ಕ್ಯಾಂಪಸ್‌

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ

ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೋಷಕರ ಮಾರ್ಗದರ್ಶನ ಅಗತ್ಯ : ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡುವಲ್ಲಿ ಉಪನ್ಯಾಸಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು. ಪೋಷಕರು ನಿರಂತರವಾಗಿ ಉಪನ್ಯಾಸಕರು ಹಾಗೂ ಕಾಲೇಜಿನ ಸಂಪರ್ಕ ಹೊಂದಿದಲ್ಲಿ ವಿದ್ಯಾರ್ಥಿಗಳ ಪ್ರತಿಯೊಂದು ಚಟುವಟಿಕೆಗಳ ವಿವರ ದೊರೆತು ಅವರು ಸಮರ್ಪಕ ದಾರಿಯಲ್ಲಿ ನಡೆಯುವಂತೆ ಮಾಡಲು ಅನುಕೂಲವಾಗುತ್ತದೆ. ವಿಚಾರ ವಿನಿಮಯ ನಡೆದಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.ಅವರು […]

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ Read More »

ಡ್ರಾಯಿಂಗ್ ಪರೀಕ್ಷೆ: ಅಂಬಿಕಾ ಸಿಬಿಎಸ್ಇ ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ಸಿ.ಬಿ.ಎಸ್.ಇ.ಯಿಂದ ೧೫ ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಉತ್ತಮ ಸಾಧನೆ ಮಾಡಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಆರ್ಯ ಎಂ. 50.50%, ಪ್ರಾರ್ಥನಾ ರೈ ಯು.ಎಸ್ 77.50%, ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಯಶಸ್ವಿ ಸುರುಳಿ 75.83%, ಅರುಂಧತಿ ಎಲ್. ಆಚಾರ್ಯ 71.50%, ಸಿಂಚನಾ ಹರೀಶ್ 71.33%, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ.ಕೆ 72.17%, ಅಕ್ಷಜ್ ರೈ ಪಿ. 71.33% ಶೇಕಡವಾರು

ಡ್ರಾಯಿಂಗ್ ಪರೀಕ್ಷೆ: ಅಂಬಿಕಾ ಸಿಬಿಎಸ್ಇ ವಿದ್ಯಾರ್ಥಿಗಳ ಸಾಧನೆ Read More »

ಜ. 7: ನರಿಮೊಗರು ಸರಸ್ವತಿ ವಿದ್ಯಾಮಂದಿರದ ಶೈಕ್ಷಣಿಕೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಿಶುಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವರ್ಧಂತ್ಯುತ್ಸವ ಪ್ರತಿಭಾ ಸರಸ್ವತಿ ಜ. 7ರಂದು ಮಧ್ಯಾಹ್ನ 3 ಗಂಟೆಗೆ ಶಾಲೆಯ ಸರಸ್ವತಿ ವಂದನಾದಲ್ಲಿ ನಡೆಯಲಿದೆ.ಕೃಷಿಕ ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಮುಖ್ಯ ಅತಿಥಿಯಾಗಿರುವರು. ಪುತ್ತೂರು ಆಡ್ ಮೀಡಿಯಾದ ಆರ್.ಸಿ. ನಾರಾಯಣ ಮುಖ್ಯ ಅತಿಥಿಯಾಗಿರುವರು. ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ರೋಟರಿ ಪುತ್ತೂರು ಪೂರ್ವದ ಅಧ್ಯಕ್ಷ ಶರತ್

ಜ. 7: ನರಿಮೊಗರು ಸರಸ್ವತಿ ವಿದ್ಯಾಮಂದಿರದ ಶೈಕ್ಷಣಿಕೋತ್ಸವ Read More »

ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಜ. 6ರಂದು ಶೈಕ್ಷಣಿಕೋತ್ಸವ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಾಲೆಗಳಲ್ಲಿ ಮಹತ್ತರವಾದ ಬದಲಾವಣೆಗಳು ನಡೆಯುತ್ತಿವೆ. ಪ್ರಧಾನಮಂತ್ರಿಯವರು ಶೈಕ್ಷಣಿಕ ಚಟುವಟಿಕೆಗಾಗಿ ಸುಮಾರು 5 ಕೋಟಿ ರೂ. ಅನುದಾನ ನೀಡಿದ್ದು, ಎಲ್ಲಾ ಶಾಲೆಗಳಿಗೂ ಹೊಸ ಮೆರುಗು ಬರಲಿದೆ ಎಂದ ಅವರು, ದೇವಾಲಯಗಳು ಸಂಸ್ಕೃತಿಯನ್ನು ಕಲಿಸಿದರೆ, ಶಾಲೆಗಳು ಜ್ಞಾನವನ್ನು ಕಲಿಸುವ ಕೆಲಸವನ್ನು ಮಾಡುತ್ತಿವೆ ಎಂದರು.ಕಳೆದ 57 ವರ್ಷಗಳಿಂದ ವಿದ್ಯಾಭ್ಯಾಸ ನೀಡವು ಕಾಯಕದಲ್ಲಿ ಸೀತಾರಾಘವ ಪದವಿಪೂರ್ವ ಕಾಲೇಜು

ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ Read More »

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ

ಪುತ್ತೂರು: ಅಜ್ಜಿಕಲ್ಲು ಏಕತಡ್ಕ ಹಿ.ಪ್ರಾ. ಶಾಲೆಯಲ್ಲಿ ಝೇಂಕಾರ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಿಂದ ನೀಡಿದ ಕೊಡುಗೆ ಹಾಗೂ ಎಂ.ಆರ್.ಪಿ.ಎಲ್.ನ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸಮಾಜ ಹಾಗೂ ಸರಕಾರ ಪರಸ್ಪರ ಕೈ ಜೋಡಿಸಿದಾಗ ಇಂತಹ ಸಂಭ್ರಮ ಮೂಡಿಬರಲು ಸಾಧ್ಯ. ಮಕ್ಕಳನ್ನು ಪೋಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಕೆಲಸ ಪೋಷಕರಿಂದ ಆಗಬೇಕು ಎಂದರು. ಎಂ.ಆರ್.ಪಿ.ಎಲ್.ನಿಂದ

ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ Read More »

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ

ವೀರಮಂಗಲ ಮಾದರಿ ಶಾಲೆ ಒಂದು ಶಾಲೆ ಹೇಗಿದೆ ಎಂದು ಆ ಊರನ್ನು ನೋಡಿ ತಿಳಿದುಕೊಳ್ಳಬಹುದು. ವೀರಮಂಗಲ ಶಾಲೆಯ ಅಭಿವೃದ್ಧಿ ನೋಡಿದಾಗ, ಊರಿನ ಜನರ ಹೃದಯ ಶ್ರೀಮಂತಿಕೆಯನ್ನು ಅರಿತುಕೊಳ್ಳಬಹುದು. ಶಾಸಕನಾಗಿ ನಾನು ಅನುದಾನ ನೀಡಿರಬಹುದು. ಅದರ ಜೊತೆಗೆ ಊರಿನ ಜನರ ಕೊಡುಗೆಯೂ ಇದೆ. ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಅನುದಾನಗಳನ್ನು ಬಳಸಿಕೊಂಡು ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಶಾಲೆಯಲ್ಲಿ ಆಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಹೇಳಿದರು. ವೀರಮಂಗಲ ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ Read More »

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ.

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಜ್ಞಾನ ರಶ್ಮಿ ಕಾರ್ಯಕ್ರಮ ಡಿ. 31ರಂದು ವಿದ್ಯಾಚೇತನ ಅಡಿಟೋರಿಯಂನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿಜ್ಞಾನ ಪ್ರಯೋಗದ ಆಧಾರದಲ್ಲಿ ಬೆಳೆದು ಬಂದಿದೆ. ಆದ್ದರಿಂದ ಪ್ರಾಯೋಗಿಕ ಅಭ್ಯಾಸ ಮಾಡಿದರೆ ಮಾತ್ರ ವಿಜ್ಞಾನದಲ್ಲಿ ಆಸಕ್ತಿ ಬೆಳೆಯುತ್ತದೆ ಎಂದರು. ದೋಲ್ಪಾಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಶಿಧರ ಪಿ. ಮಾತನಾಡಿ, ವಿಶ್ವ ಬಹಳಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದ್ದರಿಂದ ಆಧುನಿಕತೆಯಲ್ಲಿ ನಮ್ಮ ಜೀವನಕ್ಕೆ ವಿಜ್ಞಾನ ಬಹು ಅಗತ್ಯ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ Read More »

error: Content is protected !!
Scroll to Top