ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ಕ್ಕೆ ಚಾಲನೆ
ಪುತ್ತೂರು: ಪಠ್ಯದ ಜತೆಗೆ ಪ್ರಾಯೋಗಿಕ ವಿಚಾರಗಳಿಗೆ ಸಮಾನ ಅವಕಾಶವನ್ನು ನೀಡಿದಾಗ ಮಾತ್ರ ಕಲಿಕೆ ಪೂರ್ಣವಾಗುತ್ತದೆ, ಸವಾಲನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಹಕಾರಿಯಾಗುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಹೇಳಿದರು. ಅವರು ಶುಕ್ರವಾರ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ […]
ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ಕ್ಕೆ ಚಾಲನೆ Read More »









