ಕ್ಯಾಂಪಸ್‌

ಇರ್ದೆ ಉಪ್ಪಳಿಗೆ ಶಾಲಾ ಆರಂಭೋತ್ಸವ | ಉಚಿತ ಪಠ್ಯಪುಸ್ತಕ ಸಮವಸ್ತ್ರ ವಿತರಣೆ

ನಿಡ್ಪಳ್ಳಿ: ಇರ್ದೆ ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಜಾಥಾ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು  ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ  ಉಮಾವತಿ ಹಾಗೂ ವಿದ್ಯಾ ಸರೋಲಿಕಾನ ಶುಭಹಾರೈಸಿದರು. ಒಂದನೇ ತರಗತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪುಸ್ತಕ ಪೆನ್ಸಿಲ್ ನೀಡುವ ಮೂಲಕ ಸ್ವಾಗತಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೂ ಸರಕಾರದಿಂದ ಸಿಗುವ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ […]

ಇರ್ದೆ ಉಪ್ಪಳಿಗೆ ಶಾಲಾ ಆರಂಭೋತ್ಸವ | ಉಚಿತ ಪಠ್ಯಪುಸ್ತಕ ಸಮವಸ್ತ್ರ ವಿತರಣೆ Read More »

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ವಾತಾವರಣ ತುಂಬಿ ತುಳುಕುತ್ತಿತ್ತು. ವಿದ್ಯಾರ್ಥಿಗಳನ್ನು ಶಾಲಾ ಆವರಣಕ್ಕೆ ಅದ್ದೂರಿ ಸ್ವಾಗತದೊಂದಿಗೆ ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು , ಸಿಬ್ಬಂದಿ ವರ್ಗದವರು ಬಹಳ ಪ್ರೀತಿಯಿಂದ ಬರಮಾಡಿಕೊಂಡರು. ಬ್ಯಾಂಡ್ ಸೆಟ್ಟಿನೊಂದಿಗೆ ಸಭಾಂಗಣಕ್ಕೆ ಬಂದ ವಿದ್ಯಾರ್ಥಿ ಬಳಗವನ್ನು ಶಿಕ್ಷಕ ವೃಂದದವರು ಆರತಿ ಎತ್ತಿ ತಿಲಕವನ್ನು ಇಡುವ  ಮೂಲಕ ಈ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ವಿದ್ಯಾಸರಸ್ವತಿಯ ಅನುಗ್ರಹವನ್ನು ಪಡೆಯುವ ಮೂಲಕ ಎಲ್ಲಾ ಮಕ್ಕಳು ತರಗತಿಗೆ ಹಾಜರಾದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ Read More »

ಪೆರ್ನಾಜೆ ಶ್ರೀ ಪದವಿ ಪೂರ್ವ  ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ

ಸುಳ್ಯ: ಶ್ರೀ ಸೀತಾ ರಾಘವ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಲ್ಲಿ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಪೆರ್ನಾಜೆ  ಶಂಕರನಾರಾಯಣ ಭಟ್ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಮಳಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಕಾಲೇಜು ವಿಭಾಗದ ಪ್ರಾಚಾರ್ಯ ಮ೦ಟಯ್ಯ ಅವರು ಪ್ರಾರಂಭೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಹಿತ ನುಡಿದರು. ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ಸ್ವಾಗತಿಸಿ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ  ಶಿಕ್ಷಣ ಶಿಕ್ಷಕ ಬಾಲಕೃಷ್ಣ ವಂದಿಸಿದರು.

ಪೆರ್ನಾಜೆ ಶ್ರೀ ಪದವಿ ಪೂರ್ವ  ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ Read More »

ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ

ಕಾಣಿಯೂರು: ನಾಣಿಲ ಸ. ಹಿ. ಪ್ರಾ. ಶಾಲೆಯಲ್ಲಿ ಶಾಲಾರಂಬೋತ್ಸದ ಅಂಗವಾಗಿ ಶಾಲಾ ಮಕ್ಕಳನ್ನು ಮೆರವಣಿಗೆಯೊಂದಿಗೆ ಕರೆ ತಂದು ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರತಿ ಬೆಳಗಿ ಪುಷ್ಪಗುಚ್ಚ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ವಸಂತ ದಲಾರಿ, ಉಪಾಧ್ಯಕ್ಷೆ ಕುಸುಮಾವತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಮುಖ್ಯ ಗುರುಗಳಾದ ಪದ್ಮಯ್ಯ

ನಾಣಿಲ ಶಾಲೆಯಲ್ಲಿ ಪ್ರಾರಂಬೊತ್ಸವ- ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ Read More »

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವ

ಪುತ್ತೂರು: ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ವಿಭಾಗದಲ್ಲಿ 2023 24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ 31ರಂದು ನಡೆಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾಲಗದೊಂದಿಗೆ ಶಾಲೆಯೊಳಗೆ ಬರಮಾಡಿಕೊಳ್ಳಲಾಯಿತು. ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ, ಕೆಪಿಎಸ್  ನ ಅಧ್ಯಕ್ಷರಾದ ಶ್ರೀನಾಥ್ ಬಾಳಿಲ ಮತ್ತು ಎಸ್ ಡಿ ಎಂ ಸಿ ಸದಸ್ಯರು  ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಸ್ವಾಗತಿಸಿದರು. 

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಪ್ರಾರಂಭೋತ್ಸವ Read More »

ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ.

ಪುತ್ತೂರು: ಶಾಂತಿಗೋಡು ಗ್ರಾಮದ ಆನಡ್ಕ ಶಾಲಾ ಪ್ರಾರಂಭೋತ್ಸವ ಬುಧವಾರ ನಡೆಯಿತು. ನರಿಮೊಗರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧಾಕರ ಕುಲಾಲ್, ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯ ಎಂ. ದಿನೇಶ್ ಎಸ್ ಡಿ ಎಂ ಸಿ ಸದಸ್ಯರು ಮತ್ತು ಪೋಷಕರ ಉಪಸ್ಥಿತಿಯಲ್ಲಿ ಶಾಲಾರಂಭದ ಸಂಭ್ರಮ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆರತಿ ಬೆಳಗಿ , ಗುಲಾಬಿ ಹೂವು ಕೊಟ್ಟು ವಾದ್ಯ ಘೋಷದೊಂದಿಗೆ ಸ್ವಾಗತಿಸಲಾಯಿತು. ಮಕ್ಕಳಿಗೆ  ಫೈಲ್ , ಬರವಣಿಗೆ  ಪುಸ್ತಕ ,

ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ. Read More »

ಮಾಣಿಲ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

ಪುತ್ತೂರು : ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಬುಧವಾರ ಆಚರಿಸಲಾಯಿತು. ಮೊದಲಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ.ಜಿ, ಮಾಣಿಲ ಗ್ರಾ.ಪಂ ಸದಸ್ಯ ಶ್ರೀಧರ ಬಾಳೆಕಲ್ಲು, ಎಸ್ ಡಿ ಎಂಸಿ ಸದಸ್ಯ ವಿಷ್ಣು ಕನ್ನಡಗುಳಿ ಮಕ್ಕಳಿಗೆ ಶುಭ ಹಾರೈಸಿದರು. ಮುಖ್ಯಶಿಕ್ಷಕ ಭುವನೇಶ್ವರ್ ಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಸಮಗ್ರ

ಮಾಣಿಲ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ Read More »

ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ | ಗಣ ಹೋಮ, ಶಾರದಾ ಪೂಜೆಯೊಂದಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತ

ಪುತ್ತೂರು: ಅಂಬಿಕಾ ಸಿ.ಬಿ.ಎಸ್.ಇ ಶಾಲೆಯ 2023-24ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಗಣಪತಿ ಹೋಮ, ಶಾರದಾ ಪೂಜೆಯೊಂದಿಗೆ ಪುನರಾರಂಭಗೊಂಡಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನೂತನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮೊದಲ ದಿನದಿಂದಲೇ ಓದುವಿಕೆ, ಬರೆಯುವಿಕೆಯ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ನೀಡಿದ ಕೆಲಸವನ್ನು ಅಂದೇ ಪೂರ್ತಿ ಗೊಳಿಸಬೇಕು. ಕಳೆದ ಬಾರಿ ಕಡಿಮೆ ಅಂಕ ಗಳಿಸಿದ್ದರೆ ಅದನ್ನು

ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ | ಗಣ ಹೋಮ, ಶಾರದಾ ಪೂಜೆಯೊಂದಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌ – “ಫಿಲೋವೆಂಚುರ-ಅವಿನ್ಯ 2023 ಸಮಾರೋಪ | ಸೇಕ್ರೆಡ್‌ ಹಾರ್ಟ್‌ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾದ ವತಿಯಿಂದ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌ – “ಫಿಲೋ ವೆಂಚುರ-ಅವಿನ್ಯ 2023ರ ಸಮಾರೋಪ ಸಮಾರಂಭ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಯಿತು. ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ಇಂಗ್ಲೀಷ್‌ ವಿಭಾಗದ ಮುಖ್ಯಸ್ಥ ಪ್ರೊ| ಲಿಯೋ ನೊರೋನ್ಹ ಮಾತನಾಡಿ, ಪ್ರತಿಯೋರ್ವನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊರತರುವುದು ಹಾಗೂ ಪ್ರತಿಭೆಗಳನ್ನು ಅನ್ವೇಶಿಸುವುದು ಸ್ಪರ್ಧೆಗಳ ಮೂಲ ಉದ್ದೇಶ ಎಂದು ಹೇಳಿದರು. ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಪ್ರಾಂಶುಪಾಲ ವಂ| ಡಾ|

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌ – “ಫಿಲೋವೆಂಚುರ-ಅವಿನ್ಯ 2023 ಸಮಾರೋಪ | ಸೇಕ್ರೆಡ್‌ ಹಾರ್ಟ್‌ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ನಮ್ಮ ಕ್ರೀಡಾಳುಗಳಿಂದ ದೇಶಕ್ಕೆ ಹೆಮ್ಮೆ ತರುವ ಕಾರ್ಯ | ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಸುರೇಶ ಶೆಟ್ಟಿ

ಪುತ್ತೂರು: ದಶಕಗಳ ಹಿಂದೆ ಕ್ರೀಡಾಕ್ಷೇತ್ರದಲ್ಲಿ ಭಾರತದ ಪ್ರದರ್ಶನ ನೀರಸವಾಗಿರುತ್ತಿತ್ತು. ಅಲ್ಲೋ ಇಲ್ಲೋ ಒಬ್ಬ ಕ್ರೀಡಾಪಟು ಮೂರು – ನಾಲ್ಕನೇ ಸ್ಥಾನ ಗಳಿಸುವುದೇ ದೊಡ್ಡ ಸಾಧನೆ ಎನಿಸುತ್ತಿತ್ತು. ಆದರೆ ಈಗ ಚಿತ್ರಣ ಬದಲಾಗುತ್ತಿದೆ. ಒಲಿಂಪಿಕ್ಸ್ ನಂತಹ ಸ್ಪರ್ಧೆಗಳಲ್ಲೂ ನಿರಂತರವಾಗಿ ಚಿನ್ನ, ಬೆಳ್ಳಿ ಪದಕಗಳು ಭಾರತಕ್ಕೆ ಬರಲಾರಂಭಿಸಿವೆ. ಹಾಗಾಗಿ ನಮ್ಮ ಕ್ರೀಡಾಳುಗಳು ದೇಶಕ್ಕೆ ಹೆಮ್ಮೆ ತರುವ ಕಾರ್ಯ ಮಾಡುತ್ತಿದ್ದಾರೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ

ನಮ್ಮ ಕ್ರೀಡಾಳುಗಳಿಂದ ದೇಶಕ್ಕೆ ಹೆಮ್ಮೆ ತರುವ ಕಾರ್ಯ | ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಸುರೇಶ ಶೆಟ್ಟಿ Read More »

error: Content is protected !!
Scroll to Top