ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್ಯಕ್ರಮ “ವಿವೇಕ ಸಂಜೀವಿನಿ”
ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔ?ಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ವಿವೇಕ ಸಂಜೀವಿನಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ […]
ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್ಯಕ್ರಮ “ವಿವೇಕ ಸಂಜೀವಿನಿ” Read More »










