ಕ್ಯಾಂಪಸ್‌

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಕಡಬ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗಿಂತಲೂ ಹೆಚ್ಚಿನ ಸಾಧನೆ ಮಾಡಿದಾಗ ನಿಜವಾದ ಗುರುಕಾಣಿಕೆ ನೀಡಿದಂತಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಬೇಕು. ಇಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಬೆವರಿಳಿಸಿ ದುಡಿದು ಗಳಿಸಿದ ಸ್ವಂತ ಸಂಪಾದನೆಯ ಒಂದು ಭಾಗವನ್ನು ಕಾಲೇಜಿನ ಬಿಸಿ ಊಟದ ವ್ಯವಸ್ಥೆಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ದುಡಿದು ಗಳಿಸಿ ಮುಂದಿನ […]

ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ Read More »

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಎಂದು  ಮೈಸೂರಿನ ಎಸ್‌ ಡಿಎಂ ರಿಸರ್ಚ್ ಸೆಂಟರ್‌ನ ಪ್ರೋ. ಬಿ ವೆಂಕಟರಾಜ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನಾಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಆಯೋಜಿಸಿದ್ದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪ್ರಭಾವಶಾಲಿ ಸಂಶೋಧನಾ ಬರಹ

ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ | ಪ್ರಭಾವಶಾಲಿ ಸಂಶೋಧನಾ ಬರಹ ಕುರಿತು ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ Read More »

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸ. ಪ್ರ.ದ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಮೇ 26 ಸೋಮವಾರ ನಡೆಯಲಿದೆ. ಪೂರ್ವಾಹ್ನ ಗಂಟೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ್ ಭಟ್ ಎ. ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಮೇ 26: ಪುತ್ತೂರು ಜಿಡೆಕಲ್ಲು ಸ. ಪ್ರ.ದ. ಕಾಲೇಜು ವಾರ್ಷಿಕೋತ್ಸವ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ

ಪುತ್ತೂರು: ಸ್ವರ್ಣಧಾರಾ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆಯನ್ನು ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗುರುವಾರ ಉದ್ಘಾಟಿಸಲಾಯಿತು. ಸ್ವರ್ಣಧಾರಾ ಯೋಜನೆಯ ಬಗ್ಗೆ ಮಾತನಾಡಿದ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಸ್ವರ್ಣಧಾರಾ ಯೋಜನೆಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಇದೆ. ಹಾಗಾಗಿ ಗ್ರಾಹಕರಿಗೆ ಇನ್ನಷ್ಟು ಅನುಕೂಲತೆ ಆಗುವಂತೆ ಯೋಜನೆಯನ್ನು ಒಂದಷ್ಡು ಬದಲಾವಣೆಯೊಂದಿಗೆ ಹೊಸತನ್ನು  ಪರಿಚಯಿಸುತ್ತಿದ್ದೇವೆ. ಇಂದು ಉದ್ಘಾಟನೆಗೊಂಡ ಹೊಸ ಸ್ಕೀಂನಲ್ಲಿ ಗ್ರಾಹಕರು ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತದ ಚಿನ್ನವನ್ನು ತೆಗೆದಿಡಲಾಗುವುದು. ಅಂದರೆ ಇಂದು ಹೂಡಿಕೆ ಮಾಡಿದರೆ, ಇಂದಿನ ಚಿನ್ನದ ಧಾರಣೆಯಲ್ಲೇ

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ Read More »

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ

ಪುತ್ತೂರು : ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ  ಸುಧಾಕರ ಬನ್ನಂಜೆ ಕಥೆ- ಚಿತ್ರಕಥೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ ‘ಗಂಟ್ ಕಲ್ವೆರ್’ ಚಿತ್ರ ಮೇ 28 ರಂದು ತುಳುನಾಡನಾದ್ಯಂತ ಬಿಡುಗಡೆ ಯಾಗಲಿದೆ ಎಂದು ಸಿನೆಮಾ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ, ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ  ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ,  ಪುತ್ತೂರು ನಗರ ಸಭೆ ವತಿಯಿಂದ, ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಸಂಯೋಜಕತ್ವದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ನಮ್ಮ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಹಾಗೂ ಅಚ್ಚುಕಟ್ಟಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ನೈತಿಕ ಜವಾಬ್ದಾರಿಯಾಗಿದೆ.

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ

ಪುತ್ತೂರು: ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ ಮುಳಿಯ ಗೋಲ್ಡ್ ಮತ್ತು ಡೈಮಂಡ್ ವತಿಯಿಂದ ಕೃಷಿ ಕುರಿತು  ಸಂವಾದ ‘ಕೃಷಿ ಗೋಷ್ಠಿ’ ಸಂಸ್ಥೆಯ ಸುಲೋಚನಾ ಟವರ್ಸ್ನ ಅಪರಂಜಿ ರೂಫ್ ಗಾರ್ಡನ್ನಲ್ಲಿ ಭಾನುವಾರ ನಡೆಯಿತು. ಮುಳಿಯ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಲಾಗಿದ್ದು, ಮುಳಿಯ ಗೋಲ್ಡ್ ಮತ್ತು ಡೈಮಂಡ್ ಆಡಳಿತ ಮಂಡಳಿಯ ಕೃಷ್ಣ ನಾರಾಯಣ ಮುಳಿಯ ಉದ್ಘಾಟಿಸಿ ಮಾತನಾಡಿ, ಕೃಷಿ ಬೆಳವಣಿಗೆಗೆ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ‘ಕೃಷಿ ಗೋಷ್ಠಿ’ ಸಂವಾದ ಕಾರ್ಯಕ್ರಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಭಾನುವಾರದಂದು ಮಹೇಶ್‍ ಕುಮಾರ್‍ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್‍ ಸೂಚಿಸಿದ್ದಾರೆ. ಇಂದು ಅದಕ್ಕೆ ಹರೀಶ್‍ ಇಂಜಾಡಿ, ಅಶೋಕ್‍ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆಯನ್ನು ಹುಟ್ಟುಹಾಕಿತು. ಈ ಹಿನ್ನಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಗೆ ಬಂದು ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ Read More »

ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ : ಕೋಟ ಶ್ರೀನಿವಾಸ ಪೂಜಾರಿ | ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ

ಪುತ್ತೂರು: ಕಾರಂತರು ಒಂದು ತುಂಬಿದ ಕೊಡವಿದ್ದಂತೆ. ಅವರು ಎಂದೂ ಪ್ರಶಸ್ತಿಯ ಹಿಂದೆ ಹೋದವರಲ್ಲ. ಕಾರಂತರಲ್ಲಿ ಹಾಸ್ಯ ಪ್ರಜ್ಞೆಯೂ ಇತ್ತು. ಅವರು ಬಹಳ ನೇರವಾಗಿ ಮಾತನಾಡುವ ವ್ಯಕ್ತಿ. ಕಾರಂತರ ವಿಚಾರಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವುದು ಅವಶ್ಯ ಎಂದು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ

ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ : ಕೋಟ ಶ್ರೀನಿವಾಸ ಪೂಜಾರಿ | ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ Read More »

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ

ಪುತ್ತೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ಧರ್ಮಾಂಧರು ನಡೆಸಿದ ಗುಂಡಿನ ದಾಳಿಯನ್ನು ಪ್ರತಿಭಟಿಸಿ ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಕಾಲೇಜಿನ ಎಬಿವಿಪಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘಟನೆಯನ್ನು ಖಂಡಿಸುವ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನೆಹರೂ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ Read More »

error: Content is protected !!
Scroll to Top