ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ ಜೂ.5 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ 29 ಕ್ಯಾಂಪಸ್ನ ಎಲ್ಲಾ ಶಾಲೆಗಳ ಮಕ್ಕಳನ್ನು ಸೇರಿಸಿಕೊಂಡು ಈ ಆಂದೋಲನವನ್ನು ಮಾಡಲಾಗುವುದು. ಈ ಆಂದೋಲನ ಅಂಗವಾಗಿ […]










