ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ
ಪುತ್ತೂರು: ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು. ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲ ಯುವ ಸಮುದಾಯದ ಪ್ರೇರಕ ಶಕ್ತಿ. ಅವರ ವಿಚಾರದಾರೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಡಾ. ಬಿ ಎ ಕುಮಾರಹೆಗ್ಡೆ ಕರೆ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ […]










