ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ
ಪುತ್ತೂರು: ಅಜ್ಜಿಕಲ್ಲು ಏಕತಡ್ಕ ಹಿ.ಪ್ರಾ. ಶಾಲೆಯಲ್ಲಿ ಝೇಂಕಾರ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಿಂದ ನೀಡಿದ ಕೊಡುಗೆ ಹಾಗೂ ಎಂ.ಆರ್.ಪಿ.ಎಲ್.ನ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸಮಾಜ ಹಾಗೂ ಸರಕಾರ ಪರಸ್ಪರ ಕೈ ಜೋಡಿಸಿದಾಗ ಇಂತಹ ಸಂಭ್ರಮ ಮೂಡಿಬರಲು ಸಾಧ್ಯ. ಮಕ್ಕಳನ್ನು ಪೋಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಕೆಲಸ ಪೋಷಕರಿಂದ ಆಗಬೇಕು ಎಂದರು. ಎಂ.ಆರ್.ಪಿ.ಎಲ್.ನಿಂದ […]
ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ Read More »