ಕ್ಯಾಂಪಸ್‌

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿನಿ ತನ್ವಿ ವಿ. ತನ್ನ ದಿಟ್ಟ ನಿರ್ಧಾರದಿಂದಾಗಿ ಮಾದರಿ ಎನಿಸಿದ್ದಾಳೆ. ಫೆ. 14 ಆಕೆಯ ಜನ್ಮದಿನ. ಆದರೆ ನಾಲ್ಕು ವರ್ಷದ ಹಿಂದೆ ಅದೇ ದಿನದಂದು ಪುಲ್ವಾಮಾ ದಾಳಿಯಲ್ಲಿ ದೇಶದ ವೀರಯೋಧರು ಮರಣಿಸಿದ್ದು ಈಕೆಯ ಮನಸ್ಸಿನಲ್ಲಿ ಅಚ್ಚೊತ್ತಿದೆ. ಆ ಭಾವನೆ ಆಕೆ ದೊಡ್ಡವಳಾದಂತೆ ಮತ್ತಷ್ಟು ಗಾಢವಾಗಿದೆ. ಹಾಗಾಗಿ ಫೆ. 14 ರಂದು ತನಗೆ ಯಾವುದೇ ಸಂಭ್ರಮ ಇಲ್ಲ ಎಂದು ಆಕೆ […]

ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ತನ್ನ ಹುಟ್ಟುಹಬ್ಬ ನಿರಾಕರಿಸಿದ ವಿದ್ಯಾರ್ಥಿನಿ  | ದೇಶಪ್ರೇಮ ಮೆರೆದು ಮಾದರಿಯಾದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ  ತನ್ವಿ Read More »

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್

ಪುತ್ತೂರು : ಪೂರ್ವಿಕರು ಕೊಟ್ಟ ಔಷಧೀಯ ಜ್ಞಾನವನ್ನು ಇಂದು ಯುವಜನಾಂಗ ಅರಿಯಬೇಕಿದೆ. ಆಟಿ ಅಮಾವಾಸ್ಯೆಯಿಂದ ಆರಂಭಿಸಿ ಬಲೀಂದ್ರ ಪೂಜೆಯವರೆಗೆ ಬಳಸಬೇಕಾದ ಪಾಲೆಯ ಮರವನ್ನು ಮರೆತು ಇನ್ಯಾವುದೋ ಇಂಗ್ಲೀಷ್ ಔಷಧಿಯತ್ತ ನಾವು ಗಮನಹರಿಸುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಕರ್ನಾಟಕ ರಾಜ್ಯ ಔಷಧೀಯ ಗಿಡಮೂಲಿಕ ಪ್ರಾಧಿಕಾರದ ಜೀವವೈವಿಧ್ಯ ಮಂಡಳಿ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಅಭಿಪ್ರಾಯಪಟ್ಟರು. ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿ?ನ (ಎಆರ್‌ಡಿಎಫ್) ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಮಂಗಳೂರು

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆ ಘಟಕದ ವತಿಯಿಂದ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ ಕಾರ್ಯಕ್ರಮ ನಡೆಯಿತು. ದ್ವಿತೀಯ ಬಿ.ಎ.ಎಲ್.ಎಲ್.ಬಿ.ಯ 12 ವಿದ್ಯಾರ್ಥಿಗಳು ಬಜೆಟ್‌ನಲ್ಲಿ ಗುರುತಿಸಲಾದ ವಿವಿಧ ವಲಯಗಳ ಮುಖ್ಯಾಂಶಗಳ ಕುರಿತು ವಿಚಾರ ಮಂಡಿಸಿ, ಹೊಸ ಬಜೆಟ್‍ನಿಂದ ಸಾಮಾನ್ಯ ಜನರಿಗೆ, ಸರಕಾರಕ್ಕೆ, ಉದ್ಯಮಿಗಳಿಗೆ ಮತ್ತು ಇತರರಿಗೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದರು. ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ರಾವ್, ಮನ್ವಿತ್, ಅಕ್ಷತಾ ಕೆ.ವಿ., ಯಶ್ವಿತಾ, ಸೀಮಂತೀನಿ, ಶ್ರೀಕೃಷ್ಣ ಭಟ್, ಸುಶ್ಮಿತಾ, ವೇಗನ್,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’ Read More »

ಮಾಹಿತಿ ಪಡೆದುಕೊಳ್ಳಲು ಸವಣೂರು ಶಾಲಾ ವಿದ್ಯಾರ್ಥಿಗಳು ಸವಣೂರು ಗ್ರಾಪಂಗೆ ಭೇಟಿ

ಸವಣೂರು : ಸವಣೂರು ಉ ಹಿ ಪ್ರಾ ಶಾಲೆಯ ಆರನೇ ಮತ್ತು ಎ೦ಟನೇ ತರಗತಿಯ ವಿದ್ಯಾರ್ಥಿಗಳು ,ಸಾಮಾಜಿಕ ಅಧ್ಯಯನ ಪಾಠ, ಸ್ಥಳೀಯ ಸರಕಾರದ ಮಾಹಿತಿ. ಎಂಬುದರ ಬಗ್ಗೆ ಪ್ರಶ್ನಾವಳಿಯ ಕುರಿತ ಉತ್ತರ ಪಡೆಯಲು ಸವಣೂರು ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿದರು. ವಿದ್ಯಾರ್ಥಿಗಳು ಗ್ರಾಪಂ ಅಧ್ಯಕ್ಷೆ ರಾಜೀವಿ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ  ಉತ್ತರ ಪಡೆದುಕೊಂಡರು.. ಗ್ರಾಮ ಸಭೆ, ವಾರ್ಡ್ ಸಭೆ,ಅಧ್ಯಕ್ಷರ  ಅಧಿಕಾರಗಳು, ಬೇಡಿಕೆಗಳು ಮತ್ತು ಅನುದಾನ ಮತ್ತು ವ್ಯಾಪ್ತಿಯ ಬಗ್ಗೆ ತಿಳಿಕೊಳ್ಳಲಾಯಿತು. ಸಭೆಯಲ್ಲಿ ಗ್ರಾಪಂ

ಮಾಹಿತಿ ಪಡೆದುಕೊಳ್ಳಲು ಸವಣೂರು ಶಾಲಾ ವಿದ್ಯಾರ್ಥಿಗಳು ಸವಣೂರು ಗ್ರಾಪಂಗೆ ಭೇಟಿ Read More »

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಲಿ., ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ( ಎಆರ್ ಡಿಎಫ್) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ  ಮೂರು ದಿನಗಳಿಂದ ನೆಹರೂನಗರದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ಬೃಹತ್ ಕೃಷಿಯಂತ್ರ ಮೇಳ ಹಾಗೂ ಕನಸಿನ ಮನೆ ವಿವೇಕ ವೈಭವ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಈ ನಡುವೆ ವಿವಿಧ ಗೋಷ್ಠಿಗಳು ನಡೆದವು. ಕಳೆದ ಮೂರು ದಿನಗಳಿಂದ ಕೃಷಿಯಂತ್ರ ಮೇಳಕ್ಕೆ

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ Read More »

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ Read More »

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ

ಪುತ್ತೂರು : ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಅಮಿತ್‍ ಶಾ ಆಗಮನದ ಹಿನ್ನಲೆಯಲ್ಲಿ ಫೆ. 11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 273 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಿಷೇಧ ಮಾಡಲಾಗಿದೆ. ಮಂಜಲ್ಪಡ್ಪು ಬೈಪಾಸ್‍ ಜಂಕ್ಷನ್‍ನಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ 2.30 ರಿಂದ ಸಂಜೆ 5.30ರವರೆಗೆ ವಾಹನ ಸಂಚಾರಕ್ಕೆ ನಿಷೇಧ. ಮಂಗಳೂರಿನಿಂದ ಮಡಿಕೇರಿಗೆ ಹೋಗುವ ವಾಹನಗಳು ಮಂಜಲ್ಪಡ್ಪು – ಬೊಳುವಾರು

ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ Read More »

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ

ಪುತ್ತೂರು : ಪ್ರತಿಷ್ಠಿತ ಅಂತರಾಜ್ಯ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಹಾಗೂ ಹನುಮಗಿರಿಯಲ್ಲಿ ಅಮರಗಿರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು  ಇಂದು (ಫೆ. 11) ಪುತ್ತೂರಿಗೆ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್‍ ಶಾ ಭೇಟಿ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್‍ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‍ ನಿಯೋಜನೆ ಮಾಡಲಾಗಿದೆ. ಅಮಿತ್‍ ಶಾ ಸಹಿತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ರಾಜ್ಯದ ಹಲವು ಸಚಿವರು, ಜನಪ್ರತಿನಿಧಿಗಳು, ರಾಜಕೀಯ ನಾಯಕರುಗಳು

ಅಮಿತ್ ಶಾ ಆಗಮನಕ್ಕೆ ಬಿಗಿ ಭದ್ರತೆ ಹೀಗಿದೆ | ಪಾರ್ಕಿಂಗ್, ಊಟದ ವ್ಯವಸ್ಥೆ ಬಗ್ಗೆಯೂ ಇಲ್ಲಿದೆ ಮಾಹಿತಿ Read More »

ಪ್ರೊ.ಹರಿಣಾಕ್ಷಿ ಕೇವಳ ಅವರಿಗೆ ಪಿಹೆಚ್. ಡಿ. ಪದವಿ

ಪುತ್ತೂರು : ಉಡುಪಿಯ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಹರಿಣಾಕ್ಷಿ ಕೇವಳ ಅವರು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಪಿಹೆಚ್. ಡಿ. ಪದವಿ ಲಭಿಸಿದೆ. ಅವರು “ದಕ್ಷಿಣ ಕನ್ನಡ ಜಿಲ್ಲೆಯ ಜನಪದ ಕಥೆಗಳಲ್ಲಿಮಹಿಳೆ” ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದರು. ಡಾ. ಹರಿಣಾಕ್ಷಿ ಕೇವಳ ಅವರು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅವರ ಪತ್ನಿ.. ಅವರ ಹಿರಿಯ ಮಗ ಸುಜನ್ ಕೇವಳ ಉದ್ಯಮಿಯಾಗಿದ್ದು ಕಿರಿಯ

ಪ್ರೊ.ಹರಿಣಾಕ್ಷಿ ಕೇವಳ ಅವರಿಗೆ ಪಿಹೆಚ್. ಡಿ. ಪದವಿ Read More »

ಪ್ರೇರಣಾ ಸಂಸ್ಥೆಯಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ | ಫೆ.9 ರಿಂದ ಫೆ.21 ರ ತನಕ ನೋಂದಾವಣೆ

ಪುತ್ತೂರು : ನಗರದ ಅರುಣಾ ಥಿಯೇಟರ್ ಎದುರಿನ, ಕೆನರಾ ಬ್ಯಾಂಕ್ ಸಮೀಪ ಇರುವ ಪ್ರಭು ಬಿಲ್ಡಿಂಗನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಕೋಚಿಂಗ್ ಸೆಂಟರ್‌ನಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು,  ಫೆ.9 ರಿಂದ ಫೆ.21 ರ ತನಕ ನೋಂದಾವಣೆ ನಡೆಯಲಿದೆ. ಸರಕಾರಿ ಹುದ್ದೆಗಳಿಗೆ ಕೆಎಎಸ್ ಮತ್ತು ಐಎಎಸ್ ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದು, ಮೊದಲು ಬಂದ 20 ಮಂದಿಗೆ ಮಾತ್ರ ಅವಕಾಶವಿದೆ. ಆಸಕ್ತರು ಹೆಸರು ನೋಂದಾಯಿಸಲು ಪ್ರೇರಣಾ ಸಂಸ್ಥೆಯನ್ನು ಮುಖತಃ ಅಥವಾ

ಪ್ರೇರಣಾ ಸಂಸ್ಥೆಯಲ್ಲಿ PDO, FDA, SDA  ಪರೀಕ್ಷೆಗೆ ತರಬೇತಿ ಕಾರ್ಯಾಗಾರ | ಫೆ.9 ರಿಂದ ಫೆ.21 ರ ತನಕ ನೋಂದಾವಣೆ Read More »

error: Content is protected !!
Scroll to Top