಶ್ವರ ದೇವಾಲಯದ ಆಶ್ರಯದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ

ದೇಶದ ಆದರ್ಶವೇ ಉದಾತ್ತ ಸೇವೆ ಮತ್ತು ಸಮರ್ಪಣೆ | ವಿವೇಕಾನಂದ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಮುರಳಿಕೃಷ್ಣ ಕೆ.ಎನ್. Read More »

ಶಂಕರಾಚಾರ್ಯರು ಜಗತ್ತಿನ ಮೊದಲ ತತ್ವಜ್ಞಾನಿ| ಅಂಬಿಕಾ ಮಹಾವಿದ್ಯಾಲಯದಲ್ಲಿ ನಡೆದ ಶಂಕರ ಜಯಂತಿಯಲ್ಲಿ ವಿದ್ವಾನ್ ಕೇಶವ ಭಟ್ ಕೇಕಣಾಜೆ

ಪುತ್ತೂರು: ಕೇರಳದ ಕಾಲಡಿಯಲ್ಲಿ ಹುಟ್ಟಿದ ಶಂಕರಾಚಾರ್ಯರು ಸಮಾಜದಲ್ಲಿ ತುಂಬಿದ್ದ ಕರಾಳತೆಯನ್ನು ಮಟ್ಟಹಾಕಲು ಪಣತೊಟ್ಟರು. ಸಮಗ್ರ ಭಾರತವನ್ನು ಅದ್ವೈತ ತತ್ವದಡಿಯಲ್ಲಿ ಒಂದುಗೂಡಿಸಿದರು. ಅವರು ವೈದಿಕ ಸಂಸ್ಕೃತಿಯ ಮೂಲಕ ವೇದಗಳನ್ನು ಹಾಗೂ ಧರ್ಮವನ್ನು ಸಂರಕ್ಷಿಸಿದ ಪರಿ ಅದ್ಭುತವಾದುದು ಎಂದು ವಿದ್ವಾಂಸ ವಿದ್ವಾನ್ ಕೇಶವ ಭಟ್ಟ ಕೇಕಣಾಜೆ ಹೇಳಿದರು. ಅವರು ನಗರದ ನಟ್ಟೋಜ ಪೌಂಢೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಹಾಗೂ ತತ್ವಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸೋಮವಾರದಂದು ಆಚರಿಸಲಾದ ಶಂಕರ ಜಯಂತಿ ಹಾಗೂ ವಿಶ್ವ ತತ್ವಜ್ಞಾನಿಗಳ ದಿನಾಚರಣೆಯ ಪ್ರಯುಕ್ತ

ಶಂಕರಾಚಾರ್ಯರು ಜಗತ್ತಿನ ಮೊದಲ ತತ್ವಜ್ಞಾನಿ| ಅಂಬಿಕಾ ಮಹಾವಿದ್ಯಾಲಯದಲ್ಲಿ ನಡೆದ ಶಂಕರ ಜಯಂತಿಯಲ್ಲಿ ವಿದ್ವಾನ್ ಕೇಶವ ಭಟ್ ಕೇಕಣಾಜೆ Read More »

ಪಿಯು ಫಲಿತಾಂಶ: ತನ್ವಿ ಕೆ.ಪಿ.ಗೆ ಶೇ. 90.5 ಅಂಕ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ಪದವಿ ಪೂರ್ವ ಫಲಿತಾಂಶದಲ್ಲಿ ಚಾರ್ವಾಕ ನಿವಾಸಿ ತನ್ವಿ ಕೆ.ಪಿ. ಅವರು ವಿಜ್ಞಾನ ವಿಭಾಗದಲ್ಲಿ 543 (90.5 %) ಅಂಕ ಪಡೆದು, ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಗಳೂರು ಪದವಿನಂಗಡಿ ವಿಕಾಸ ಕೆನರಾ ಕೇಂದ್ರದಲ್ಲಿ ಪದವಿ ಪೂರ್ವ ವಿದ್ಯಾಭ್ಯಾಸ ಪೂರೈಸಿದ್ದಾರೆ. ಇವರು ಪ್ರೇರಣಾ ಸಂಸ್ಥೆಯ ಆಡಳಿತ ನಿರ್ದೇಶಕ, ಒಕ್ಕಲಿಗ ಪತ್ತಿನ ಸಹಕಾರಿ ಸಂಘದ ನಿರ್ದೇಶಕರೂ ಆದ ಪ್ರವೀಣ್ ಕುಂಟ್ಯಾನ ಹಾಗೂ ಸವಿತಾ ಕುಂಟ್ಯಾನ ದಂಪತಿ ಪುತ್ರಿ. ವೈದ್ಯಕೀಯ ರಂಗದಲ್ಲಿ ಸಾಧನೆ ಮಾಡಬೇಕು ಎಂಬ ಮಹತ್ವಾಕಾಂಕ್ಷೆ ತನ್ವಿ

ಪಿಯು ಫಲಿತಾಂಶ: ತನ್ವಿ ಕೆ.ಪಿ.ಗೆ ಶೇ. 90.5 ಅಂಕ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ

ಪುತ್ತೂರು: ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರ ಕಾಲೇಜಿನ ಸ್ನಾತಕೋತ್ತರ ವಿಭಾಗ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ ವಂ| ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮ ಉದ್ಘಾಟಿಸಿ, “ಯಾವುದೇ ವೃತ್ತಿಯಲ್ಲಿ ಯಶಸ್ವಿಯಾಗಲು ನಿರಂತರ ಕಲಿಕೆ ಕನಿಷ್ಠಅವಶ್ಯಕತೆಯಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕರು ಸಂವಹನ ಕಲೆಯನ್ನು ಅಭಿವೃದ್ಧಿಪಡಿಸಿಕೊಂಡಲ್ಲಿ ಯಾವುದೇ ವಿಷಯವನ್ನೂವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಬಹುದು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ Read More »

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಂಜನಾಗೆ  97.33 ಶೇ.

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಸಂಜನಾ ಕೆ ಶೇಕಡ 97.33 (584) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅವರು ಪುತ್ತೂರು ಕೆಎಸ್ ಆರ್‍ ಟಿಸಿ ಉದ್ಯೋಗಿ ಕೃಷ್ಣಪ್ಪ ಕೆ, ಹಾಗೂ ಕ್ಯಾಂಪ್ಕೋ ಡೆಪ್ಯೂಟಿ ಮ್ಯಾನೇಜರ್ ಉಷಾ ದಂಪತಿ ಪುತ್ರಿ ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿನಿ

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಂಜನಾಗೆ  97.33 ಶೇ. Read More »

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ

ಪುತ್ತೂರು : ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಸ್ಮಾರ್ಟ್ ಬೋರ್ಡ್ ಅನಾವರಣ ಮಾಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಅತೀವವಾದ ಪೈಪೋಟಿಯಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಹೊಸ ಹೊಸ ತಂತ್ರಜ್ಞಾನ ದ ಬಳಕೆಯ ಬಗ್ಗೆಯೂ ಅರಿವನ್ನು ಹೊಂದಿದ್ದರೆ ಮುಂದಿನ ದಾರಿ ಸುಗಮವಾಗುತ್ತದೆ ಎಂದರು ಸಂಸ್ಥೆಯ ಕಾರ್ಯದರ್ಶಿ

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ Read More »

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ

ಸುಳ್ಯ: 2022-23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಹಾಗೂ ಸಂಧ್ಯಾ ಕೆದಂಬಾಡಿ ದಂಪತಿ ಪುತ್ರಿ. ಕೆದಂಬಾಡಿ ರಾಮಯ್ಯ ಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ ಹೋರಾಡಿದ್ದರು. ಮಂಜುಶ್ರೀ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ Read More »

error: Content is protected !!
Scroll to Top