ಕ್ಯಾಂಪಸ್‌

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ

ಪುತ್ತೂರು: ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು. ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲ ಯುವ ಸಮುದಾಯದ ಪ್ರೇರಕ ಶಕ್ತಿ. ಅವರ ವಿಚಾರದಾರೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಡಾ. ಬಿ ಎ ಕುಮಾರಹೆಗ್ಡೆ ಕರೆ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ […]

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ Read More »

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಕ್ಯಾಂಪ್ಕೋ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ ನಡೆಯಲಿರುವ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಬೃಹತ್ ಪ್ರದರ್ಶನದ ಚಪ್ಪರ ಮುಹೂರ್ತ ಜ. 18ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್, ಕ್ಯಾಂಪ್ಕೋ ಸಂಸ್ಥೆಯ

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ Read More »

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ

ಅಂಬಿಕಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಪುತ್ತೂರು: ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಕಳೆದ ನವೆಂಬರ್-ಡಿಸೆAಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ ೧ ವಿಭಾಗದ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸ್ವರ್ಣಾ ಶೆಣೈ ಅವರು ರ್ತೇಡೆ ಹೊಂದಿದ್ದಾರೆ. ತನ್ಮೂಲಕ ಮುಂದಿನ ಹಂತದ ಗ್ರೂಪ್ 2 ಪರೀಕ್ಷೆಗಳನ್ನು ಎದುರಿಸುವುದಕ್ಕೆ ಅರ್ಹರಾಗಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳು ಹಾಗೂ ಶೆಣೈ ಬ್ರರ‍್ಸ್

ಸಿ.ಎ. ಗ್ರೂಪ್ ೧ ಪರೀಕ್ಷೆ ತೇರ್ಗಡೆ Read More »

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಪುತ್ತೂರಿನ ದರ್ಭೆ ಸಮೀಪದ ಹನುಮಾನ್‌ವಾಡಿಯ ‘ಪುಷ್ಪಾಂಜಲಿ’ ನಿವಾಸಿ, ಕಾಮಾಕ್ಷಿ ಎಂಟರ್‌ಪ್ರೆಝಸ್ ಸಂಸ್ಥೆಯ ಮಾಲಕ ಆನಂದ ಭಟ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ ವಿಭಾಗದ ಮುಖ್ಯಸ್ಥ ಚಂದ್ರಕಾ0ತ ಗೋರೆ ಜವಾಬ್ದಾರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್

ಅಂಬಿಕಾ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷರಾಗಿ ಆನಂದ ಭಟ್ ಬಂಟ್ವಾಳ, ಕಾರ್ಯದರ್ಶಿಯಾಗಿ ಚಂದ್ರಕಾ0ತ ಗೋರೆ Read More »

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ

ಪುತ್ತೂರು:ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆಯಾದ ʼಫಿಲೋಪ್ರಭಾʼ ವನ್ನು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿಪ್ರಕಾಶ್‌ ಮೊಂತೆರೋರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು“ವಿದ್ಯಾರ್ಥಿಗಳಲ್ಲಿ ಬರೆಯುವ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಮತ್ತು ಸೃಜನ ಶೀಲತೆಯನ್ನು ಹೆಚ್ಚಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಬಹಳ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ತಮಗಿಷ್ಟವಿರುವ ಭಾಷೆಯಲ್ಲಿ ಈ ಸಂಚಿಕೆಯಲ್ಲಿ ವ್ಯಕ್ತಪಡಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಿ ಅವರು ಉತ್ತಮ ಕಥೆ, ಕವನ, ಅನಿಸಿಕೆ ಮುಂತಾದವುಗಳನ್ನು ಬರೆಯುವಲ್ಲಿ ಮಾರ್ಗದರ್ಶನ ನೀಡಿದ ಫಿಲೋಪ್ರಭಾ ಸಂಚಿಕೆಯ ಸಂಪಾದಕ ಮಂಡಳಿಯ ಶ್ರಮ

ಸಂತಫಿಲೋಮಿನಾ ಕಾಲೇಜಿನ ವಾರ್ಷಿಕ ಸಂಚಿಕೆ “ಫಿಲೋಪ್ರಭಾ” ಬಿಡುಗಡೆ Read More »

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ

ಪುತ್ತೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ. ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ಮಂಗಳೂರು ಮೂಲದ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಯುವ ವಕೀಲ ತ್ವಾಹ ಖಲೀಲ್ ಕೆ.ಎ. ನ್ಯಾಯಾದೀಶರಾಗಿ ಆಯ್ಕೆ Read More »

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಪುತ್ತೂರು: ತ್ಯಾಗ ಮತ್ತು ಸೇವೆ ಜೀವನದ ಪರಮೋಚ್ಚ ಧರ್ಮ ಎಂದು ಸವಣೂರು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ ವಿ ಸೂರ್ಯನಾರಾಯಣ ಹೇಳಿದರು.ಆಂತರಿಕ ಗುಣಮಟ್ಟ ಭರವಸಾ ಕೋಶ , ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. ‘ದೇವರು ಬಂದು ಭೂಮಂಡಲವನ್ನು

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಗೋಣಿಕೊಪ್ಪದ ಕಾವೇರಿ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಐಟಿ ಫೆಸ್ಟ್“ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್”ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಕಾರ್ತಿಕ್ ಕೆ.ಆರ್ ಮತ್ತು ಪ್ರಿನ್ಸಿಟಾ ಡಿಸೋಜ ದ್ವಿತೀಯ ಬಹುಮಾನ, ವೆಬ್ಸೈಟ್ ಡಿಜೈನ್ ಸ್ಪರ್ಧೆಯಲ್ಲಿ ದೀಪಕ್ ಆಚಾರ್ಯ ಮತ್ತು ಮಹಮ್ಮದ್ ಶಿಯಾಬುದ್ದೀನ್ ಪ್ರಥಮ ಬಹುಮಾನ, ವಿಡಿಯೋಗ್ರಫಿಯಲ್ಲಿ ಕೆಲ್ವಿನ್ ಆಂಟನಿ ಕುರಿಯಾಕೋಸ್ ಮತ್ತು ಆದಿತ್ಯ ದಿನೇಶ್ ಪ್ರಥಮ ಬಹುಮಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳಿಗೆ ಪಿನ್ಯಾಕಲ್ ಐಟಿ ಕ್ಲಬ್ನ

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ಘಟಕಗಳು, ಎನ್ ಸಿ ಸಿ ಆರ್ಮಿ ಮತ್ತು ನೇವಿ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಐಕ್ಯುಎಸಿ ಇವುಗಳ ಸಹಯೋಗದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ Read More »

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ

ಪುತ್ತೂರು: ಪುತ್ತೂರಿಗೆ ಆಗಮಿಸಿದ ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ ನೀಡಲಾಯಿತು. ತಾಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಕಬಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬಕ ಗ್ರಾಪಂ ಅಧ್ಯಕ್ಷ ವಿನಯ್ ಕಲ್ಲೇಗ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪಕ್ಕೆ ಜಾಥಾದಲ್ಲಿ ತೆರಳಲಾಯಿತು.

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ Read More »

error: Content is protected !!
Scroll to Top