ಪಡ್ಡಾಯೂರು ಅಂಗನವಾಡಿಯಲ್ಲಿ ಬಾಲಮೇಳ
ಪುತ್ತೂರು : ಬಾಲಮೇಳ ಕಾರ್ಯಕ್ರಮ ಭಾನುವಾರ ಪಡ್ಡಾಯೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಗರ್ಭಿಣಿಯರಿಗೆ ಪೋಷಣೆ, ಮೊಟ್ಟೆ ಕೊಡುವ ಕೇಂದ್ರ, ಮತದಾರ ಪಟ್ಟಿ ಸೇರ್ಪಡೆ ಶ್ರೀ ಶಕ್ತಿ ಸಂಘ ಮಹಿಳಾ ಸಂಘ ಹೀಗೆ ಹಲವು ಕಾರ್ಯಕ್ರಮ ಗಳಿಗೆ ಒಂದು ಕೇಂದ್ರವಾಗಿ ಅಂಗನವಾಡಿ ಕೆಲಸ ಮಾಡುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೊಠಡಿ ಹೀಗೆ ಸರಕಾರದ ಯೋಜನೆಗಳನ್ನು ಎಲ್ಲಾ ಅಂಗನವಾಡಿಗಳಿಗೂ ಕೊಡುವ ಕೆಲಸ ಆಗಿದೆ ಎಂದರು. ನಿಶಾನ್ ಕಾರ್ಯಕ್ರಮ ಉದ್ಘಾಟಿಸಿದರು. ವೈಷ್ಣವಿ […]
ಪಡ್ಡಾಯೂರು ಅಂಗನವಾಡಿಯಲ್ಲಿ ಬಾಲಮೇಳ Read More »










