ಕ್ಯಾಂಪಸ್‌

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು: ಬೆಟ್ಟಂಪಾಡಿ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಅಂಗವಾಗಿ ಮುಂಡೂರು ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ  ನಡೆಯಿತು. ಮುಂಡೂರು ಸ ಹಿ ಪ್ರಾ ಶಾಲೆ,, ಪುತ್ತೂರಿನ ವಿಷನ್ ಐ ಕೇರ್ ಆಪ್ಟಿಕಲ್ಸ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ನಡೆದ ಶಿಬಿರವನ್ನು ಸ್ವರ್ಗ ಸ್ವಾಮಿ ವಿವೇಕಾನಂದ  ಎ ಯು ಪಿ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ರಾಮಯ್ಯ ರೈ ನುಳಿಯಾಲು  ಉದ್ಘಾಟಿಸಿದರು . ಡಾ.ಸುಜನ್ ರಾಜ್ ,ಭವ್ಯ ಕುಮಾರಿ ಮತ್ತು ಪೂಜಾ ಇವರು ತಪಾಸಣೆಯನ್ನು ನಡೆಸಿದರು. ಶಾಲಾ […]

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ

ಪುತ್ತೂರು : ಶ್ರೀ  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ವಲಯದ ವತಿಯಿಂದ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಹಾಗೂ ಯೋಜನಾಧಿಕಾರಿ ಆನಂದ್, ಮುಖ್ಯ ಶಿಕ್ಷಕ ಮರಿಯ ಹಾಗೂ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಸಾಮೆತ್ತಡ್ಕ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಟ್ರಸ್ಟ್ ಸದಸ್ಯ ದಿನೇಶ್ ಕಾಮತ್, ಸಾಮೆತ್ತಡ್ಕ ಒಕ್ಕೂಟದ ಅಧ್ಯಕ್ಷೆ ಅಹಲ್ಯ, ಎಸ್ ಡಿಎಂಸಿ ಉಪಾಧ್ಯಕ್ಷೆ ಪವಿತ್ರ,

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯಕ್ಕೆ 50 ಸಾವಿರ ರೂ. ಮಂಜೂರಾತಿ ಪತ್ರ ಹಸ್ತಾಂತರ Read More »

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ 20  ರ್ಯಾಂಕ್ ಗಳು

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ 7 ಹಾಗೂ ಸ್ನಾತಕೋತ್ತರ ಪದವಿ  ಪರೀಕ್ಷೆಯಲ್ಲಿ 13 ರ್ಯಾಂಕ್ ಗಳು ಲಭಿಸಿದೆ. ಬಿಸಿಎ ಪದವಿ ವಿಭಾಗದಲ್ಲಿ ಫಾತಿಮತ್  ಸಾನಿದ  97.4% ಅಂಕ ಗಳೊಂದಿಗೆಪ್ರಥಮ ರ್ಯಾಂಕ್,  ಬಿಎಸ್ಸಿ ವಿಭಾಗದಲ್ಲಿ ಧೀರಜ್ ಎಂ. 97.94% ಅಂಕಗಳೊಂದಿಗೆ 3ನೇ ರ್ಯಾಂಕ್,  ಶ್ರೀಶ ಎಂ. ಬಿಎಸ್ಸಿವಿಭಾಗದಲ್ಲಿ  97.82% ಅಂಕಗಳನ್ನು ಪಡೆದು 5ನೇ ರ್ಯಾಂಕ್, ಬಿಬಿಎ ವಿಭಾಗದ ಹರ್ಷಿತ ಕೆ. 91.14% ಅಂಕಗಳೊಂದಿಗೆ  5ನೇ ರ್ಯಾಂಕ್, ಬಿಕಾಂ ವಿಭಾಗದಲ್ಲಿ ಶ್ರೀದೇವಿ ಕೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ 20  ರ್ಯಾಂಕ್ ಗಳು Read More »

ನಾಳೆ (ಮಾ.14) :  ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈಬರ್ಡ್‍ ಏವಿಯೇಷನ್ ವತಿಯಿಂದ ಪದವಿ, ಡಿಪ್ಲೋಮಾ ಕೋರ್ಸ್ ಗಳ ಉಚಿತ ಮಾಹಿತಿ ಕಾರ್ಯಾಗಾರ

ಪುತ್ತೂರು : ನಗರದ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರಿನ ಪ್ರತಿಷ್ಠಿತ ಪದವಿ ಕಾಲೇಜು ಸ್ಕೈಬರ್ಡ್ ಏವಿಯೇಶನ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಉತ್ತೀರ್ಣಗೊಂಡ ಬಳಿಕ ವಿಮಾನಯಾನದಲ್ಲಿ ಮೂರು ವರ್ಷಗಳ ಪದವಿ, ಎರಡು ವರ್ಷಗಳ ಸ್ನಾತಕೋತ್ತರ ಪದವಿ ಬಗ್ಗೆ ಮಾ.14 ಮಂಗಳವಾರ ಉಚಿತವಾಗಿ ಕಾರ್ಯಾಗಾರ ನಡೆಯಲಿದೆ.   ಬಿಬಿಎ ಇನ್ ಏವಿಯೇಶನ್ ಮ್ಯಾನೇಜ್‌ಮೆಂಟ್ ವಿದ್ ಹಾನರ್‍ಸ್ ಮಲ್ಟಿ ಡಿಸಿಪ್ಲಿನರಿ ಎಜ್ಯುಕೇಶನ್ ವಿದ್ ಮಲ್ಟಿ ಎಂಟ್ರಿ ಮಲ್ಟಿ- ಎಕ್ಸಿಟ್ ಏಸ್ ಪರ್ ಎನ್‌ಇಪಿ, ಇಂಟರ್

ನಾಳೆ (ಮಾ.14) :  ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈಬರ್ಡ್‍ ಏವಿಯೇಷನ್ ವತಿಯಿಂದ ಪದವಿ, ಡಿಪ್ಲೋಮಾ ಕೋರ್ಸ್ ಗಳ ಉಚಿತ ಮಾಹಿತಿ ಕಾರ್ಯಾಗಾರ Read More »

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು :ಶಾಂತಿಗೋಡು ಗ್ರಾಮದ ಪೇರಡ್ಕ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಅಂಗನವಾಡಿ ಉದ್ಘಾಟಿಸಿ ಮಾತನಾಡಿ, ಪುತ್ತೂರು ತಾಲೂಕಿಗೆ ಐದು ಅಂಗನವಾಡಿ ಮಂಜೂರಾಗಿದೆ.ಈ ಮೂಲಕ ಮಹಿಳೆಯರ ಚಟುವಟಿಕೆ ಆರಂಭ ಆಗಿದೆ. ಬಹಳಷ್ಟು ಜನರಿಗೆ ಅಂಗನವಾಡಿ ಬಂದಾಗ ಮಕ್ಕಳು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂದುವರಿಯುವ ಕೆಲಸ ಪ್ರಸ್ತುತ ದಿನಗಳಲ್ಲಿ ಕಾಣುತ್ತಿದೆ. ಗ್ರಾಮೀಣ ಭಾಗದಲ್ಲಿ  ಮಕ್ಕಳಿಗೆ ಅಂಗವಾಗಿ ಕೇಂದ್ರದಲ್ಲಿ ಪೌಸ್ಟಿಕ ಆಹಾರ ಕೊಡುವ ಕೆಲಸ ಆಗಿದೆ.  ಅಂಗನವಾಡಿ ಮೂಲಕ ಮಹಿಳಾ ಸ್ತ್ರೀ ಶಕ್ತಿ ಗುಂಪು ಕೆಲಸ

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ

ಪುತ್ತೂರು: ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಯುವಶಕ್ತಿಯನ್ನು ಗರಿಷ್ಠ ಪ್ರಮಾಣದಲ್ಲಿ ಹೊಂದಿದ ರಾಷ್ಟ್ರ ಭಾರತ. ಯುವ ಸಂಪನ್ಮೂಲ ಸದ್ಬಳಕೆಯಾದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಸಾಗುವುದು ನಿಶ್ಚಿತ ಎಂದು ಬೆಳ್ಳಾರೆಯ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮುಂಡೂರು ಶಾಲೆಯಲ್ಲಿ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ Read More »

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ

ಪುತ್ತೂರು: ದೇಶದ ಪ್ರಗತಿಯನ್ನು ನಿರ್ಧರಿಸುವುದು ಮತದಾನ. ಆದ್ದರಿಂದ ಮತ ಚಲಾಯಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಚುನಾವಣೆಯ ಗೆಲುವನ್ನು ನಿರ್ಧರಿಸುವಲ್ಲಿ ಪ್ರತಿಯೊಂದು ಅಭ್ಯರ್ಥಿಯ ಮತದಾನ ಮುಖ್ಯ ಎಂದು ಪರೀಕ್ಷಾಂಗ ಕುಲ ಸಚಿವ ಮತ್ತುಕನ್ನಡ ವಿಭಾಗ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಹೇಳಿದರು. ಮತದಾರರ ಸಾಕ್ಷರತಾ ಘಟಕ, ತಾಲೂಕು ಕಛೇರಿ ಪುತ್ತೂರು, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಮತದಾನ ಸಾಕ್ಷರತಾ ಸಮಿತಿ, ಪೊಲಿಟಿಕಲ್ ಫಾರಂ, ಎನ್.ಎಸ್.ಎಸ್, ಎನ್.ಸಿ.ಸಿ., ರೋವರ್ ರೇಂಜರ್ಸ್, ಮತ್ತು ರೆಡ್‌ಕ್ರಾಸ್‌ ಇದರ ಸಹಯೋಗದಲ್ಲಿ

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ Read More »

ಪುತ್ತೂರಿನಲ್ಲಿ ಮೊದಲ ಬಾರಿಗೆ ಐಎಎಸ್ ಪರೀಕ್ಷಾ ತರಬೇತಿ | ಪ್ರೇರಣಾ ಸಂಸ್ಥೆಯ ವಿನೂತನ ಪ್ರಯತ್ನ

ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್, ಐಪಿಎಸ್ ತರಬೇತಿ ಕಾರ್ಯಾಗಾರವನ್ನು ಪ್ರೇರಣಾ ಸಂಸ್ಥೆ ಹಮ್ಮಿಕೊಂಡಿದೆ. ಪುತ್ತೂರು ಸಹಿತ ಆಸುಪಾಸಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ರಾಜ್ಯ, ರಾಷ್ಟ್ರದ ಪ್ರತಿಷ್ಠಿತ ಸರಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ಉದ್ದೇಶದಿಂದ ಪ್ರೇರಣಾ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಇದೀಗ ಐಎಎಸ್, ಐಪಿಎಸ್ ಪರೀಕ್ಷೆಗೆ ಪುತ್ತೂರಿನ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಹಿನ್ನೆಲೆಯಲ್ಲಿ ಇದೊಂದು ವಿನೂತನ ಪ್ರಯತ್ನ. ರಾಷ್ಟ್ರದ ಪ್ರತಿಷ್ಠಿತ ಐಎಎಸ್ ತರಬೇತಿ ಸಂಸ್ಥೆಯೊಂದಿಗೆ ಪ್ರೇರಣಾ ಸಂಸ್ಥೆ ಒಡಂಬಡಿಕೆ ಮಾಡಿಕೊಂಡಿದ್ದು, ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ

ಪುತ್ತೂರಿನಲ್ಲಿ ಮೊದಲ ಬಾರಿಗೆ ಐಎಎಸ್ ಪರೀಕ್ಷಾ ತರಬೇತಿ | ಪ್ರೇರಣಾ ಸಂಸ್ಥೆಯ ವಿನೂತನ ಪ್ರಯತ್ನ Read More »

ಕಂಪೆನಿಗಳಲ್ಲಿ ಉದ್ಯೋಗಾವಕಾಶ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್ ಡಿಪ್ಲೋಮಾ ಅಥವಾ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 2 ಹುದ್ದೆಗಳು ಇವೆ. ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೂ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಸಂಪರ್ಕಿಸಿ : ಪ್ರೇರಣಾ, ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬಿಲ್ಡಿಂಗ್ ಸಮೀಪ, ಅರುಣಾ ಥಿಯೇಟರ್ ಎದುರು, ಏಳ್ಮುಡಿ – ಪುತ್ತೂರು 8904877721, 7204977721.

ಕಂಪೆನಿಗಳಲ್ಲಿ ಉದ್ಯೋಗಾವಕಾಶ Read More »

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವಿಭಾಗದ 4 ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿದ್ದಾರೆ. ಬಿಕಾಂ ವಿಭಾಗದ ಆಕಾಂಕ್ಷ ಹೆಚ್ (3400/3343), ಬಿಎಸ್‌ಸಿ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಜಿ (3400/3352), ಶ್ರೀವರದ ಪಿ (3400/3324), ಬಿಎ ವಿಭಾಗದ ರುಚಿತ ಹೆಗ್ಡೆ (3400/3042) ಅಂಕಗಳನ್ನು ಪಡೆದಿದ್ದಾರೆ. ಬಿಎ ವಿಭಾಗದಲ್ಲಿ ಒಟ್ಟು 89 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 66 ಮಂದಿ ತೇರ್ಗಡೆಗೊಂಡಿದ್ದಾರೆ. ಬಿಎಸ್‌ಸಿ ವಿಭಾಗದಲ್ಲಿ 142 ಮಂದಿ ಪರೀಕ್ಷೆಗೆ ಹಾಜಾರಾಗಿದ್ದು

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು Read More »

error: Content is protected !!
Scroll to Top