ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆ “ಸ್ವರ್ಣಧಾರಾ” ಉದ್ಘಾಟನೆ
ಪುತ್ತೂರು: ಸ್ವರ್ಣಧಾರಾ ಚಿನ್ನಾಭರಣ ಹೂಡಿಕೆಯ ಉಳಿತಾಯ ಯೋಜನೆಯನ್ನು ಪುತ್ತೂರಿನ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗುರುವಾರ ಉದ್ಘಾಟಿಸಲಾಯಿತು. ಸ್ವರ್ಣಧಾರಾ ಯೋಜನೆಯ ಬಗ್ಗೆ ಮಾತನಾಡಿದ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ, ಸ್ವರ್ಣಧಾರಾ ಯೋಜನೆಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಇದೆ. ಹಾಗಾಗಿ ಗ್ರಾಹಕರಿಗೆ ಇನ್ನಷ್ಟು ಅನುಕೂಲತೆ ಆಗುವಂತೆ ಯೋಜನೆಯನ್ನು ಒಂದಷ್ಡು ಬದಲಾವಣೆಯೊಂದಿಗೆ ಹೊಸತನ್ನು ಪರಿಚಯಿಸುತ್ತಿದ್ದೇವೆ. ಇಂದು ಉದ್ಘಾಟನೆಗೊಂಡ ಹೊಸ ಸ್ಕೀಂನಲ್ಲಿ ಗ್ರಾಹಕರು ಪ್ರತಿ ತಿಂಗಳು ಹೂಡಿಕೆ ಮಾಡುವ ಮೊತ್ತದ ಚಿನ್ನವನ್ನು ತೆಗೆದಿಡಲಾಗುವುದು. ಅಂದರೆ ಇಂದು ಹೂಡಿಕೆ ಮಾಡಿದರೆ, ಇಂದಿನ ಚಿನ್ನದ ಧಾರಣೆಯಲ್ಲೇ […]










