ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್
ಪುತ್ತೂರು: ಸಮಾಜದಲ್ಲಿ ಶೇಕಡಾ 80ರಷ್ಟು ಜನ ಒಂದಲ್ಲ ಒಂದು ರೀತಿಯ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ. ಆದರೆ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್ಎಸ್ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ […]
ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್ Read More »