ಅಂಬಿಕಾ ಕ್ಯಾಂಪಸ್ಗೆ ಮಹಾಲಿಂಗೇಶ್ವರ ದೇವರ ಸವಾರಿ
ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ […]
ಅಂಬಿಕಾ ಕ್ಯಾಂಪಸ್ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »