ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ
ಪುತ್ತೂರು: ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನುರಕ್ಷಿಸುತ್ತದೆ. ಧರ್ಮವೆನ್ನುವುದು ಸತ್ಯ, ಸತ್ಯಕ್ಕೆ ಹೇಗೆ ಸಾವಿಲ್ಲವೋ ಹಾಗೆಯೇ ಧರ್ಮಕ್ಕೆ ಸಾವಿಲ್ಲ. ಧರ್ಮಕ್ಕೆ ಅವಿನಾಶಿ ಗುಣವಿದೆ. ಪೂರ್ವಜರಿಂದ ಬಂದಂತಹ ಆಚಾರ ವಿಚಾರಗಳನ್ನು ಒಪ್ಪಿಕೊಳ್ಳಬೇಕಾದರೆ ನಮ್ಮ ಧರ್ಮದ ಶ್ರೇಷ್ಠತೆಯನ್ನು ಅರಿತುಕೊಳ್ಳಬೇಕು. ಹಿಂದೂ ಧರ್ಮವು ಸಮರವನ್ನು ಸಾರುವ ಧರ್ಮವಲ್ಲಅದು ಶಾಂತಿಯನ್ನು ಸಾರುವ ಧರ್ಮ. ಹಿಂದೂ ಧರ್ಮ. ಶಾಂತಿ, ಸಹನೆ, ತ್ಯಾಗ ಇರುವುದೇ ಹಿಂದೂ ಧರ್ಮದಲ್ಲಿ. ಸಂಸ್ಕೃತಿಯ ನಿಟ್ಟಿನಲ್ಲಿ ನಮ್ಮ ಹಿಂದೂ ಧರ್ಮ ಸೃಷಿಗೊಂಡಿದೆ ಎಂದು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ ಹೇಳಿದರು. ವಿವೇಕಾನಂದ ಕಲಾ, […]
ಧರ್ಮಕ್ಕೆ ಅವಿನಾಶಿ ಗುಣವಿದೆ : ಯಶಸ್ವಿ Read More »










