ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ
ಪುತ್ತೂರು: ಪುತ್ತೂರು-ಸುಳ್ಯ ಮುಖ್ಯರಸ್ತೆಯ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಜಯರಾಮ್ ರೈ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಂಬಂಧಿಸಿ ಸಾಲ ಸೌಲಸೌಲಭ್ಯದ ಸಂಪೂರ್ಣ ಮಾಹಿತಿ ನೀಡಿದರು. ಕೆರಿಯರ್ ಕೌನ್ಸಿಲರ್ ಮಹಮ್ಮದ್ ರಫೀಕ್ ಮಾತನಾಡಿ, ವಿದ್ಯಾರ್ಥಿಗಳು ಕೋರ್ಸ್ ಆಯ್ಕೆ ಮಾಡುವಾಗ ಇತರರಿಂದ ಪ್ರೇರಿತರಾಗಬಾರದು. ಬದಲಾಗಿ ತನ್ನ ಸಾಮರ್ಥ್ಯವನ್ನು ಅರಿತುಕೊಂಡು ಕೋರ್ಸ್ ಆಯ್ಕೆ […]
ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »










