ಕ್ಯಾಂಪಸ್‌

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕದಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೆಲಸ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಸುವರ್ಣಾವಕಾಶ. 21ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 15 ಸಾವಿರ ರೂ. ಮೇಲ್ಪಟ್ಟ ವೇತನದೊಂದಿಗೆ ಆಹಾರ, ವಸತಿ ವ್ಯವಸ್ಥೆ ನೀಡಲಾಗುವುದು. ಮಾಹಿತಿಗಾಗಿ ಸಂಪರ್ಕಿಸಿ: 8904877721,7204977721

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ

ಚಾಕಲೇಟ್ ಉತ್ಪಾದನೆ ಹಾಗೂ ಪ್ಯಾಕೇಜಿಂಗ್ ಬಗೆಗೆ ಸವಿವರ ವೀಕ್ಷಣೆ ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿದ್ಯಾರ್ಥಿಗಳು ಕೆಮ್ಮಿಂಜೆಯ ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು. ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕದ ಆಡಳಿತ ವಿಭಾಗದ ರಾಧೇಶ್ ಮಾಹಿತಿ ನೀಡಿ, ಕ್ಯಾಂಪ್ಕೋ ಮೂಲಕ ಕೃಷಿಕರಿಂದ ಕೋಕೋ ಖರೀದಿಸಿ ಅದನ್ನು ಸಂಸ್ಕರಣೆ ಮಾಡಿ ಕೋಕೋ ಪೌಡರ್ ಹಾಗೂ ಕೋಕೋ ಬಟರ್

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ Read More »

error: Content is protected !!
Scroll to Top