ದೇಶದ ಆದರ್ಶವೇ ಉದಾತ್ತ ಸೇವೆ ಮತ್ತು ಸಮರ್ಪಣೆ | ವಿವೇಕಾನಂದ ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಮುರಳಿಕೃಷ್ಣ ಕೆ.ಎನ್.
ಪುತ್ತೂರು: ಸೇವೆ ಎನ್ನುವ ಪರಿಕಲ್ಪನೆ ಅತ್ಯಂತ ಅದ್ಭುತವಾದುದು. ದೇಶದ ಆದರ್ಶವೇ ಸೇವೆ ಮತ್ತು ಸಮರ್ಪಣೆ. ಪರಸ್ಪರ ಸಹಕಾರ, ಸೌಹಾರ್ಧತೆಯೇ ದೇಶದ ಏಳಿಗೆಗೆ ಸಹಕಾರಿ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇದರ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾಲಯ, ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಮತ್ತು ಕೇಪು ಕೈಲಾಸೇಶ್ವರ ದೇವಾಲಯದ ಆಶ್ರಯದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ […]










