ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ
ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ‘ಭಾರತ ರಶ್ಮಿ’ ಕಾರ್ಯಕ್ರಮ ಶನಿವಾರ ನಡೆಯಿತು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರಶ್ಮಿ ಯಾವತ್ತೂ ಹೊಸತನಗಳಿಗೆ ತೆರೆದುಕೊಳ್ಳುವ ಪರಿಪಾಠವನ್ನು ಬೆಳೆಸಿಕೊಂಡಿದೆ. ಹಳ್ಳಿಯ ಮಕ್ಕಳಿಗೆ ಒಳಿತಾದರೆ ಅದುವೇ ನಮಗೆ ಸಂತೋಷ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅತ್ಯಾಧುನಿಕ ಸೌಲಭ್ಯಗಳ ವಿವರ ನೀಡಿ, ಒಟ್ಟಾರೆಯಾಗಿ ಸಮಗ್ರ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರಶ್ಮಿ ಸಣ್ಣದೊಂದು ಕೊಡುಗೆ […]
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ Read More »










