ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ
ಪುತ್ತೂರು: ಸ್ವ ಗ್ರಾಮದ ಶಾಲೆಗಳಲ್ಲಿ ಅದರಲ್ಲೂ ಮಾತೃ ಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಪಡೆಯಲು ಸಾಧ್ಯ ಎ೦ದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ.ಕೆ. ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಜಿ ಅವರ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ದೇಶದ ಅಮೃತ ಮಹೋತ್ಸವದ […]
ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ Read More »










