ಕ್ಯಾಂಪಸ್‌

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು

ಪುತ್ತೂರು: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಸಮೀಪದ ಕಟ್ಟಡದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿ, ಅದರಲ್ಲಿ ಇಸ್ಲಾಂ ಮತಪ್ರವಚನ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಶಾಲಾ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಡ್ಯನಡ್ಕ ಎಜ್ಯುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳು ಅಧ್ಯಕ್ಷರ ಅನುಮತಿ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳ್ಳಲಿದ್ದಾರೆ. ಫೆ. 18ರಂದು 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರು ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದರು. ಆ […]

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು Read More »

ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸುವರ್ಣಾವಕಾಶ

ಪುತ್ತೂರು: ನೀವು ಉದ್ಯೋಗಾಕಾಂಕ್ಷಿಗಳೇ? ಹೌದಾದಲ್ಲಿ, ಪ್ರೇರಣಾ ಸಂಸ್ಥೆ ನಿಮಗಾಗಿ ಸುವರ್ಣ  ಅವಕಾಶವನ್ನು ಮುಂದಿಟ್ಟಿದೆ. ಪುತ್ತೂರು, ಮಂಗಳೂರು ಮಾತ್ರವಲ್ಲ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉದ್ಯೋಗ ಅರಸುವ ಆಕಾಂಕ್ಷಿಗಳಿಗೆ ವಿಫುಲ ಉದ್ಯೋಗ ಅವಕಾಶಗಳನ್ನು ಪ್ರೇರಣಾ ತೆರೆದಿಡುತ್ತಿದೆ. ಪಿಯುಸಿ, ಬಿ.ಎ, ಬಿ.ಕಾಂ, ಬಿ.ಎಸ್.ಸಿ., ಎಂ.ಕಾಂ, ಎಂ.ಎಸ್.ಸಿ, ಇತರ ಪದವೀಧರರ ಜೊತೆಯಲ್ಲಿ ನರ್ಸಿಂಗ್, ಫಾರ್ಮಸಿ, ಡಿಪ್ಲೋಮಾ, ಇಂಜಿನಿಯರಿಂಗ್, ಲಾಜಿಸ್ಟಿಕ್ ಕೋರ್ಸ್ ಮಾಡಿರುವ ಅರ್ಹ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವನ್ನು ತೆರೆದಿಟ್ಟಿದೆ. ಫೆ. 22ರಿಂದ 28ರ ತನಕ ನೋಂದಾವಣೆಗೆ ಅವಕಾಶವಿದ್ದು, ಸಿವಿ ಕಳುಹಿಸಿದವರಿಗೆ

ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸುವರ್ಣಾವಕಾಶ Read More »

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವಿಟ್ಲದ ಮಾಧವ ಮತ್ತು ರೋಹಿತ್ ಎಸ್ ಎನ್  ಅವರಿಂದ ಕರಾಟೆ

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ Read More »

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಪುತ್ತೂರು : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಫೆ.18 ರಂದು ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ವಿಧ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ,. ವಿಟ್ಲ ಜೇಸೀಸ್ ಸ್ಕೂಲ್ : ಧ್ರುವ ಕಟಾ:1st ಕುಮಿಟೆ:1st, ಸಾನ್ವಿ ಕಟಾ:3rd ಕುಮಿಟೆ : 3rd, .ಮನಸ್ವಿ ಬಿ ಕುಮಿಟೆ : 3rd,

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು Read More »

ಫೆ. 26: ಪುತ್ತೂರಿನಲ್ಲಿ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ 2023 ಫೆ. 26 ರಂದು ಬೆಳಿಗ್ಗೆ 9.30 ರಿಂದ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲೆಯ ಅರ್ಹ ವಿದ್ಯಾವಂತ ದಿವ್ಯಾಂಗ ಚೇತನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸ್ಥಳೀಯ ಸಂಸ್ಥೆಗಳು ಹಾಗೂ ಕಂಪೆನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಲಾಗಿದೆ. ಶಾಸಕ ಸಂಜೀವ ಮಠಂದೂರು ಶಿಬಿರ ಉದ್ಘಾಟಿಸುವರು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಕಾರ್ಯದರ್ಶಿ

ಫೆ. 26: ಪುತ್ತೂರಿನಲ್ಲಿ ವಿದ್ಯಾವಂತ ದಿವ್ಯಾಂಗ ಚೇತನರ ಉದ್ಯೋಗ ಮೇಳ Read More »

ವಿದ್ಯಾರ್ಥಿಗಳು ದೇಶದ ಬದಲಾವಣೆಗೆ ಮೇಲ್ಪಂಕ್ತಿಯನ್ನು ಹಾಕಬೇಕು | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ರಾಜಕೀಯವಾಗಿ ನಾವು ಸ್ವತಂತ್ರರಾಗಿದ್ದೇವೆ. ಆದರೆ ಧಾರ್ಮಿಕವಾಗಿಯೂ ನಾವು ಸ್ವತಂತ್ರರಾಗಬೇಕು. ತನ್ಮೂಲಕ ವಿದ್ಯಾರ್ಥಿಗಳು ರಾಷ್ಟ್ರವನ್ನು ಕಟ್ಟಬೇಕು. ಪ್ರತಿಯೊಬ್ಬರೂ ಸ್ವಾಭಿಮಾನಿಗಳಾಗಿ ಭಾರತದ ಬದಲಾವಣೆಗೆ ಮೇಲ್ಪಂಕ್ತಿಯನ್ನು ಹಾಕಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ‘ಸೌಪ್ರಸ್ಥಾನಿಕ’ ಎಂಬ ವಿದಾಯ ಕೂಟದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ

ವಿದ್ಯಾರ್ಥಿಗಳು ದೇಶದ ಬದಲಾವಣೆಗೆ ಮೇಲ್ಪಂಕ್ತಿಯನ್ನು ಹಾಕಬೇಕು | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ಫೆ. 21ರಂದು ವಿವೇಕಾನಂದ ಸ್ವಾಯತ್ತ ಕಾಲೇಜಿನ ಮೊದಲ ಸೆಮಿಸ್ಟರ್ ಫಲಿತಾಂಶ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಮೊದಲ ಸೆಮಿಸ್ಟರ್ ಫಲಿತಾಂಶ ಫೆ. 21ರ ಮುಂಜಾನೆಯಿಂದ ಕಾಲೇಜಿನ ವೆಬ್‌ಸೈಟ್‌ನಲ್ಲಿ (vcputtur.ac.in) ಪ್ರಕಟಗೊಳ್ಳಲಿದೆ. ವಿವೇಕಾನಂದ ವಿದ್ಯಾಸಂಸ್ಥೆ ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಯಾದ ಬಳಿಕ ಪ್ರಕಟವಾಗುತ್ತಿರುವ ಮೊದಲ ಫಲಿತಾಂಶ ಇದಾಗಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಬಳಸಿ ಫಲಿತಾಂಶವನ್ನು ನೋಡಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ.ಜಿ. ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ಶ್ರೀಧರ ಎಚ್.ಜಿ. ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಫೆ. 21ರಂದು ವಿವೇಕಾನಂದ ಸ್ವಾಯತ್ತ ಕಾಲೇಜಿನ ಮೊದಲ ಸೆಮಿಸ್ಟರ್ ಫಲಿತಾಂಶ Read More »

ಎಡ್ವಿನ್ ಸಂತಾನ್ ಡಿ’ಸೋಜರವರಿಗೆ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ

ಪುತ್ತೂರು : ಸಂತಫಿಲೋಮಿನಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಡ್ವಿನ್ ಸಂತಾನ್ ಡಿ’ಸೋಜ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್‍ ಪದವಿ ನೀಡಿ ಗೌರವಿಸಿದೆ. ಅವರು ಮಂಡಿಸಿದ “ಎ ಸಿಸ್ಟಮ್ಯಾಟಿಕ್ ಆಂಡ್ ಮೆಕ್ಯಾನಿಸ್ಟಿಕ್ ಸ್ಟಡಿ ಅಫ್ ಸಮ್ ಆಫ್ ದ ಬಯೋ ಆಕ್ಟಿವ್ ಮೊಲಿಕ್ಯೂಲ್ಸ್ ಬೈಇಲೆಕ್ಟ್ರೊ ಕೆಮಿಕಲ್ ಸೆನ್ಸರ್ಸ್ : ಎ ವೋಲ್ಟಾ ಮೆಟ್ರಿಕ್ ಸ್ಟಡಿ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ. ಅವರಿಗೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ಕಾಲೇಜಿನ ಡಾ.

ಎಡ್ವಿನ್ ಸಂತಾನ್ ಡಿ’ಸೋಜರವರಿಗೆ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ Read More »

ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು : ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ ಅಂಗನವಾಡಿ ಕಾರ್ತಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ – 6  ಹಾಗೂ ಸಹಾಯಕಿ – 9 ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದರ್ಬೆ ಸ್ತ್ರೀಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾ.17 ಆಗಿರುತ್ತದೆ. ಪಡ್ನೂರು ಗ್ರಾಮದ ಪಡ್ನೂರು, ಆರ್ಯಾಪು ಗ್ರಾಮದ ಕುಂಜೂರುಪಂಜ, ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ, ಗಾಳಿಮುಖ, ಪಟ್ಟಣ ಪಂಚಾಯತ್ ಅಡ್ಡಗದ್ದೆ

ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ |  ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಫೆಬ್ರವರಿ 25 ರಂದು ಒಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ 2023ರ ಆಮಂತ್ರಣ ಪತ್ರಿಕೆ ವಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಕರಾವಳಿಯ ಪ್ರತಿಷ್ಠಿತ ಗಡಿನಾಡ ಧ್ವನಿ ಮಾಸ ಪತ್ರಿಕೆ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಹಕಾರದೊಂದಿಗೆ ಹಾಗೂ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಫೆ.25 : 6ನೇ ಕರ್ನಾಟಕ ಗಡಿನಾಡ ಸಮ್ಮೇಳನ |  ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top