ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಪುತ್ತೂರು : ಕಾವು ಮಾಡನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವು ವಿವೇಕ ಶಾಲಾ ಯೋಜನೆಯಡಿ ನೂತನ ಕೊಠಡಿಗೆ ಶಂಕುಸ್ಥಾಪನೆ ಮತ್ತು ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಂಸ್ಕಾರಯುತ ಶಿಕ್ಷಣಕೆ ಪೂರಕವಾಗಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಕುಡಿಯುವ ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಮಕ್ಕಳ ವಿದ್ಯಾಭ್ಯಾಸಕೆ ಪೂರಕವಾಗಿ ಸರಕಾರಿ ಶಾಲೆಗಳಿಗೆ ಹಲವು ಯೋಜನೆಗಳ ಮುಕಾಂತರ ಸ್ಮಾರ್ಟ್ ಕ್ಲಾಸ್ ಒದಗಿಸಿ ಮಕ್ಕಳ […]
ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »