ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ
ಪುತ್ತೂರು : ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಫೆ. 11ರಂದು ಪುತ್ತೂರು ನಗರದಲ್ಲಿ ವಾಹನ ಸಂಚಾರ ಬದಲಿ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 273 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಿಷೇಧ ಮಾಡಲಾಗಿದೆ. ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ನಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ 2.30 ರಿಂದ ಸಂಜೆ 5.30ರವರೆಗೆ ವಾಹನ ಸಂಚಾರಕ್ಕೆ ನಿಷೇಧ. ಮಂಗಳೂರಿನಿಂದ ಮಡಿಕೇರಿಗೆ ಹೋಗುವ ವಾಹನಗಳು ಮಂಜಲ್ಪಡ್ಪು – ಬೊಳುವಾರು […]
ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರು ಭೇಟಿ | ವಾಹನ ಸಂಚಾರ ವ್ಯವಸ್ಥೆ ಬದಲಾವಣೆ ಹೀಗಿದೆ Read More »