ಕ್ಯಾಂಪಸ್‌

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ

ಪುತ್ತೂರು: ಮಗುವಿನ ಮೇಲಿನ ವ್ಯಾಮೋಹ ಮಕ್ಕಳ ಬೆಳವಣಿಗೆಗೆ ತೊಡಕಾಗಬಾರದು. ಮಗುವಿನ ದೈನಂದಿನ ಆಗು ಹೋಗುಗಳನ್ನು ತಿಳಿದುಕೊಳ್ಳಲು ಪೋಷಕರು ಸದಾ ಶಾಲೆಯ ಸಂಪರ್ಕದಲ್ಲಿ ಇರಬೇಕು ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ ಹೇಳಿದರು. ಅವರು ಶಾಲಾ ಸಭಾಂಗಣದಲ್ಲಿ ನಡೆದ 10ನೇ ತರಗತಿಯ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ ಮಾತನಾಡಿ,  ಪೋಷಕರ ಸಲಹೆ ಸೂಚನೆಗಳನ್ನು ಸದಾ ಪುರಸ್ಕರಿಸಿ, ಅಳವಡಿಸುವ ಭರವಸೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ […]

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ Read More »

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ |

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷೆ ಯೋಜನೆ ’ವಿವೇಕ ಸಂಜೀವಿನಿ’ಯ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಆಂದೋಲನ ಆಶಯದಂತೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಸಹಜ- ಮೂಲಿಕಾ ವನ ನಿರ್ಮಾಣ ಯೋಜನೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಪುತ್ತೂರು ಶ್ರೀ ದುರ್ಗಾ ಕ್ಲಿನಿಕ್ ನ ಆರ್ಯುವೇದಿಕ್ ವೈದ್ಯರಾದ ಡಾ|ಹರಿಕೃಷ್ಣ ಪಾಣಾಜೆ ಕಾರ್ಯಕ್ರಮ ಉದ್ಫಾಟಿಸಿ ಮಾತಾನಾಡಿ,  ’ಔಷಧೀಯ ಸಸ್ಯಗಳ ಸಂರಕ್ಷಣೆ ಹಾಗೂ ಬಳಕೆಯ ಅರಿವು ಶಾಲಾ ದಿನಗಳಿಂದಲೇ ಬೆಳೆಸುವ ಕಾರ್ಯ ಶ್ಲಾಘನೀಯವಾಗಿದೆ. ಈಗ ಬೆಳೆಸಿಕೊಳ್ಳುವ ಈ

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ | Read More »

ಅಕ್ಷಯ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಹೇಮ ಚಂದ್ರಹಾಸ್ ಅಗಳಿ ಮಾತನಾಡಿ, ಯೋಗಾಸಾನವನ್ನು ನಿಯಮಿತವಾಗಿ ಅಭ್ಯಾಸ ಮಾಡಿದಾಗ ಮನಸ್ಸು ಮತ್ತು ದೇಹದಿಂದ ಬರುವ ರೋಗಗಳನ್ನು ದೂರವಿರಿಸುತ್ತದೆ. ನಮ್ಮ ಆರೋಗ್ಯವನ್ನು ನಾವು ಯೋಗದಿಂದ ಸ್ಥಿರವಾಗಿಡಬಹುದು. ಅಲ್ಲದೇ, ಸ್ವೀಕರಿಸಿದ ವಿಷಗಾಳಿಯನ್ನು ಕಪಾಲಭಾತಿ ಕ್ರಿಯೆಯ ಮೂಲಕ ಹೊರಹಾಕಬಹುದು ಎಂದು ಹೇ:ಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಮಾತನಾಡಿ, ಯೋಗ ಸಾಧನೆಯಿಂದ

ಅಕ್ಷಯ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ “ಆರೋಗ್ಯ ಯೋಗ” ಕಾರ್ಯಕ್ರಮ | ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ

ಮಾಣಿಲ : ದೈಹಿಕ ಮಾನಸಿಕ ಸಮತೋಲನ ಕಾಪಾಡಲು ಯೋಗ ಅಗತ್ಯ. ಯೋಗ ವಿಶ್ವವ್ಯಾಪಿಯಾಗಿರುವುದು ನಮ್ಮ ಸುಯೋಗ – ಎಂದು ಪ್ರತಿಷ್ಠಿತ ಸಂಸ್ಥೆ ವಿಟ್ಲ ಜೆಸಿಐ ನ ಅಧ್ಯಕ್ಷರಾದ ಪರಮೇಶ್ವರ ಹೆಗಡೆ ಹೇಳಿದರು. ಅವರು ‘ವಿಶ್ವ ಯೋಗ ದಿನ ‘ ಪ್ರಯುಕ್ತ ಸರ್ಕಾರಿ ಪ್ರೌಢ ಶಾಲೆ ಮಾಣಿಲ ದಲ್ಲಿ ಜೆಸಿಐ ವಿಟ್ಲ ಸಹಯೋಗದಲ್ಲಿ ಏರ್ಪಡಿಸಲಾದ ‘ಆರೋಗ್ಯ ಯೋಗ ‘ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಸ್ ಡಿ ಎಂಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಭುವನೇಶ್ವರ್

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ “ಆರೋಗ್ಯ ಯೋಗ” ಕಾರ್ಯಕ್ರಮ | ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ Read More »

ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು : ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ನೇತೃತ್ವದಲ್ಲಿ ನಡೆಯುವ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಬುಧವಾರ ಆಚರಿಸಲಾಯಿತು. ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಶ್ರೀಗಳು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ, ಸ್ವತಃ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಈ ಸಂದರ್ಭದಲ್ಲಿ ಬಿಜಿಎಸ್‍ ಸ್ಕೂಲ್ ನ ಮುಖ್ಯ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.

ಶ್ರೀ ಆದಿ ಚುಂಚನಗಿರಿ ಕಾವೂರು ಮಂಗಳೂರು ಶಾಖಾ ಮಠದ ಬಿಜಿಎಸ್ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಶೀಘ್ರದಲ್ಲಿ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ

ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ಇಲ್ಲಿ ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ. ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು.

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಶೀಘ್ರದಲ್ಲಿ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ ಸಿ ಸಿ ಮತ್ತು ಎನ್‌ ಎಸ್‌ ಎಸ್‌ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೊ ಮಾತನಾಡಿ, “ಯೋಗವು ಪ್ರಪಂಚಕ್ಕೆ ಭಾರತದ ಕೊಡುಗೆಯಾಗಿದೆ. ಇಂದು ಗಡಿ, ಸಂಸ್ಕೃತಿಯನ್ನು ಮೀರಿ ವಿಶ್ವದಾದ್ಯಂತ ಕೋಟ್ಯಂತರ ಜನರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಈ ಸಾಲಿನ ಶೈಕ್ಷಣಿಕ ವರ್ಷದಿಂದ ವಾರಕ್ಕೊಮ್ಮೆ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಜೂ.20 ರಿಂದ ಜು.15 ರ ತನಿ ಅಥವಾ ಮುಂದಿನ ಆದೇಶದ ವರೆಗೆ ನೀಡುವಂತೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಪೌಷ್ಠಿಯ ಆಹಾರವಾಗಿ ಬೇಸಿಯಿದ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ

ಒಂದರಿಂದ ಎಂಟನೇ ತರಗವತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸುವಂತೆ ಸರಕಾರದ ಸುತ್ತೋಲೆ Read More »

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ನರಿಮೊಗರು ಸರಸ್ವತಿ ವಿದ್ಯಾಮಂದಿರದ ಅವಿನಾಶ್ ಕೊಡೆಂಕಿರಿ ಮಾತನಾಡಿ, ಯೋಗವು ಜೀವನ ಶೈಲಿಯನ್ನು ರೂಪಿಸುವ ಪರಿಪೂರ್ಣ ವಿಧಾನ. ಅಷ್ಟಾಂಗ ಯೋಗವು ದೇಹ, ಮನಸು ಮತ್ತು ಬುದ್ಧಿ ಸಂಸ್ಕಾರದ ಜೊತೆಗೆ ಆಧ್ಯಾತ್ಮಿಕ ಉನ್ನತಿ ತಂದುಕೊಡುತ್ತದೆ ಎಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಮಾತನಾಡಿ, ಜೀವನ ಶಿಸ್ತು ಅವಶ್ಯ. ಯೋಗ ಅದನ್ನು ನೀಡುತ್ತದೆ. ನಿತ್ಯ ಯೋಗಾಸನ ಮಾಡುವಂತೆ ತಿಳಿಸಿದರು. ಶಾಲಾ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷ್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. ಎಂದು ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕಿ ವಾರಿಜ ಹೇಳಿದರು. ಅವರು ಬುಧವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ  ಆಸನಗಳೊಂದಿಗೆ ಯೋಗದ ಮಹತ್ವ ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಕಾರಾತ್ಮಕ ಚಿಂತನೆಗಳಿಗೆ ಯೋಗ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ Read More »

error: Content is protected !!
Scroll to Top