ಕ್ಯಾಂಪಸ್‌

ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗಳಿಸಿದ ಅಂಬಿಕಾ ವಿದ್ಯಾರ್ಥಿನಿಗೆ ಅಭಿನಂದನೆ

ಪುತ್ತೂರು: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯು ಗುಜರಾತ್‌ ನ ರಾಜಕೋಟ್‌ ನಲ್ಲಿ ಏಳು ದಿನಗಳ ಕಾಲ ನಡೆಸಿದ 68ನೇ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪುತ್ತೂರಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರನ್ನು ಸಂಸ್ಥೆಯ ವತಿಯಿಂದ ಗುರುವಾರ ಅಭಿನಂದಿಸಿ ಸನ್ಮಾನಿಸಲಾಯಿತು. ಪುತ್ತೂರಿನ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಎನ್. ಶೆಣೈಯವರ ಪುತ್ರಿಯಾದ ಅವರು ರಾಜ್‌ಕೋಟ್‌ ನ ಸರ್ದಾರ್ ವಲ್ಲಭಬಾಯಿ ಪಟೇಲ್ ಈಜುಕೊಳದಲ್ಲಿ ನಡೆದ ಸ್ಪರ್ಧೆಯಲ್ಲಿ  50 […]

ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗಳಿಸಿದ ಅಂಬಿಕಾ ವಿದ್ಯಾರ್ಥಿನಿಗೆ ಅಭಿನಂದನೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ “ಸಂಭ್ರಮರಶ್ಮಿ” | ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರು : ಡಾ.ಹೆಚ್ ಮಾಧವ ಭಟ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕೋತ್ಸವ “ಸಂಭ್ರಮರಶ್ಮಿ” ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ಜರಗಿತು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಹೆಚ್ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೇಟೆ ಪಟ್ಟಣದಲ್ಲಿರುವ ಸಿಗುವಂತ ಉನ್ನತ ಮಟ್ಟದ ಶಿಕ್ಷಣ ಈ ಹಳ್ಳಿಯ ವಿದ್ಯಾರ್ಥಿಗಳಿಗೆ ದೊರೆಯುವಂತಾಗಲು ಕಾರಣಕರ್ತರಾದ ಶೀಂಟೂರು ನಾರಾಯಣ ರೈಯವರನ್ನು ಇಂದು ನಾವು ಸ್ಮರಿಸಬೇಕು. ಅವರ ಕನಸ್ಸನ್ನು ನನಸಾಗಿಸಿ ಶಿಕ್ಷಣ ಸಂಸ್ಥೆಗಳಿಗೆ ಆಧುನಿಕ ಸ್ಪರ್ಶ ನೀಡಿದವರು ಸವಣೂರು ಸೀತಾರಾಮ ರೈಯವರು. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆ ಅತ್ಯಂತ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ “ಸಂಭ್ರಮರಶ್ಮಿ” | ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರು : ಡಾ.ಹೆಚ್ ಮಾಧವ ಭಟ್ Read More »

ಅವಕಾಶಗಳನ್ನು ಮುಕ್ತವಾಗಿ ಬಳಸಿಕೊಳ್ಳಿ : ವಸಂತ ವೀರಮಂಗಲ | ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಕಾರ್ಯಕ್ರಮ

ಪುತ್ತೂರು: ಅವಕಾಶಗಳನ್ನು ಧನಾತ್ಮಕವಾಗಿ ಸ್ವೀಕರಿಸಿದವರು ಜೀವನದಲ್ಲಿ ಸಾಧಕರಾಗುತ್ತಾರೆ ಮತ್ತು ಜೀವನೋತ್ಸಾಹದಿಂದ ಇರುತ್ತಾರೆ ಎಂದು ಜೇಸಿ ತರಬೇತುದಾರ ವಸಂತ ವೀರಮಂಗಲ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಜೊತೆ ವ್ಯಕ್ತಿತ್ವ ವಿಕಸನ ಕುರಿತಾಗಿ ಮಾತನಾಡಿದರು. ಅನೇಕ ಉದಾಹರಣೆಗಳು ನಮ್ಮನ್ನು ತೊಡಗಿಸಿಕೊಳ್ಳಲು ಅವಕಾಶ ನೀಡಿದೆ. ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ರಾಷ್ಟ್ರೀಯ ಮಟ್ಟದವರೆಗೂ ಗುರುತಿಸಿಕೊಂಡ ಸಾಧಕರು ನಮ್ಮ ಸ್ಥಳೀಯವಾಗಿಯೇ ಇದ್ದಾರೆ. ಹಾಗಾಗಿ ನಮ್ಮಲ್ಲಿ ಇಚ್ಛಾಶಕ್ತಿ ಕೊರತೆಯಾಗಬಾರದು ಎಂದು ಹೇಳಿದರು.

ಅವಕಾಶಗಳನ್ನು ಮುಕ್ತವಾಗಿ ಬಳಸಿಕೊಳ್ಳಿ : ವಸಂತ ವೀರಮಂಗಲ | ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಕಾರ್ಯಕ್ರಮ Read More »

ಬೀರಿಗ ಅಂಗನವಾಡಿಯಲ್ಲಿ ಬಾಲಮೇಳ ಮತ್ತು ಅಕ್ಷರೋತ್ಸವ

ಪುತ್ತೂರು: ಬನ್ನೂರು ಗ್ರಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಮಾದರಿ ಗ್ರಾಮ ವಿಕಾಸ ಕೇಂದ್ರ, ಒಕ್ಕೂಟ, ಹಿರಿಯ ವಿದ್ಯಾರ್ಥಿಗಳ ಸಂಘ, ಬೀರಿಗ ನವಸಾಕ್ಷರರ ಸಹಯೋಗದಲ್ಲಿ ಅಕ್ಷರೋತ್ಸವ ಮತ್ತು ಬಾಲಮೇಳ ಕಾರ್ಯಕ್ರಮ ಬೀರಿಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಸ್ವಚ್ಚತಾ ರಾಯಭಾರಿ ಶೀನ ಶೆಟ್ಟಿ ಮತ್ತು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣಮೂಲ್ಯ ಅವರು ಶೂನ್ಯ ಕಸ ನಿರ್ವಹಣೆ, ಕಸಮುಕ್ತ ಮನೆ ನಿರ್ಮಾಣ ಬಗ್ಗೆ

ಬೀರಿಗ ಅಂಗನವಾಡಿಯಲ್ಲಿ ಬಾಲಮೇಳ ಮತ್ತು ಅಕ್ಷರೋತ್ಸವ Read More »

ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ : ಪಿ.ಜಿ. ಸತ್ಯನಾರಾಯಣ ಪ್ರಸಾದ್ | ಜಿಲ್ಲಾ ಮಟ್ಟದ ಜ್ಯೂನಿಯರ್ ಚೆಸ್ ಪಂದ್ಯಾಟ

ಪುತ್ತೂರು: ಚದುರಂಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಮಂದಿ ಸಾಧನೆಯನ್ನು ಮೆರೆದಿದ್ದಾರೆ. ಇದಕ್ಕೆ ಡಿ. ಗುಕೇಶ್ ಅವರು ಜಲ್ವಂತ ಸಾಕ್ಷಿಯಾಗಿದ್ದಾರೆ. ಸಾಧಕರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಚದುರಂಗಾಟದಲ್ಲಿ ಶೌರ್ಯವನ್ನು ಮೆರೆಯಬೇಕು ಎಂದು ಸುಳ್ಯದ ಕಲ್ಮಡದ ಬಿ ಎಫ್ ಸಿ ಎ ನಿರ್ದೇಶಕ ಪಿ. ಜಿ. ಸತ್ಯನಾರಾಯಣ ಪ್ರಸಾದ್ ಹೇಳಿದರು. ಅವರು ವಿವೇಕಾನಂದ  ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಐಕ್ಯುಎಸಿ ಘಟಕ ಹಾಗೂ ಸುಳ್ಯದ ಕಲ್ಮಡ್ಕದ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್ ನ ಆಶ್ರಯದಲ್ಲಿ

ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ : ಪಿ.ಜಿ. ಸತ್ಯನಾರಾಯಣ ಪ್ರಸಾದ್ | ಜಿಲ್ಲಾ ಮಟ್ಟದ ಜ್ಯೂನಿಯರ್ ಚೆಸ್ ಪಂದ್ಯಾಟ Read More »

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ

ಪುತ್ತೂರು: ವಿನಾಯಕ ದಾಮೋದರ ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ. ಅವರ ಜೀವನ ಚರಿತ್ರೆಯನ್ನು ಸರಿಯಾಗಿ ಓದದವರು ಮಾತ್ರ ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಲು ಸಾಧ್ಯ. ಅವರನ್ನು ಸರಿಯಾಗಿ ತಿಳಿದವರಿಗೆ ಈ ಪ್ರಶ್ನೆ ಬರಲು ಸಾಧ್ಯವೇ ಇಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾವರ್ಕರ್ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ Read More »

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ

ಪುತ್ತೂರು: ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ  ಆಯೋಜಿಸಲಾದ ಎಚ್‍.ಆರ್.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಹರಿ,

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ Read More »

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ”

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ಸಂಸ್ಥೆಯಲ್ಲಿ ಎಲ್‍ ಕೆಜಿ, ಪಿಯುಸಿ, ಬಿಸಿಎ (ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ವ್ಯಾಸಂಗಗಳು ನಡೆಯುತ್ತಿದ್ದು, ಶಿಕ್ಷಣದಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿಡುವ ಪ್ರಯತ್ನವನ್ನು ಸಂಸ್ಥೆ ನಿರಂತರ ಪ್ರಯತ್ನ

ಡಿ.14, 19, 20 : ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ” ಹಾಗೂ “ಸಂಭ್ರಮ ರಶ್ಮಿ” Read More »

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ

ಪುತ್ತೂರು: ಪ್ರತಿಷ್ಠಿತ ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಸಂಸ್ಥೆ ಮುಕ್ರಂಪಾಡಿಯ ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ವರುಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ 41 ದಿನಗಳ ಕಾಲ ಹಮ್ಮಿಕೊಂಡಿದ್ದ ಮೆಗಾ ಆಫರ್ ಸೇಲ್, ಆಕರ್ಷಕ ಹೀರೋ ಬೈಕ್ ಬಂಪರ್ ಡ್ರಾ ಹಾಗೂ ಸನ್ಮಾನ ಕಾರ್ಯಕ್ರಮ ಆಕರ್ಷಣ್ ಕಚೇರಿಯಲ್ಲಿ ನಡೆಯಿತು. ಪುತ್ತೂರಿನ ಪ್ರಗತಿಪರ ಪ್ರಶಸ್ತಿ ವಿಜೇತ ಕೃಷಿಕ ಸುರೇಶ್ ಭಟ್ ಬಲ್ನಾಡ್ ಹಾಗೂ ಅಜಿತ್ ಪ್ರಸಾದ್ ರೈ ಯವರು ಆಕರ್ಷಣ್ ನ ಹೊಚ್ಚ ಹೊಸ ಉತ್ಪಾದನೆಯಾದ ಕಾಂಕ್ರೀಟ್ ಪೆಪ್ಪರ್

ಜನ ಮಾನಸದಲ್ಲಿ ಸಂಪನ್ನಗೊಂಡ ಆಕರ್ಷಣ್ ವರುಷದ ಹರುಷ | ಆಫರ್ ಸೇಲ್ ಸಮಾರೋಪ ಸಮಾರಂಭ | ಬ್ರೀಝ್ ಬ್ಲಾಕ್ ಲೋಕಾರ್ಪಣೆ| ಬಂಪರ್ ಡ್ರಾ | ಸನ್ಮಾನ ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ ಮಾಡಲಾಯಿತು. ಪೆರ್ನೆ ವಲಯದ  ಪೆರಾಜೆ ನೇರಳಕಟ್ಟೆ ಒಕ್ಕೂಟಗಳ  ಗಜಾನನ ಪ್ರಗತಿ ಬಂಧು ಸಂಘ, ಸ್ವರ್ಣ ನಿಧಿ ಪ್ರಗತಿ  ಬಂಧು ಸಂಘ ದವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಲಾಭಾಂಶ  ವಿತರಿಸಲಾಗಿದೆ. ಪೆರ್ನೆ ವಲಯ ಮೇಲ್ವಿಚಾರಕರಾದ  ಶಾರದಾ, ಸೇವಾಪ್ರತಿನಿಧಿ ರಮ್ಲತ್ ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ Read More »

error: Content is protected !!
Scroll to Top