ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ
ಪುತ್ತೂರು : ಪೋಷಕರು ತಮ್ಮ ಮಕ್ಕಳಿಗೆ ಧನಾತ್ಮಕ ಚಿಂತನೆಗಳ ಮೂಲಕ ಪ್ರತಿಕ್ರಿಯೆಯನ್ನು ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳು ತಪ್ಪು ಮಾಡಿದಾಗ ಅದನ್ನು ನಕಾರಾತ್ಮಕವಾಗಿ ಪರಿಗಣಿಸದೆ ಆ ತಪ್ಪನ್ನು ತಿದ್ದಿ ಸನ್ನಿವೇಶವನ್ನು ನಿಭಾಯಿಸಿಸುವುದು ಪೋಷಕರ ದೊಡ್ಡ ಜವಾಬ್ದಾರಿಯಾಗಿದೆ ಎಂದು ಅಂಬಿಕಾ ಸಿ ಬಿ ಎಸ್ ಇ ಶಾಲಾ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಹೇಳಿದರು. ಅವರು 2023 -24 ನೇ ಸಾಲಿನ ಪೂರ್ವ ಪ್ರಾಥಮಿಕ ವರ್ಷದ ಮೊದಲ ಪೋಷಕರ ಸಭೆಯಲ್ಲಿ ಮಾತನಾಡಿದರು. ಪೂರ್ವ ಪ್ರಾಥಮಿಕ ಶಾಲಾ ಹಂತ ಅಂದರೆ ಮೂರು, […]
ಅಂಬಿಕಾ ಸಿ. ಬಿ. ಎಸ್. ಇ ವಿದ್ಯಾಲಯದಲ್ಲಿ ಪೋಷಕರ ಸಭೆ Read More »










