ಕ್ಯಾಂಪಸ್‌

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ […]

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ

ಸುಳ್ಯ: 2022-23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಹಾಗೂ ಸಂಧ್ಯಾ ಕೆದಂಬಾಡಿ ದಂಪತಿ ಪುತ್ರಿ. ಕೆದಂಬಾಡಿ ರಾಮಯ್ಯ ಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ ಹೋರಾಡಿದ್ದರು. ಮಂಜುಶ್ರೀ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ Read More »

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಪಲ್ಲವಿ 593 (98.83 ಶೇ.) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಪಲ್ಲವಿ ಅವರು ಲೆಕ್ಕಶಾಸ್ತ್ರ-100, ಅರ್ಥಶಾಸ್ತ್ರ 100, ಸಂಸ್ಕೃತ 100, ಸಂಖ್ಯಾಶಾಸ್ತ್ರ-99, ವ್ಯವಹಾರ ಅಧ್ಯಯನ-99, ಇಂಗ್ಲಿಷ್-95 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡುವ ಜೊತೆಗೆ ರಾಜ್ಯಕ್ಕೆ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಪರ್ಲಡ್ಕ ನಿವಾಸಿಯಾದ ದೇವದಾಸ ಕಿಣಿ ಮತ್ತು ಗೀತಾ ಕಿಣಿ ದಂಪತಿ ಪುತ್ರಿ. ಅವರನ್ನು

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ Read More »

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಪುತ್ತೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.100 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಾಝ್ (560), ಅಮನ್ ಅಡ್ಯಂತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ Read More »

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ

ಬೆಳ್ತಂಗಡಿ: ಸ್ಪಂದನಾ ಹಾಗೂ ಸ್ಪರ್ಷಾ ಅವಳಿ ಸಹೋದರಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ )  ಇಬ್ಬರೂ 600ರಲ್ಲಿ 594 ಸಮಾನ (ಶೇಕಡ 99)ಅಂಕ ಪಡೆದು ಅಚ್ಚರಿ ಮೂಡಿಸಿದ್ದಾರೆ. ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಹೊನ್ನಪ್ಪ ಗೌಡ ಮತ್ತು ಗಿರಿಜಾ ಇವರ ಮೊಮ್ಮಕ್ಕಳು, ನೆರಿಯ ಉಮೇಶ್ ಗೌಡ ಪಿ‌.ಹೆಚ್- ‌ಮತ್ತು ಗೀತಾ ದಂಪತಿಯ ಅವಳಿ ಮಕ್ಕಳು ಇವರಾಗಿದ್ದಾರೆ. ಇವರು ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡಿರುತ್ತಾರೆ.

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ Read More »

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ

ಪುತ್ತೂರು: ಮಾರ್ಚ್ 2023 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ ವಾಣಿಜ್ಯ ವಿಭಾಗದ 25 ಮತ್ತು ವಿಜ್ಞಾನ ವಿಭಾಗದ 6 ಅಭ್ಯರ್ಥಿಗಳು ಸೇರಿದಂತೆ ಒಟ್ಟು 34 ವಿದ್ಯಾರ್ಥಿಗಳು ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 7 ವಿಶಿಷ್ಟ ಶ್ರೇಣಿ,15 ಪ್ರಥಮ ಹಾಗೂ 3 ದ್ವಿತೀಯ ಹಾಗೂ 6 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತೇಜಸ್ ಕೆ. (531) ಲೋಕನಾಥ ಮತ್ತು ಶಶಿಕಲಾ ಕುದ್ಮಾರು ದಂಪತಿ ಪುತ್ರ, ನಿಶಾಂತ್ ಡಿ. ಎಚ್

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ Read More »

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ಮಹಮ್ಮದ್ ಶಾಝ್ (560), ಎನ್. ಅಮನ್ ಅಡ್ಯಂತ್ತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್‍ (524), ಅನ್ಸಫ್ (517), ಅಬ್ದುಲ್ ಅಹದ್ (512),

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ Read More »

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ

ಕಾರ್ಕಳ : 2023 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶಾಯಿಕ್ 600ಕ್ಕೆ 593 ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಫಲಿತಾಂಶ ಪ್ರಕಟ ಪಡಿಸಲಾಗಿದೆ

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ Read More »

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ 20 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ತಲಾ 5 ರೂ. ಸಾವಿರ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಂ ಸಿ ಆರ್ ಟಿ ನ ಅಧ್ಯಕ್ಷ ನಿಹಾಲ್ ಶೆಟ್ಟಿ, ಉಪಾಧ್ಯಕ್ಷ ವಿಖ್ಯಾತ್ ಶೆಟ್ಟಿ , ಖಜಾಂಚಿ ಆಶ್ರಯ್ ಭಂಡಾರಿ, ಕಾರ್ಯದರ್ಶಿ ಕಿರಣ್  ಹಾಗೂ ಎಂ ಸಿ ಆರ್ ಟಿ ನ ಟೇಬಲರ್,  ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1.22 ಲಕ್ಷದ ಚೆಕ್ಕನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ Read More »

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ

ಪುತ್ತೂರು: ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯು ಫಲಿತಾಂಶ ಏ. 21ರಂದು ಬೆಳಿಗ್ಗೆ 10ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ಇಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಬಳಿಕ ಇಲಾಖೆಯ ವೆಬ್ ತಾಣ https://karresults.nic.inನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ Read More »

error: Content is protected !!
Scroll to Top