ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ
ತಂಬಾಕು ಸೇವನೆ ರೋಗವನ್ನು ಕ್ರಯಕ್ಕೆ ಪಡೆದಂತೆ – ತಾರಾನಾಥ ಸವಣೂರು ಸವಣೂರು : ತಂಬಾಕು ಸೇವನೆಯೊಂದು ಚಟ. ಈ ಚಟದಿಂದ ರೋಗಗಳನ್ನು ಕ್ರಯಕ್ಕೆ ಪಡೆದಂತೆ ಎಂದು ವೀರಮಂಗಲ ಶಾಲಾ ಮುಖ್ಯಗುರು ತಾರಾನಾಥ ಸವಣೂರು ನುಡಿದರು. ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸವಣೂರು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಆಶ್ರಯದಲ್ಲಿ ಸವಣೂರಿನ ಶ್ರೀ ವಿನಾಯಕ ಸಭಾ ಭವನದಲ್ಲಿ ನಡೆದ […]
ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »










