ಕ್ಯಾಂಪಸ್‌

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ ಎಲ್.ಕೆ.ಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವವು ಜೂ 14ರಂದು ನಡೆಯಿತು. ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯರು ಆರತಿ ಬೆಳಗಿ, ತಿಲಕವನ್ನಿಟ್ಟು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ತೀರ್ಥರಾಮ ಪೈಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಜೊತೆ ಕಾರ್ಯದರ್ಶಿ ಅಶ್ವಿನ್, ನಿವೃತ್ತ ಸೈನಿಕರು ಮತ್ತು ಚಿಣ್ಣರ ಮಂಟಪ ಟ್ರಸ್ಟ್ ಅಧ್ಯಕ್ಷ ಮಹೇಶ್ ಪೈಕ, ಶಾಲಾ ಮುಖ್ಯಗುರುಗಳಾದ ಶಶಿಕಲಾ, ಸಹ ಶಿಕ್ಷಕರಾದ ಜನಾರ್ಧನ, ಗೀತಾ […]

ಬೊಬ್ಬೆಕೇರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವ Read More »

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ ನೀಟ್ – 2023 ಪರೀಕ್ಷೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಫಲಿತಾಂಶ ದಾಖಲಿಸಿದ್ದಾರೆ. ಪಡೀಲಿನ ಸಂಜೀತ್ ಕುಮಾರ್ ಮತ್ತು ಕುಮಾರಿ ಬೆನಿಟ ಸಿನ್ಹ ದಂಪತಿಯ ಪುತ್ರಿ ಖುಷಿ ಗರಿಷ್ಟ 720 ಅಂಕಗಳಲ್ಲಿ 618 ಅಂಕ ದಾಖಲಿಸಿದರೆ, ಕಾಸರಗೋಡಿನ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಸುಧಾ ದಂಪತಿಗಳ ಪುತ್ರ ಅನಂತರಾಮ ಎಸ್ 592,

ನೀಟ್ 2023-ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ | ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ Read More »

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’

ಪುತ್ತೂರು: ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆ ವಿಶ್ವ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ನಾವು ದಿನನಿತ್ಯ ಸೇವಿಸುವ ಆಹಾರದಲ್ಲಿ ರಾಸಾಯನಿಕಗಳ ಮಿತಿಮೀರಿದ ಬಳಕೆ ಮನುಷ್ಯನ ದೇಹದ ಮೇಲೆ ತಾತ್ಕಾಲಿಕ ಹಾಗೂ ದೀರ್ಘಕಾಲಿಕ ಪರಿಣಾಮ ಬೀರುತ್ತದೆ. ಆಹಾರ ಸುರಕ್ಷತಾ ಕೊರತೆಯಿಂದಾಗಿ ವಿಶ್ವದಾದ್ಯಂತ ಪ್ರತಿವರ್ಷ ಮಕ್ಕಳು ಸೇರಿದಂತೆ ಸುಮಾರು 22 ಲಕ್ಷ ಜನತೆ ಸಾವನ್ನಪ್ಪುತ್ತಿದ್ದಾರೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ, ಪ್ರಚಲಿತ ಘಟನೆಗಳ ವಿಶ್ಲೇಷಕ ಸೂರ್ಯ ಹೇಳಿದ್ದಾರೆ. ವಿವೇಕಾನಂದ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ Read More »

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ

ಕಡಬ : , ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ವ್ಯಕ್ತಿತ್ವ ನಿರ್ಮಾಣ ಮಾಡುವುದರೊಂದಿಗೆ ರಾಷ್ಟ್ರನಿರ್ಮಾಣಕ್ಕೆ ಪ್ರೇರಣೆ ನೀಡುವ ಶಿಕ್ಷಣವನ್ನು ನೀಡಿದಾಗ ಸದೃಢ ಭಾರತ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಮಂಗಳೂರಿನ ಸಮಾಜಿಕ ಕಾರ್ಯಕರ್ತ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು ಅವರು ಬುಧವಾರ ಕಡಬದ ಕೇವಳ  ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ  ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ದೊರೆಯಬೇಕು :ಡಾ|ಪ್ರಭಾಕರ ಭಟ್ | ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ Read More »

ಬಾಲಕಾರ್ಮಿಕ ಪದ್ದತಿಯ ಬಗ್ಗೆ ಅರಿವು ಮೂಡಿಸಬೇಕಿದೆ: ಸಂಗೀತಾ ಎಸ್ ಎಂ | ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

ಪುತ್ತೂರು: ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಅಂಟಿರುವ ಪಿಡುಗು. ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾರ್ವಜನಿಕರೂ ಕೈಜೋಡಿಸುವ ಮೂಲಕ ಬಾಲಕಾರ್ಮಿಕರನ್ನು ಸಮಾಜ ಮುಖ್ಯವಾಹಿನಿಗೆ ತರಲು ನಾವೆಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಗೀತಾ ಎಸ್ ಎಂ. ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದರು. ಬಾಲಕಾರ್ಮಿಕ ಪದ್ಧತಿಯನ್ನು ಹೊಡೆದೊಡಿಸಲು

ಬಾಲಕಾರ್ಮಿಕ ಪದ್ದತಿಯ ಬಗ್ಗೆ ಅರಿವು ಮೂಡಿಸಬೇಕಿದೆ: ಸಂಗೀತಾ ಎಸ್ ಎಂ | ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »

ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳ ’ಅಭಿನವ’ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಪತ್ರಕರ್ತರು ತಮ್ಮ ಬದುಕನ್ನು ಸಾಗಿಸುವುದಕ್ಕೆ ವೃತ್ತಿಯನ್ನಾಗಿ ಪತ್ರಿಕೋದ್ಯಮವನ್ನು ಆರಿಸಿಕೊಳ್ಳುವುದು ಹೌದಾದರೂ ಆ ವೃತ್ತಿಯಲ್ಲಿ ನಿರತರಾಗುತ್ತಾ ಸಮಾಜಕ್ಕೆ ಸ್ಪಂದಿಸುವ ಅವಕಾಶಗಳನ್ನು ತಮ್ಮದಾಗಿಸುತ್ತಾ ಸಾಗುತ್ತಾರೆ. ಇದರಿಂದಾಗಿ ಸಮಾಜದ ಆಗುಹೋಗುಗಳಲ್ಲಿ ಪತ್ರಕರ್ತರು ಭಾಗೀದಾರರಾಗಿ ಮುನ್ನಡೆಯುತ್ತಾರೆ. ಅವೆಷ್ಟೋ ಜನರಿಗೆ ಪತ್ರಕರ್ತರ ಲೇಖನಿಗಳು ಬದುಕನ್ನು ಕಲ್ಪಿಸಿಕೊಡುತ್ತವೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ರೂಪಿಸಲಾರಂಭಿಸಿದ ’ಅಭಿನವ’ ಎಂಬ ಪ್ರಾಯೋಗಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ

ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳ ’ಅಭಿನವ’ ಪತ್ರಿಕೆ ಲೋಕಾರ್ಪಣೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ

ಪುತ್ತೂರು : ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸಿದ  66ನೇ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿದ್ಯಾಭಾರತಿಯನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಏಳನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದೆ. ತಂಡದಲ್ಲಿ ವಿದ್ಯಾರ್ಥಿಗಳಾದ ಪವನ್, ಗುರುಪ್ರಸಾದ್, ಭರತ್, ಅಶ್ವಿತ್ ಭಂಡಾರಿ, ನಂದನ್, ಮಂಜುನಾಥ, ಸಾತ್ವಿಕ್, ಪವನ್ ಕುಮಾರ್, ಶ್ರೀನಿಶ್, ಜೀವನ್ ಭಾಗವಹಿಸಿದ್ದರು. ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್,  ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ Read More »

ಅಕ್ಷಯ ಕಾಲೇಜಿನಲ್ಲಿ ’ಅಕ್ಷಯ ವೈಭವ- 2023 ವಾರ್ಷಿಕೋತ್ಸವ  ಸಮಾರಂಭ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ  ’ಅಕ್ಷಯ ವೈಭವ’ ವಾರ್ಷಿಕೋತ್ಸವ  ಸಮಾರಂಭ ನಡೆಯಿತು. ಮಂಗಳೂರು ವಿ.ವಿ ಉಪಕುಲಪತಿ ಡಾ. ಜಯರಾಜ್ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಿ, ಅತೀ ಕಡಿಮೆ ಸಮಯದಲ್ಲಿ ವೃತ್ತಿಪರ ಕೋರ್ಸ್‌ನೊಂದಿಗೆ ಕಾಲೇಜು ಪ್ರಾರಂಭಿಸಿ, ವಿ.ವಿ, ರಾಷ್ಟ್ರ-ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದೆ. ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯೊಂದಿಗೆ ಜೀವನಕ್ಕೆ ಬೇಕಾದ ಕೌಶಲ್ಯ ನೀಡುವಲ್ಲಿ ಅಕ್ಷಯದಂತಹ ಸಂಸ್ಥೆಯ ಅವಶ್ಯಕತೆಯಿದೆ.

ಅಕ್ಷಯ ಕಾಲೇಜಿನಲ್ಲಿ ’ಅಕ್ಷಯ ವೈಭವ- 2023 ವಾರ್ಷಿಕೋತ್ಸವ  ಸಮಾರಂಭ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ’ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘ ದಿನಾಚರಣೆ

ಪುತ್ತೂರು: ದೇಶದ ಬಗೆಗೆ ಪ್ರತಿಯೊಬ್ಬರಲ್ಲೂ ಸದ್ಭಾವನೆ ಮೂಡಬೇಕು. ನಮ್ಮ ದೇಶದ ವಿಚಾರ ಬಂದಾಗ ಎಲ್ಲರೂ ಒಟ್ಟಾಗಿ ಹೋರಾಡಬೇಕು.ಪರಸ್ಪರ ಪ್ರೀತಿ ಪ್ರೇಮ ವನ್ನು ಹಂಚಿಕೊಂಡು ಬಾಳಬೇಕು ಹಾಗೂ ಭವ್ಯ ಭಾರತವನ್ನು ಕಟ್ಟುವಲ್ಲಿ ಸಫಲರಾಗಿ ಸದೃಢ ಪ್ರಜೆಗಳಾಗಿ ಪ್ರಜ್ವಲಿಸಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ ’ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆಯಲ್ಲಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ’ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘ ದಿನಾಚರಣೆ Read More »

ಜೂ.15 ರಿಂದ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ

ಪುತ್ತೂರು: ಸುಲಭವಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಬಲ್ಲವರಾಗಿದ್ದರೆ ಮಾತ್ರ ಪೈಪೋಟಿಯ ಪ್ರಪಂಚದಲ್ಲಿ ಮೇಲುಗೈ ಸಾಧಿಸಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಯ ಹೊಸ ಬ್ಯಾಚ್ ಜೂ.15 ರಿಂದ ಆರಂಭಗೊಳ್ಳಲಿದೆ. ಇಂಗ್ಲೀಷ್ ಭಾಷೆಯನ್ನು ಸುಲಭವಾಗಿ ಹೇಗೆ ಮಾತನಾಡಬಹುದು ಎನ್ನುವುದನ್ನು ಪ್ರೇರಣಾದಲ್ಲಿ ನುರಿತ ಶಿಕ್ಷಕರು ಹೇಳಿಕೊಡಲಿದ್ದಾರೆ.ಮಹಾನಗರಗಳ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲ ಎಂದು ಸಾಧಿಸಬೇಕು ಎನ್ನುವ ಸದುದ್ದೇಶದಿಂದ ಪ್ರೇರಣಾ ಸಂಸ್ಥೆಯಲ್ಲಿ ಜೂ.15 ರಿಂದ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸೀಮಿತ ವಿದ್ಯಾರ್ಥಿಗಳಿಗೆ

ಜೂ.15 ರಿಂದ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ Read More »

error: Content is protected !!
Scroll to Top