ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು
ಪುತ್ತೂರು: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಸಮೀಪದ ಕಟ್ಟಡದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿ, ಅದರಲ್ಲಿ ಇಸ್ಲಾಂ ಮತಪ್ರವಚನ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಶಾಲಾ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಡ್ಯನಡ್ಕ ಎಜ್ಯುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳು ಅಧ್ಯಕ್ಷರ ಅನುಮತಿ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳ್ಳಲಿದ್ದಾರೆ. ಫೆ. 18ರಂದು 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರು ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದರು. ಆ […]
ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು Read More »