ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ
ಪುತ್ತೂರು: ನೆಹರೂನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾದ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ -4 ರ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ […]
ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ Read More »










