ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಸೋಮವಾರ ನಡೆಯಿತು. ಸಮಾರಂಭದಲ್ಲಿ ಶಾಲಾ ಸಂಚಾಲ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ಜಗತ್ತಿಗೆ ಒಡೆಯನಾದ ಶ್ರೀ ಕೃಷ್ಣ ಪರಮಾತ್ಮನ ಗುರು ಸಾಂದೀಪನಿ ಹೆಸರಿನಲ್ಲಿ ಶಾಲಾಧ್ಯಕ್ಷರು ಶಾಲೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ವಿದ್ಯೆ ಎಂದರೆ ಕೇವಲ ಕಲಿಯುವುದು ಮಾತ್ರವಲ್ಲ ಒಳ್ಳೆತನವನ್ನು ಅಳವಡಿಸಿಕೊಂಡು, ಸಂಸ್ಕಾರಯುತವಾಗಿ, ತಂದೆ ತಾಯಿಗೆ ಗೌರವ ಕೊಟ್ಟು, ಶಾಲೆಗೆ ಚ್ಯುತಿ ಬಾರದ ಹಾಗೆ ಬಾಳಿ ಎಂದರು ಹಾಗೂ ನೂತನ […]
ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »










