ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ
ಪುತ್ತೂರು: ಪುತ್ತೂರಿಗೆ ಆಗಮಿಸಿದ ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಪುತ್ತೂರಿನ ಭಾಗದ ಅವರ ಶಿಷ್ಯಂದಿರ ಸುಮಧುರ ನೆನಪುಗಳ ಶಿಷ್ಯ ಮಿಲನ ಕಾರ್ಯಕ್ರಮ ಅನುರಾಗ ವಠಾರದಲ್ಲಿ ನಡೆಯಿತು. ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಎನ್ನುವಾಗ ಕನ್ನಡಿಗರಿಗೆ ಪ್ರೊ. ಮರಿಯಪ್ಪ ಭಟ್ಟ, ಪ್ರೊ. ಕುಶಾಲಪ್ಪ ಗೌಡ, ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆ ಈ ಹೆಸರುಗಳು ಸ್ಮರಣೆಗೆ ಬಂದು ಹೋಗುತ್ತವೆ. ಯಾಕೆಂದರೆ ಅವರುಗಳು ಬರೀ ಪಾಠ ಮಾಡಿದವರಲ್ಲ. ಆದರಾಚೆಗೆ ನಿಂತು ವಿದ್ಯಾರ್ಥಿಗಳನ್ನು ಮದರಾಸಿನಲ್ಲಿ ನೋಡಿ ಕೊಂಡವರು, ಸಾಕಿದವರು, ಬೆಳೆಸಿದವರು. ವಿದ್ಯಾರ್ಥಿಗಳ ಜೊತೆಗೆ […]
ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ Read More »










