ಅಂಬಿಕಾದಲ್ಲಿ ನಡೆದ ಬಾಲಸ್ತುತಿ ಸ್ಪರ್ಧೆ | ಸುದೀಪ್ತಿ ಹಾಗೂ ವಿಖ್ಯಾತ್ಗೆ ’ಬಾಲಸ್ತುತಿ ರತ್ನ’ ಬಿರುದು ಪ್ರದಾನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಮುನ್ನಡೆಯುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ವಿಷು ಹಬ್ಬದ ಪ್ರಯುಕ್ತ ಆಯೋಜಿಸಲಾದ ಹಿಂದೂ ಧಾರ್ಮಿಕ ಶ್ಲೋಕಗಳ ಕಂಠಪಾಠ ಸ್ಪರ್ಧೆ ಬಾಲಸ್ತುತಿ – 2023 4 ವರ್ಷದ ಮಕ್ಕಳ ವಿಭಾಗದಲ್ಲಿ ಸುದೀಪ್ತಿ ಹಾಗೂ 5ನೇ ವರ್ಷದ ಮಕ್ಕಳ ವಿಭಾಗದಲ್ಲಿ ವಿಖ್ಯಾತ್ ಪ್ರಥಮ ಸ್ಥಾನ ಗಳಿಸುವ ಮೂಲಕ ತಲಾ ಐದು ಸಾವಿರ ರೂಪಾಯಿ ಹಾಗೂ ಶಾರದಾಂಬೆಯ ಭಾವಚಿತ್ರ ಸಹಿತವಾದ ಪಾದುಕೆ ಬಹುಮಾನದೊಂದಿಗೆ ಬಾಲಸ್ತುತಿ ರತ್ನ ಬಿರುದಿಗೆ ಭಾಜನರಾಗಿದ್ದಾರೆ. ಸುದೀಪ್ತಿ ಪುತ್ತೂರಿನ […]










