ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ. 9ರಂದು ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು. ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ಸಮಾಜ ಹಾಗೂ ವಿದ್ಯಾರ್ಥಿಗಳನ್ನು ಬೆಸೆಯುವ ಕೊಂಡಿಗಳು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪರಿಪಾಲನೆ ಹಾಗೂ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್. ಶಿಬಿರ ಸಹಕಾರಿ. ನದಿಗಳು ಸಮುದ್ರವನ್ನು ಹೋಗಿ […]
ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ Read More »